ಲಾಕ್ ಡೌನ್ ಆಗಬಾರದು ಅಂದ್ರೆ ಸರ್ಕಾರದ ಜೊತೆ ಸಹಕರಿಸಿ : ಸಿಎಂ
ಸಿಎಂ ಯಡಿಯೂರಪ್ಪ
Team Udayavani, Mar 14, 2021, 1:18 PM IST
ಬೆಂಗಳೂರು : ಕೋವಿಡ್ ಸೋಂಕು ಕೈ ಮೀರಿ ಹೋಗ್ತಿದೆ, ಸರ್ಕಾರದ ಜೊತೆ ಜನರು ಸಹಕರಿಸಬೇಕು, ಲಾಕ್ ಡೌನ್ ಆಗಬಾರದು ಅಂತಿದ್ದರೆ, ಕರ್ಪ್ಯೂ ಮಾಡಬಾರದು ಅಂತಿದ್ದರೆ ಸಹಕರಿಸಿ ಎಂದು ಸಿಎಂ ಯಡಿಯೂರಪ್ಪ ಜನರಲ್ಲಿ ಕೇಳಿಕೊಂಡಿದ್ದಾರೆ.
ಮಾಸ್ಕ್ ಹಾಕಬೇಕು, ಕೋವಿಡ್ ನಿಯಮ ಪಾಲಿಸಿದರೆ ಸೋಂಕು ಹರಡುವುದನ್ನು ನಿಯಂತ್ರಣ ಮಾಡಬಹುದು. ಮಹಾರಾಷ್ಟ್ರದಲ್ಲೂ ಹೆಚ್ಚಾಗ್ತಿದೆ, ಗಡಿಗಳಲ್ಲಿಯೂ ಬಿಗಿ ಕ್ರಮ ಕೈಗೊಳ್ಳುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು.
ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಮಾತನಾಡಿದ ಸಿಎಂ, ವಿರೋಧ ಪಕ್ಷದವರು ತಮ್ಮ ಕರ್ತವ್ಯ ನಿರ್ವಹಿಸಲಿ, ಅವರು ಸರ್ಕಾರಕ್ಕೆ ಸಲಹೆ ಕೊಟ್ಟರೆ ಅದನ್ನ ಸ್ವೀಕರಿಸುತ್ತೇವೆ, ಸಚಿವರು ಎಚ್ಚರಿಕೆಯಿಂದ ಕೆಲಸ ಮಾಡಲು ಸಹಕಾರಿ ಆಗುತ್ತೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
Globant; ಮನೆಯಿಂದಲೇ 30,000 ಮಂದಿ ಕೆಲಸ
MUST WATCH
ಹೊಸ ಸೇರ್ಪಡೆ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?