ಯಡಿಯೂರಪ್ಪ ಆರೋಗ್ಯ ಸ್ಥಿರ: ಆಸ್ಪತ್ರೆಯಲ್ಲಿ ಪುಸ್ತಕ ಓದುತ್ತಿದ್ದಾರೆ ಸಿಎಂ ಬಿಎಸ್ ವೈ
Team Udayavani, Apr 18, 2021, 9:36 AM IST
ಬೆಂಗಳೂರು: ಕೋವಿಡ್-19 ಸೋಂಕು ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಎರಡನೇ ಬಾರಿ ಸೋಂಕು ದೃಢಪಟ್ಟ ಹಿನ್ನೆಲೆ ಶುಕ್ರವಾರ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಇದನ್ನೂ ಓದಿ:ಮದುವೆಗೆ ಪಾಸ್ ಕಡ್ಡಾಯ ; ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲು
ಶುಕ್ರವಾರ ತಡರಾತ್ರಿವರೆಗೂ ವಿವಿಧ ಪರೀಕ್ಷೆಗಳನ್ನು ನಡೆಸಿದ್ದು, ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಸಣ್ಣ ಪ್ರಮಾಣದ ಸೋಂಕಿನ ಲಕ್ಷಣಗಳು ಮಾತ್ರ ಕಾಣಿಸಿಕೊಂಡಿವೆ. ತಜ್ಞ ವೈದ್ಯರ ತಂಡವು ನಿಗಾವಹಿಸಿದೆ. ಶನಿವಾರದ ಅಂತ್ಯಕ್ಕೆ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪುಸ್ತಕ ಓದುತ್ತಿರುವ ಸಿಎಂ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಿಎಸ್ ವೈ ದಿನಪತ್ರಿಕೆ ಮತ್ತು ಪುಸ್ತಕಗಳನ್ನು ಓದುತ್ತಿದ್ದಾರೆ. ಮಹಾತ್ಮ ಗಾಂಧೀಜಿ ಅವರ ‘ಆತ್ಮಕತೆ- ಸತ್ಯಾನ್ವೇಷಣೆ, ರವಿ ಬೆಳಗೆರೆ ಅವರ ‘ಹಿಮಾಲಯನ್ ಬ್ಲಂಡರ್’ ಮುಂತಾದ ಪುಸ್ತಕಗಳನ್ನು ಸಿಎಂ ಬಿಎಸ್ ವೈ ಓದುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ