ಬೊಮ್ಮಾಯಿ ಬಗ್ಗೆ ನಾನು ಏನೋ ಅಂದುಕೊಂಡಿದ್ದೆ, ಆದರೆ…: ಡಿ ಕೆ ಶಿವಕುಮಾರ್


Team Udayavani, Apr 16, 2022, 12:50 PM IST

ಬೊಮ್ಮಾಯಿ ಬಗ್ಗೆ ನಾನು ಏನೋ ಅಂದುಕೊಂಡಿದ್ದೆ, ಆದರೆ…: ಡಿ ಕೆ ಶಿವಕುಮಾರ್

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಬಗ್ಗೆ ನಾನು ಏನೋ ಅಂದುಕೊಂಡಿದ್ದೆ. ಆದರೆ ರಾಜ್ಯದಲ್ಲಿ ಆಡಳಿತ ಹಾಳಾಗುತ್ತಿರುವುದಕ್ಕೆ ಅವರೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ಸದಾಶಿವ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪ್ರಕರಣದಲ್ಲಿ ಈಶ್ವರಪ್ಪ ಅವರ ರಕ್ಷಣೆ ಮಾಡುತ್ತಿದ್ದಾರೆ. ಸಿಎಂ‌ ಹಾಗೂ ಯಡಿಯೂರಪ್ಪ ನೇರವಾಗಿ ಈಶ್ವರಪ್ಪ ತಪ್ಪು ಮಾಡಿಲ್ಲ ಎಂದು ಹೇಳಿ ತನಿಖೆಗೆ ಮೊದಲೇ ಕ್ಲೀನ್ ಚಿಟ್ ನೀಡುತ್ತಿದ್ದಾರೆ ಎಂದರು.

ಎಫ್ಐಆರ್ ಕುರಿತ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ಈಶ್ವರಪ್ಪ ಅವರ ವಿರುದ್ದ ಎಲ್ಲಿ ಎಫ್ಐಆರ್ ಹಾಕಿದ್ದಾರೆ? ಭ್ರಷ್ಟಾಚಾರದಲ್ಲಿ ಸಿಕ್ಕಿ ಹಾಕೊಂಡವರ ವಿರುದ್ದ ಎಲ್ಲಿದೆ ಕೇಸ್? ಇವರು ಈಶ್ವರಪ್ಪರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ:ಮಾಜಿ ಸಚಿವ ಈಶ್ವರಪ್ಪ ಭೇಟಿಯಾದ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ನಿಯೋಗ

ಸಿಎಂ ಗೆ ನೀರಾವರಿ ಇಲಾಖೆ ಗುತ್ತಿಗೆದಾರರು ದೂರು ನೀಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಣ್ಣ ಸಣ್ಣ ಗುತ್ತಿಗೆದಾರರನ್ನು ಮುಗಿಸುವ ಕೆಲಸ ಮಾಡಿದ್ದಾರೆ. ಅವರಿಂದ ಕಮಿಷನ್ ಪಡೆಯಲು ಆಗುವುದಿಲ್ಲವೆಂದು ದೊಡ್ಡವರಿಗೆ ಗುತ್ತಿಗೆ ಕೊಡುತ್ತಿದ್ದಾರೆ. ಸಣ್ಣ ಗುತ್ತಿಗೆದಾರರು ಪರ ಇರುವವರು ನಾವು. ವ್ಯವಸ್ಥೆಯಲ್ಲಿ ಅವರು ಇರಬೇಕು ಎಂದರು.

ಉತ್ತರಖಂಡದ ಕೇದಾರಪೀಠದ ಜಗದ್ಗುರು ರಾವಲ್ ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಭೇಟಿಯ ಬಗ್ಗೆ ಮಾತನಾಡಿದ ಡಿ ಕೆ ಶಿವಕುಮಾರ್, ನಾನು ವೀರಶೈವ ಲಿಂಗಾಯತ ಧರ್ಮ ಪ್ರಸ್ತಾಪ ಮಾಡಿದ್ದೆ. ಅದಕ್ಕೆ ಅವರು ಮೆಚ್ಚಿದರು. ಅದಕ್ಕೆ ನಮ್ಮ‌ಮನೆಗೆ ಬಂದಿದ್ದರು. ನಾನು ಪಾದಪೂಜೆ ಮಾಡಿದ್ದೇನೆ. ಬೇರೆ ಕೆಲ ವಿಷಯಗಳನ್ನು ಮಾತನಾಡಿದ್ದಾರೆ. ಅದನ್ನು ಹೇಳಲು ಸಾಧ್ಯವಿಲ್ಲ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.