ಶೀಘ್ರದಲ್ಲೇ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ವಿಶ್ವಾಸವಿದೆ: ಕೇಂದ್ರ ಸರ್ಕಾರ

ಪ್ರಕರಣ ವಿಚಾರಣೆ ಹಂತದಲ್ಲಿ ಇರುವುದರಿಂದ ಗಡಿಪಾರು ಪ್ರಕ್ರಿಯೆ ವಿಳಂಬವಾಗಲಿದೆ ಎಂದು ವರದಿ ತಿಳಿಸಿದೆ.

Team Udayavani, Jun 7, 2021, 11:56 AM IST

Choksi

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಪರಾರಿಯಾಗಿ, ಡೊಮಿನಿಕಾದಲ್ಲಿ ಬಂಧಿಸಲ್ಪಟ್ಟಿರುವ ವಜ್ರೋದ್ಯಮಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ವಾಪಸ್ ಕರೆತರಲು ಪ್ರಯತ್ನ ನಡೆಸುತ್ತಿರುವ ನಡುವೆಯೇ, ಚೋಕ್ಸಿಯನ್ನು ಶೀಘ್ರವೇ ಡೊಮಿನಿಕಾ ಭಾರತಕ್ಕೆ ಗಡಿಪಾರು ಮಾಡಲಿದೆ ಎಂದು ಕೇಂದ್ರ ಸರ್ಕಾರ ವಿಶ್ವಾಸ ಹೊಂದಿರುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ವೃದ್ಧೆಯ ಕಣ್ಣಿನಲ್ಲಿದ್ದ 9 ಸೆಂ. ಮೀ. ಹುಳಕ್ಕೆ  ಉಡುಪಿ ಪ್ರಸಾದ್ ನೇತ್ರಾಲಯದಲ್ಲಿ ಮುಕ್ತಿ 

ಮೂಲಗಳ ಪ್ರಕಾರ, ಡೊಮಿನಿಕಾದಲ್ಲಿ ಮೆಹುಲ್ ಚೋಕ್ಸಿಗೆ ಸಂಬಂಧಿಸಿದ ಬೆಳವಣಿಗೆಯನ್ನು ಸರ್ಕಾರದ ಕಾನೂನು ತಜ್ಞರು ಸೂಕ್ಷ್ಮವಾಗಿ ಪರಿಶೀಲಿಸುತ್ತಿರುವುದಾಗಿ ಹೇಳಿದೆ. ಲಭ್ಯವಿರುವ ಅಂಕಿಅಂಶದ ಪ್ರಕಾರ, 2018ರ ಜನವರಿಯಿಂದ 2019ರ ಜುಲೈವರೆಗೆ ಬ್ರಿಟನ್ ನಿಂದ ಒಟ್ಟು 148 ಭಾರತೀಯ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ. ಅಕ್ರಮವಾಗಿ ಬ್ರಿಟನ್ ಪ್ರವೇಶಿಸಿದ್ದರಿಂದ ಇವರನ್ನು ಭಾರತಕ್ಕೆ ಗಡಿಪಾರು ಮಾಡಲಾಗಿತ್ತು ಎಂದು ವರದಿ ವಿವರಿಸಿದೆ.

ಕೆರಿಬಿಯನ್ ರಾಷ್ಟ್ರ ಆ್ಯಂಟಿಗುವಾದ ಪೌರತ್ವ ಪಡೆದಿದ್ದ ಮೆಹುಲ್ ಚೋಕ್ಸಿ ಏಕಾಏಕಿ ನಾಪತ್ತೆಯಾಗಿದ್ದ. ಆದರೆ ಈತ ಡೊಮಿನಿಕಾ ದ್ವೀಪಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ ವೇಳೆ ಪೊಲೀಸರು ಬಂಧಿಸಿದ್ದರು.

2017ರಲ್ಲಿ ಚೋಕ್ಸಿ ಆ್ಯಂಟಿಗುವಾ ಮತ್ತು ಬಾರ್ಬುಡಾದ ಪೌರತ್ವ ಪಡೆದು, 2018ರಿಂದ ಅಲ್ಲೇ ವಾಸ್ತವ್ಯ ಹೂಡಿದ್ದ. ಆದರೆ ಡೊಮಿನಿಕಾದ ಪೌರತ್ವ ಪಡೆಯದ ಕಾರಣ ಚೋಕ್ಸಿಯನ್ನು ನೇರವಾಗಿ ಭಾರತಕ್ಕೆ ಹಸ್ತಾಂತರಿಸಲು ಸಾಧ್ಯವಾಗುತ್ತದೆ ಎಂದು ಮೂಲಗಳು ತಿಳಿಸಿದ್ದವು.

ಏತನ್ಮಧ್ಯೆ ಚೋಕ್ಸಿ ಪರ ವಕೀಲ ಈಗಾಗಲೇ ಡೊಮಿನಿಕಾ ಹೈಕೋರ್ಟ್ ಮೆಟ್ಟಿಲೇರಿದ್ದು, ಪೌರತ್ವ ಕಾಯ್ದೆ ಪ್ರಕಾರ ಚೋಕ್ಸಿಯನ್ನು ಆ್ಯಂಟಿಗುವಾಕ್ಕೆ ಗಡಿಪಾರು ಮಾಡಬೇಕೆ ವಿನಃ, ಭಾರತಕ್ಕಲ್ಲ ಎಂದು ವಾದಿಸಿದ್ದರು. ಮತ್ತೊಂದೆಡೆ ಡೊಮಿನಿಕಾ ಅಧಿಕಾರಿಗಳು ಕೂಡಾ ಕಾನೂನು ಬಾಹಿರವಾಗಿ ಪ್ರವೇಶಿಸಿದ್ದಕ್ಕೆ ಕೋರ್ಟ್ ನಲ್ಲಿ ದಾವೆ ಹೂಡಿರುವ ಪ್ರಕರಣ ವಿಚಾರಣೆ ಹಂತದಲ್ಲಿ ಇರುವುದರಿಂದ ಗಡಿಪಾರು ಪ್ರಕ್ರಿಯೆ ವಿಳಂಬವಾಗಲಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್‌ನ ಮಂತ್ರ: ಮೋದಿ

ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್‌ನ ಮಂತ್ರ: ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.