ತೀವ್ರವಾದ ಉಸ್ತುವಾರಿ ವಿವಾದ: ‘ಪಕ್ಷದ ರಾಜಕೀಯ ನೀತಿ’ ಎಂದ ಸಿಎಂ ಬೊಮ್ಮಾಯಿ

ಹೈಕಮಾಂಡ್ ನಡೆಗೆ ಸಚಿವರ ಬೇಸರ

Team Udayavani, Jan 25, 2022, 12:13 PM IST

cm-bommai

ಬೆಂಗಳೂರು : ಸಚಿವರಿಗೆ ತವರು ಜಿಲ್ಲೆ ಉಸ್ತುವಾರಿ ತಪ್ಪಿಸಿರುವುದು ಈಗ ಬಿಜೆಪಿಯಲ್ಲಿ ಭಾರಿ ತಳಮಳ ಸೃಷ್ಟಿಸಿದ್ದು, ಹಲವು ಸಚಿವರು ಈ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆನಂದ್ ಸಿಂಗ್, ಡಾ.ಸುಧಾಕರ, ಜೆ.ಸಿ.ಮಾಧುಸ್ವಾಮಿ, ಎಂ.ಟಿ.ಬಿ.ನಾಗರಾಜ್ ಸೇರಿದಂತೆ ಹಲವರು ಬೇಸರ ಹೊರ ಹಾಕಿದ್ದಾರೆ. ಆದರೆ ಈ ವಿಚಾರದಲ್ಲಿ ಯಾರೂ ಎಷ್ಟೇ ಆಕ್ರೋಶ ಹೊರ ಹಾಕಿದ್ದರೂ ಪ್ರಯೋಜನವಿಲ್ಲ ಎಂದು ಹೇಳಲಾಗುತ್ತಿದೆ.

ಹೈಕಮಾಂಡ್ ಸೂತ್ರ

ತವರು ಜಿಲ್ಲೆಯ ಉಸ್ತುವಾರಿ ಯನ್ನು ಸಚಿವರಿಗೆ ನೀಡಬಾರದು ಎಂಬುದು ಹೈಕಮಾಂಡ್ ಸೂತ್ರ. ಬಿಜೆಪಿ ಅಧಿಕಾರದಲ್ಲಿರುವ ಎಲ್ಲ ರಾಜ್ಯಗಳಲ್ಲೂ ಇದೇ ನಿಯಮ ಅನುಸರಿಸಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಆರಂಭದಲ್ಲೇ ಈ ವಿಚಾರವನ್ನು ಅಂದಿನ ಸಿಎಂ ಯಡಿಯೂರಪ್ಪ ಅವರಿಗೆ ನೀಡಲಾಗಿತ್ತು.ಆದರೆ ನಾನಾ ಕಾರಣಗಳಿಂದ ಯಡಿಯೂರಪ್ಪ ಒಪ್ಪಿರಲಿಲ್ಲ. ಬಲವಂತವಾಗಿ ಹೇರುವುದಕ್ಕೆ ವರಿಷ್ಠರು ಹೆಚ್ಚಿನ ಆದ್ಯತೆ ನೀಡಿರಲಿಲ್ಲ.

ಇದನ್ನೂ ಓದಿ :ಉತ್ತರ ಕನ್ನಡಕ್ಕೆ ಕೋಟ, ಲೆಕ್ಕಾಚಾರದ ನೋಟ

ಹೀಗಾಗಿ ಸಿಎಂ ಸ್ಥಾನದಿಂದ ಯಡಿಯೂರಪ್ಪ ಇಳಿದು ಬೊಮ್ಮಾಯಿ ಪ್ರತಿಷ್ಠಾಪನೆಯಾದ ಬಳಿಕ ಈ ಸೂತ್ರ ಜಾರಿಗೆ ವರಿಷ್ಢರು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಳೆದು ತೂಗಿ ಉಸ್ತುವಾರಿ ಪಟ್ಟಿಯನ್ನು ಸಿಎಂ ಬೊಮ್ಮಾಯಿ ಸಿದ್ದಪಡಿಸಿದ್ದಾರೆ.

ಉಸ್ತುವಾರಿ ಬದಲಾವಣೆ ವಿಚಾರದಲ್ಲಿ ಕೆಲವರಿಗೆ ಹೈಕಮಾಂಡ್ ಸೂತ್ರದ ಬಗ್ಗೆ ಮನವರಿಕೆ ಮಾಡಿಕೊಡಲಾಗಿತ್ತು. ಆದಾಗಿಯೂ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ.

ಗೊತ್ತಿಲ್ಲದ ಕಡೆ ಬೇಡ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಬೇರೆ‌ ಜಿಲ್ಲೆಗಳ ಬಗ್ಗೆ ಮಾಹಿತಿ ಇಲ್ಲದೇ ಕೆಲಸ ಮಾಡುವುದು ಬೇಡ. ಇದರಿಂದ ಪ್ರಯೋಜನವಿಲ್ಲ ಎಂದು ಬೇಡ ಹೇಳುದ್ದೇನೆಯೇ ವಿನಾ ಬೇರೆ ಯಾವುದೇ ಉದ್ದೇಶವಿಲ್ಲ. ತವರು‌ ಜಿಲ್ಲೆ ಬದಲಾವಣೆ ರಾಮಕೃಷ್ಣ ಹೆಗಡೆ ಕಾಲದಲ್ಲೂ ಆಗಿ ವಿಫಲವಾಗಿತ್ತು ಎಂದು ಹೇಳಿದ್ದಾರೆ.

ವಸ್ತು ಸ್ಥಿತಿಗೆ ದೂರ

ವಿಧಾನಸೌಧದಲ್ಲಿ ಸಿಎಂ ಬೊಮ್ಮಯಿ ಹೇಳಿಕೆ ನೀಡಿದ್ದು, ಯಾರು ಅಸಮಾಧಾನ ವ್ಯಕ್ತಪಡಿಸಿಲ್ಲ.ಎಲ್ಲರ ಬಳಿ ಮಾತನಾಡಿದ್ದೇನೆ. ಜಿಲ್ಲಾ ಉಸ್ತುವಾರಿ ವಹಿಸುವ ಮುನ್ನವೂ ಅವರ ಬಳಿ ಮಾತನಾಡಿದ್ದೇ.ನಂತರವೂ ನಾನು ಮಾತನಾಡಿದ್ದೇನೆ. ಇದು ನಮ್ಮ ಪಕ್ಷದ ರಾಜಕೀಯ ನೀತಿ. ಯಾವುದೇ ಅಸಮಾಧಾನದ ಪ್ರಶ್ನೆಯೇ ಇಲ್ಲ. ಸರ್ಕಾರವನ್ನು ಅತ್ಯಂತ ಸೂಕ್ತವಾಗಿ ಕೆಲಸ ಮಾಡಲು ಬದ್ದವಾಗಿದ್ದೇವೆ. ಅಸಮಾಧಾನ ಎನ್ನುವುದು ವಸ್ತು ಸ್ಥಿತಿಗೆ ದೂರವಾಗಿದೆ, ಸತ್ಯಕ್ಕೆ ದೂರವಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.