ಸಿಎಂ ದೆಹಲಿ ಭೇಟಿ ಸಂಪುಟಕ್ಕಾಗಿ ಅಲ್ಲ: ಸಂಸದರ ಭೇಟಿಗೆ ಮಾತ್ರ ಸೀಮಿತ


Team Udayavani, Feb 2, 2022, 1:34 PM IST

cm-bommai

ಬೆಂಗಳೂರು : ಸಿಎಂ‌ ಬಸವರಾಜ್ ಬೊಮ್ಮಾಯಿ ದಿಲ್ಲಿ ಭೇಟಿಯಿಂದ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಹಸಿರು ನಿಶಾನೆ ಸಿಗಬಹುದೆಂಬ ಆಕಾಂಕ್ಷಿಗಳ ನಿರೀಕ್ಷೆ‌ ಮತ್ತೆ ಭಂಗವಾಗಿದೆ.ಹೌದು, ಸಿಎಂ ಬೊಮ್ಮಾಯಿ ಅವರ ಈ ಬಾರಿಯ ದಿಲ್ಲಿ ಭೇಟಿಯೂ ರಾಜಕೀಯವಾಗಿ ಯಾವುದೇ ಬೆಳವಣಿಗೆಗೆ ಇಂಬು ನೀಡುವುದಿಲ್ಲ. ರಾಜ್ಯದ ಸಂಸದರ ನಿಯೋಗದ ಜತೆ ಸಭೆ ನಡೆಸುವುದಕ್ಕೆ ಮಾತ್ರ ಸೀಮಿತವಾಗಲಿದೆ.

ದೆಹಲಿಯಲ್ಲಿ ಸಂಸತ್ ಸದಸ್ಯರ ಸಭೆ ಆಗಬೇಕು.ನಾನು ನಾಳೆ ದೆಹಲಿಗೆ ಹೋಗಲು ಯೋಚಿಸಿದ್ದೆ. ಆದರೆ ಸಂಸತ್ ಸದಸ್ಯರ ಮನವಿ ಮೇರೆಗೆ ಸೋಮವಾರ ದೆಹಲಿಗೆ ಹೋಗುತ್ತೇನೆ ಎಂದು ಬೊಮ್ಮಾಯಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಮೂಲಗಳ ಪ್ರಕಾರ ವರಿಷ್ಠರಿಂದ ಬೊಮ್ಮಾಯಿ ಅವರಿಗೆ ಇನ್ನೂ ಸಮಯಾವಕಾಶ ದೊರೆತಿಲ್ಲ.‌ಹೀಗಾಗಿ ದೆಲ್ಲಿಗೆ ತೆರಳಿ ಬರಿಗೈಯಲ್ಲಿ ವಾಪಾಸ್ ಬಂದಿದ್ದಾರೆಂಬ ಟೀಕೆ ಎದುರಾಗಬಹುದೆಂಬ ಕಾರಣಕ್ಕೆ ಸಂಸದರ ಭೇಟಿಗೆ ಸೋಮವಾರ ದಿನಾಂಕ ನಿಗದಿ ಮಾಡಿಕೊಂಡಿದ್ದಾರೆ. ಆ ಬಳಿಕ ವರಿಷ್ಠರ ಭೇಟಿಗೆ ಪ್ರಯತ್ನ ನಡೆಯಲಿದೆ ಎಂದು ತಿಳಿದು ಬಂದಿದೆ. ಪಂಚರಾಜ್ಯ ಚುನಾವಣೆ ಹಾಗೂ ಸಂಸತ್ ಕಲಾಪದಲ್ಲಿ ಕೇಂದ್ರ ನಾಯಕರು ಬ್ಯುಸಿ ಇರುವುದರಿಂದ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಅವಕಾಶ ಕಡಿಮೆ ಇದೆ.

ಕಡ್ಡಾಯವಾಗಿ ಹಾಜರಿಗೆ ಸೂಚನೆ

ಬಜೆಟ್ ಪೂರ್ವಭಾವಿ ಸಭೆಗಳ ಹಿನ್ನಲೆಯಲ್ಲಿ ಸಂಬಂಧಪಟ್ಟ ಸಚಿವರು ಸಿಎಂ ಸಭೆ ಕರೆದ ವೇಳೆ ಹಾಜರು ಇರುವಂತೆ ಸೂಚನೆ ನೀಡಲಾಗಿದೆ. ಸಿಎಂ ಕಚೇರಿಯಿಂದ ಎಲ್ಲಾ ಸಚಿವರಿಗೆ ಸೂಚನೆ ಹೊರಡಿಸಲಾಗಿದ್ದು, ಫೆಬ್ರವರಿ 7 ರಿಂದ 14 ರವರಗೆ ನಿರಂತರ ಬಜೆಟ್ ಪೂರ್ವಭಾವಿ ಸಭೆ ನಡೆಸಲಾಗುತ್ತಿದ್ದು, ಈ ವೇಳೆ ಕಡ್ಡಾಯವಾಗಿ ಹಾಜರಿರಲು ಸೂಚನೆ ನೀಡಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.