ಬೈಕ್‌ನಲ್ಲಿ ಬಂದು ಸರ ಕಸಿದು ಪರಾರಿ


Team Udayavani, Jun 13, 2023, 5:45 AM IST

police siren

ಕಾಪು: ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಕಳ್ಳರು ಮದುವೆಗೆ ಹೋಗಿ ವಾಪಸಾಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಚೈನ್‌ ಎಗರಿಸಿ ಪರಾರಿಯಾದ ಘಟನೆ ಸೋಮವಾರ ಕಾಪುವಿನಲ್ಲಿ ನಡೆದಿದೆ.

ಕಾಪು ಬ್ರಾಹ್ಮಣರ ತೋಟ ನಿವಾಸಿ ಶಕುಂತಳಾ ಅವರು ಮದುವೆಗೆ ಹೋಗಿ ವಾಪಸಾಗುತ್ತಿದ್ದಾಗ ಈ ಘಟನೆ ನಡೆದಿದ್ದು, ಅಂದಾಜು ಎಂಟು ಪವನ್‌ ತೂಕದ ಎರಡು ಚಿನ್ನದ ಸರ ಕಳೆದುಕೊಂಡಿದ್ದಾರೆ.

ಶಕುಂತಳಾ ಅವರು ರಾ.ಹೆ. 66ರ ಪಕ್ಕದ ಸರ್ವೀಸ್‌ ರಸ್ತೆಯಲ್ಲಿ ನಡೆದುಕೊಂಡು ಬಂದು, ಮಾರಿಗುಡಿ ದರ್ಶನ ಪಾತ್ರಿಗಳ ಮನೆ ಬಳಿಯಿಂದ ರಸ್ತೆಯಲ್ಲಿ ಮನೆಗೆ ತೆರಳುತ್ತಿದ್ದಾಗ ಹಿಂಬಾಲಿಸಿಕೊಂಡು ಬಂದ ಬೈಕ್‌ ಸವಾರರು ಕುತ್ತಿಗೆಗೆ ಕೈ ಹಾಕಿ ಸರವನ್ನು ಎಗರಿಸಿದ್ದರು. ಅವರು ಬೊಬ್ಬೆ ಹೊಡೆದಿದ್ದು, ಸ್ಥಳೀಯರು ಬಂದು ನೋಡುವಷ್ಟರಲ್ಲಿ ಕಳ್ಳರು ಬೈಕ್‌ನೊಂದಿಗೆ ಪರಾರಿಯಾಗಿದ್ದರು. ಸ್ಥಳೀಯ ಯುವಕನೋರ್ವ ಬೈಕ್‌ನಲ್ಲಿ ಚೇಸ್‌ ಮಾಡುವ ಪ್ರಯತ್ನ ಮಾಡಿದ್ದಾನಾದರೂ, ಕಳ್ಳರು ತಪಿಸ್ಪಿಕೊಂಡು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಪು ಪೊಲೀಸ್‌ ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ಕಾಪು ಎಸ್ಸೆ$ç ಶ್ರೀಶೈಲ ಮುರಗೋಡ ಮತ್ತು ಸಿಬಂದಿ ಸ್ಥಳಕ್ಕೆ ಧಾವಿಸಿದ್ದು, ಸರಕಳ್ಳರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಬ್ರಹ್ಮಾವರ: ಮಂಗಳಸೂತ್ರ ಸೆಳೆದು ಬೈಕ್‌ನಲ್ಲಿ ಪರಾರಿ
ಬ್ರಹ್ಮಾವರ: ಇಲ್ಲಿನ ರಕ್ತೇಶ್ವರೀ ಮಾರ್ಗದಲ್ಲಿ ಸೋಮವಾರ ಮಹಿಳೆಯ ಕುತ್ತಿಗೆಯಲ್ಲಿದ್ದ ಮಂಗಳಸೂತ್ರವನ್ನು ಎಳೆದು ಪರಾರಿಯಾದ ಘಟನೆ ನಡೆದಿದೆ. ಪಾರ್ವತಿ ಅವರು ಸ್ಥಳೀಯ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆದು, ವಾರದ ಸಂತೆಯಲ್ಲಿ ಸಾಮಗ್ರಿ ಖರೀದಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಓರ್ವ ವ್ಯಕ್ತಿ ಮಂಗಳ ಸೂತ್ರ ಎಳೆದುಕೊಂಡು ಸ್ವಲ್ಪ ದೂರದಲ್ಲಿ ನಿಲ್ಲಿಸಿದ್ದ ಬೈಕ್‌ನಲ್ಲಿ ಇನ್ನೋರ್ವ ಆರೋಪಿಯೊಂದಿಗೆ ಪರಾರಿಯಾಗಿದ್ದಾನೆ. ಸೊತ್ತಿನ ಮೌಲ್ಯ ಅಂದಾಜು 1,80,000 ರೂ. ಆಗಿರುವುದಾಗಿ ಬ್ರಹ್ಮಾವರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.