ಬಿಎಸ್ ವೈ ದಿಲ್ಲಿ ಭೇಟಿ: ಬಿಜೆಪಿ ತ್ರಿವಳಿ ವರಿಷ್ಠರ ಜೊತೆ ಸಿಎಂ ಯಡಿಯೂರಪ್ಪ ಚರ್ಚೆ ಅಂತ್ಯ


Team Udayavani, Jan 10, 2021, 4:21 PM IST

ಬಿಎಸ್ ವೈ ದಿಲ್ಲಿ ಭೇಟಿ: ಬಿಜೆಪಿ ತ್ರಿವಳಿ ವರಿಷ್ಠರ ಜೊತೆ ಸಿಎಂ ಯಡಿಯೂರಪ್ಪ ಚರ್ಚೆ ಅಂತ್ಯ

ಹೊಸದಿಲ್ಲಿ/ ಬೆಂಗಳೂರು: ರಾಷ್ಟ್ರ ರಾಜಧಾನಿ ಹೊಸದಿಲ್ಲಿಗೆ ತೆರಳಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವರಿಷ್ಠರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಸಿಎಂ ಬಿಎಸ್ ವೈ ದಿಲ್ಲಿ ಭೇಟಿ, ವರಿಷ್ಠರ ಜೊತೆಗಿನ ಮಾತುಕತೆಗಳು ರಾಜ್ಯದ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಮತ್ತಷ್ಟು ನಿರೀಕ್ಷೆ ಹೆಚ್ಚಿಸುವಂತೆ ಮಾಡಿದೆ.

ದಿಲ್ಲಿಯ ಕೃಷ್ಣ ಮೆನನ್ ರಸ್ತೆಯಲ್ಲಿರುವ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ಇಂದು ಮಧ್ಯಾಹ್ನ ಸಭೆ ನಡೆದಿದೆ. ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖದಲ್ಲಿ ಬಿ ಎಸ್ ಯಡಿಯೂರಪ್ಪ ಚರ್ಚೆ ನಡೆಸಿದರು.

ರಾಜ್ಯ ರಾಜಕಾರಣದ ಸ್ಥಿತಿಗತಿ, ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ, ಮುಂಬರುವ ಉಪ ಚುನಾವಣೆಗಳ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಬಿ ಎಸ್ ವೈ ಬೆಳಗ್ಗೆ ದಿಲ್ಲಿಯಲ್ಲಿ ಹೇಳಿದ್ದರು. ಆದರೆ ಸಭೆಯ ನಂತರ ಸುದ್ದಿಗಾರರಿಗೆ ಯಾವುದೇ ಮಾಹಿತಿ ನೀಡದೆ ಬಿಎಸ್ ವೈ ತೆರಳಿದರು.

ಇದನ್ನೂ ಓದಿ:ಯೂಥ್ ಕಾಂಗ್ರೇಸ್ ಅಧ್ಯಕ್ಷ ಚುನಾವಣೆಗೆ ನಮ್ಮ ಹಸ್ತಕ್ಷೇಪ ಇಲ್ಲ: ಡಿ.ಕೆ.ಶಿವಕುಮಾರ್

ಸಚಿವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಃರಚನೆಯ ಬಗ್ಗೆಯೂ ಇಂದು ಚರ್ಚೆಯಾಗಿರುವ ಸಾಧ್ಯತೆಯಿದೆ. ಸಂಕ್ರಾಂತಿ ಹಬ್ಬದ ಸಮಯದಲ್ಲಿ ಸಂಪುಟ ವಿಸ್ತರಣೆಗೆ ಸಿಎಂ ಬಿಎಸ್ ವೈ ಒಲವು ಹೊಂದಿದ್ದು, ವರಿಷ್ಠರು ಯಾವ ಸೂಚನೆ ನೀಡಿದ್ದಾರೆ ಎನ್ನುವುದು ಮಾತ್ರ ಇನ್ನಷ್ಟೇ ತಿಳಿಯಬೇಕಿದೆ.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.