ಭ್ರಷ್ಟಾಚಾರ, ಭಯೋತ್ಪಾದನೆ, ಜಾತಿವಾದಕ್ಕೆ ಕಾಂಗ್ರೆಸ್ ಮೂಲ: ಯೋಗಿ ಆದಿತ್ಯನಾಥ್

ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಕಣ್ಮರೆಯಾಗುತ್ತಿದೆ. ಅಲ್ಲದೇ ಕಾಂಗ್ರೆಸ್ ದೇಶಕ್ಕೆ ಸಮಸ್ಯೆಯಾಗಿದೆ.

Team Udayavani, Jan 1, 2022, 11:09 AM IST

ಭ್ರಷ್ಟಾಚಾರ, ಭಯೋತ್ಪಾದನೆ, ಜಾತಿವಾದಕ್ಕೆ ಕಾಂಗ್ರೆಸ್ ಮೂಲ: ಯೋಗಿ ಆದಿತ್ಯನಾಥ್

ಲಕ್ನೋ: ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ ದೇಶಕ್ಕೊಂದು ಸಮಸ್ಯೆ ಹಾಗೂ ಈ ಪಕ್ಷ ವಂಶಾಡಳಿತ ಮತ್ತು ಭ್ರಷ್ಟಾಚಾರಕ್ಕೆ ಮೂಲವಾಗಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಯ್ ಬರೇಲಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಭಾರತ; 24ಗಂಟೆಗಳಲ್ಲಿ 22,775 ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 1,431ಕ್ಕೆ ಏರಿಕೆ

2022ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಜನ್ ವಿಶ್ವಾಸ್ ಯಾತ್ರೆಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸೈಕಲ್ ಚಿಹ್ನೆ ಇರುವ ವಾಹನದೊಳಗೆ ಗೂಂಡಾಗಳು ಕುಳಿತಿರುತ್ತಾರೆ ಎಂಬುದು ರಾಜ್ಯದ ಜನತೆಗೆ ಗೊತ್ತಿದೆ ಎಂದು ಸಮಾಜವಾದಿ ಪಕ್ಷದ ವಿರುದ್ಧ ಟೀಕಾಪ್ರಹಾರ ನಡೆಸಿದರು.

ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ಕಣ್ಮರೆಯಾಗುತ್ತಿದೆ. ಅಲ್ಲದೇ ಕಾಂಗ್ರೆಸ್ ದೇಶಕ್ಕೆ ಸಮಸ್ಯೆಯಾಗಿದೆ. ರಾಯ್ ಬರೇಲಿ ಯಾವತ್ತೂ ವಿದೇಶಿ ಆಡಳಿತವನ್ನು ಒಪ್ಪಿಕೊಳ್ಳಲ್ಲ ಎಂದರು.

ಕಾಂಗ್ರೆಸ್ ಪಕ್ಷ ದೇಶದಲ್ಲಿ ಭಯೋತ್ಪಾದನೆ, ವಂಶಾಡಳಿತ ಮತ್ತು ಭ್ರಷ್ಟಾಚಾರಕ್ಕೆ ಮೂಲವಾಗಿದೆ. ಕಾಂಗ್ರೆಸ್ ಜಾತಿವಾದವನ್ನು ಹರಡುತ್ತಿದೆ ಎಂದು ಯೋಗಿ ಆರೋಪಿಸಿದರು. ಉತ್ತರಪ್ರದೇಶಕ್ಕೆ ಸಮಾಜವಾದಿ ಪಕ್ಷ ಮತ್ತು ಬಹುಜನ್ ಸಮಾಜ್ ಪಕ್ಷ ಕೂಡಾ ಸಮಸ್ಯೆಯಾಗಿದೆ.

ನಮ್ಮ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ನಾವು ಜನರ ನಂಬಿಕೆಯನ್ನು ಗೌರವಿಸುತ್ತೇವೆ. ಆದರೆ ಕಾಂಗ್ರೆಸ್, ಸಮಾಜವಾದಿ ಹಾಗೂ ಬಹುಜನ್ ಸಮಾಜ ಪಕ್ಷ ಇದನ್ನು ಮಾಡುತ್ತದೆಯೇ ಎಂದು ಪ್ರಶ್ನಿಸಿದ ಯೋಗಿ, ರಾಮ, ಕೃಷ್ಣ ಕೇವಲ ಕಾಲ್ಪನಿಕ ಎನ್ನುವವರು ದೇವಾಲಯವನ್ನು ನಿರ್ಮಿಸುತ್ತಾರೆಯೇ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

90 ದಿನಗಳಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.