ಸ್ವದೇಶಿ ನಿರ್ಮಿತ ಐಎನ್ಎಸ್ ವಿಕ್ರಾಂತ್ ನೌಕೆಯನ್ನು ಸ್ಫೋಟಿಸುವ ಬೆದರಿಕೆ
ನೌಕೆ ನಿರ್ಮಾತೃ ಕೊಚಿನ್ ಶಿಪ್ಯಾರ್ಡ್ ಲಿಮಿಟೆಡ್ಗೆ ಇ-ಮೇಲ್
Team Udayavani, Sep 6, 2021, 8:30 PM IST
ನವದೆಹಲಿ: ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ಸಂಸ್ಥೆಗೆ ಅಜ್ಞಾತ ಮೂಲದಿಂದ ಬೆದರಿಕೆ ಇ-ಮೇಲ್ ಬಂದಿದ್ದು, ಸಂಸ್ಥೆ ವತಿಯಿಂದ ಹೊಸದಾಗಿ ನಿರ್ಮಿಸಿರುವ ಮೊಟ್ಟಮೊದಲ ಸ್ವದೇಶಿ ನಿರ್ಮಿತ ಐಎನ್ಎಸ್ ವಿಕ್ರಾಂತ್ ನೌಕೆಯನ್ನು ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. ಐಪಿಸಿ ಸೆಕ್ಷನ್ 358ನೇ ಕಲಂ ಅಡಿಯಲ್ಲಿ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.
ಈ ವರ್ಷದ ಜುಲೈನಲ್ಲಿ ಕೊಚ್ಚಿನ್ ಶಿಪ್ಯಾರ್ಡ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅಫ್ಘಾನಿಸ್ತಾನದ ಕಾಬೂಲ್ ಮೂಲದ ಈದ್ ಗುಲ್ ಎಂಬ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿತ್ತು. ಅವಧಿ ಮುಗಿದ ವೀಸಾದಡಿ ಈತ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರಣಕ್ಕಾಗಿ ಈತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಇನ್ನು, ಜುಲೈ ತಿಂಗಳಲ್ಲೇ ಕೊಚ್ಚಿನ್ನ ವಂದುತಲ ಪ್ರಾಂತ್ಯದ ತೂಪ್ಪುಂಪಾಡಿ ಸೇತುವೆಯ ಮೇಲೆ ಅನುಮಾನಾಸ್ಪದವಾಗಿ ಹಾರಾಡುತ್ತಿದ್ದ ಡ್ರೋನ್ ಒಂದನ್ನು ನೌಕಾಪಡೆ ವಶಕ್ಕೆ ಪಡೆದು ಅದನ್ನು ಪೊಲೀಸರಿಗೆ ಒಪ್ಪಿಸಿತ್ತು.
ಇದನ್ನೂ ಓದಿ :ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದ ಸಚಿವೆ ಶಶಿಕಲಾ ಜೊಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ