ಮಳೆ ಪರಿಹಾರ; ಆಯೋಗದ ಅನುಮತಿ ಬೇಕು: ವಿಪಕ್ಷಗಳ ಟೀಕೆಗೆ ಸಿಎಂ

ಬಿಡಿಎಯನ್ನು ಒಂದು ಸಲ ಸ್ವಚ್ಛ ಮಾಡಿ ಮುಖ್ಯವಾಹಿನಿಗೆ ತರುತ್ತೇವೆ

Team Udayavani, Nov 21, 2021, 11:33 AM IST

cm

ಬೆಂಗಳೂರು : ಮಳೆ ಹಾನಿಯ ಕುರಿತು, ಇವತ್ತು(ಭಾನುವಾರ) ಸಂಜೆ ಅಧಿಕಾರಿಗಳು ಕೊಟ್ಟಿರುವ ವರದಿ, ಪರಿಹಾರದ ಬಗ್ಗೆ  ಸಭೆಯಲ್ಲಿ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೆಲ ಸಚಿವರು ಜಿಲ್ಲೆಗಳಲ್ಲಿದಾರೆ, ಜಿಲ್ಲೆಗಳಿಗೆ ಹೋಗಲು ಚುನಾವಣಾ ಆಯೋಗದ ಅನುಮತಿ ಬೇಕು. ನಿನ್ನೆ ಸಿಎಸ್ ಮೂಲಕ ಆಯೋಗಕ್ಕೆ ಅನುಮತಿ ಕೇಳಿದ್ದೇವೆ. ಆಯೋಗ ಅನುಮತಿ ಕೊಟ್ಟರೆ ಎಲ್ಲ ಸಚಿವರೂ ಜಿಲ್ಲೆಗಳಿಗೆ ಹೋಗುತ್ತಾರೆ ಎಂದರು.

ಅಕಾಲಿಕ ಮಳೆಯಾಗುತ್ತಿದ್ದು, ದಕ್ಷಿಣ, ಉತ್ತರ ಒಳನಾಡು, ಕರಾವಳಿಗಳಲ್ಲಿ ವ್ಯಾಪಕ ಮಳೆ ಆಗಿದೆ.
ಕಳೆದ ಮೂರು ದಿನಗಳಲ್ಲಿ ಬೆಳೆ ಹಾನಿ, ರಸ್ತೆ ಹಾನಿ, ಕೆಲವು ಸಾವು ಆಗಿದೆ. ಜುಲೈ, ಆಗಸ್ಟ್, ಸೆಪ್ಟೆಂಬರ್ ನಲ್ಲಿ 3 ಲಕ್ಷ ರೈತರ ಕೃಷಿ ಬೆಳೆ ಹಾನಿಯಾಗಿತ್ತು. 130 ಕೋಟಿ ಬೆಳೆ ಪರಿಹಾರ ಬಾಕಿ ಇತ್ತು, ಮೊನ್ನೆ ಅದನ್ನು ಕೊಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಬೆಂಗಳೂರಿನ ಮೇಲೆ ವಿಶೇಷ ಕಾಳಜಿ ಇದೆ

ನಾನೂ ಕೂಡಾ ಹಲವು ಕಡೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದೇನೆ, ಮುಂದೆಯೂ ಹೋಗುತ್ತೇನೆ. ಮಳೆ ಮುಗಿದ ಮೇಲೆ ದುರಸ್ತಿ ಕಾಮಗಾರಿಗಳನ್ನು ನಡೆಸುತ್ತೇವೆ ಎಂದು ವಿಪಕ್ಷಗಳ ಟೀಕೆಗೆ ಸಿಎಂ ಪ್ರತಿಕ್ರಿಯೆ ನೀಡಿದರು.

ಬಿಡಿಎಯನ್ನು ಒಂದು ಸಲ ಸ್ವಚ್ಛ ಮಾಡಿ ಮುಖ್ಯವಾಹಿನಿಗೆ ತರುತ್ತೇವೆ

ನಮ್ಮ ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರ ಕ್ಕೆ ಅವಕಾಶ ಕೊಡುವುದಿಲ್ಲ ಅಂತ ಹಿಂದೆಯೇ ಹೇಳಿದ್ದೇವೆ. ಎಸಿಬಿ ದಾಳಿ ಬಳಿಕ ಅವರು ಕೊಡುವ ವರದಿ, ಶಿಫಾರಸು ಮೇರೆಗೆ ಕ್ರಮ ತೆಗೆದುಕೊಳ್ಳುತ್ತೇವೆ. ಬಿಡಿಯಲ್ಲಿ ಯಾರನ್ನೂ ರಕ್ಷಿಸುವ ಕೆಲಸ ಮಾಡುವುದಿಲ್ಲ. ಬಿಡಿಎ ಭ್ರಷ್ಟಾಚಾರಗಳ ಬಗ್ಗೆ ವಿಶ್ವನಾಥ್ ಅವರೂ ನನಗೆ ಹೇಳಿದ್ದರು.ಯಾವುದೇ ಅಧಿಕಾರಿ ತಪ್ಪಿತಸ್ಥ ಇದ್ದರೂ ಕ್ರಮ ಖಚಿತ. ಬಿಡಿಎ ಅನ್ನು ಒಂದು ಸಲ ಸ್ವಚ್ಛ ಮಾಡಬೇಕು, ಮುಖ್ಯವಾಹಿನಿಗೆ ತರುವ ವ್ಯವಸ್ಥೆ ಮಾಡಬೇಕು. ಬಿಡಿಎ ಮೂಲಕ‌ ನಾಗರೀಕ ಸೇವೆ ಸಮರ್ಪಕವಾಗಿ ಸಿಗುವ ಕೆಲಸ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.