ರಾಷ್ಟ್ರಪತಿ ಕೋವಿಂದ್ ಬೀಳ್ಕೊಡುಗೆ ಔತಣಕೂಟದಲ್ಲಿ ಭಾಗಿಯಾಲಿದ್ದಾರೆ ಸಿಎಂ ಬೊಮ್ಮಾಯಿ
Team Udayavani, Jul 21, 2022, 3:11 PM IST
ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬೀಳ್ಕೊಡುಗೆ ಔತಣಕೂಟದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ.
ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಅವರು ನಾಳೆ ಅಧಿಕಾರವಧಿ ಪೂರ್ಣಗೊಳಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನಾಳೆ ಔತಣಕೂಟ ಏರ್ಪಡಿಸಿದ್ದಾರೆ. ಇದರಲ್ಲಿ ಸಿಎಂ ಬೊಮ್ಮಾಯಿ ಭೇಟಿಯಾಗಲಿದ್ದಾರೆ.
ನಾಳೆ ಮಧ್ಯಾಹ್ನ 2.55 ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣಿಸಲಿರುವ ಸಿಎಂ ಬೊಮ್ಮಾಯಿ, ರಾತ್ರಿ ಎಂಟು ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ನಡೆಯಲಿರುವ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ರಾತ್ರಿ ಕರ್ನಾಟಕ ಭವನದಲ್ಲಿ ವಾಸ್ತವ್ಯವಿದ್ದು, ಬಳಿಕ ಶನಿವಾರ ಬೆಳಗ್ಗೆ 10.50 ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಇದನ್ನೂ ಓದಿ:ಡಾ. ಹೆಗ್ಗಡೆ ಅವರಿಗೆ ಪ್ರಧಾನಿ ಸಮ್ಮುಖದಲ್ಲಿ ನಳಿನ್ಕುಮಾರ್ ಕಟೀಲ್ ಅಭಿನಂದನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ