ಅಮರಿಂದರ್ ಸಿಂಗ್ ಪತ್ನಿ ಸಂಸದೆ ಪ್ರಣೀತ್ ಕೌರ್ ರನ್ನು ಪಕ್ಷದಿಂದ ಅಮಾನತುಗೊಳಿಸಿದ ಕಾಂಗ್ರೆಸ್


Team Udayavani, Feb 3, 2023, 7:44 PM IST

1-asdasd-sa

ನವ ದೆಹಲಿ: ಪಟಿಯಾಲದ ಕಾಂಗ್ರೆಸ್ ಸಂಸದೆ ಪ್ರಣೀತ್ ಕೌರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಶುಕ್ರವಾರ (ಫೆ 3) ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಲೋಕಸಭೆಯ ಕಾಂಗ್ರೆಸ್ ಸಂಸದೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದಾರೆ ಮತ್ತು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ ಆದ್ದರಿಂದ ಅವರ ವಿರುದ್ಧ ಈ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಿಸಿಸಿ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರಿಂದ ದೂರು ಸ್ವೀಕರಿಸಿದ್ದರು. ಅಲ್ಲದೆ, ಅವರನ್ನು ಪಕ್ಷದಿಂದ ಏಕೆ ತೆಗೆದುಹಾಕಬಾರದು ಎಂದು ವಿವರಿಸಲು ಪಕ್ಷವು ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು.

ಪ್ರಣೀತ್ ಕೌರ್ ಅವರು 2009 ರಿಂದ 2014 ರವರೆಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಪತಿ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿಗೆ ಸೇರುವ ಮೊದಲು ಕಾಂಗ್ರೆಸ್ ಪಕ್ಷದ ಭಾಗವಾಗಿದ್ದರು.

ಟಾಪ್ ನ್ಯೂಸ್

siddaramaiah

ಚುನಾವಣೆಗೆ ಐಟಿ ಅಧಿಕಾರಿಗಳ ನೇಮಕ ; ಕಾಂಗ್ರೆಸ್ ಕಟ್ಟಿಹಾಕಲು ಪ್ಲ್ಯಾನ್: ಸಿದ್ದರಾಮಯ್ಯ

ರಾಮಮಂದಿರ ನಿರ್ಮಾಣಕ್ಕೆ  ಬ್ಲೂಪ್ರಿಂಟ್‌ ಬಿಡುಗಡೆ

ರಾಮಮಂದಿರ ನಿರ್ಮಾಣಕ್ಕೆ  ಬ್ಲೂಪ್ರಿಂಟ್‌ ಬಿಡುಗಡೆ

ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಮತ್ತು ಪರಿಹಾರ

ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಕಾಡುತ್ತಿದೆಯೇ? ಇಲ್ಲಿದೆ..ಮನೆಮದ್ದು ಪರಿಹಾರ

1-dsfsdfsdf

ಬ್ಯಾಂಕ್ ಖಾತೆ ಆಧಾರಿತ UPI ಪಾವತಿಗಳಿಗೆ ಯಾವುದೇ ಶುಲ್ಕವಿಲ್ಲ: NPCI ಸ್ಪಷ್ಟನೆ

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

1-csdsdadsa

ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!

ಪತಿ ಜೈಲು ಸೇರಿದ ಬಳಿಕ ಪತ್ನಿಯಿಂದ ಗಾಂಜಾ ದಂಧೆ!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsfsdfsdf

ಬ್ಯಾಂಕ್ ಖಾತೆ ಆಧಾರಿತ UPI ಪಾವತಿಗಳಿಗೆ ಯಾವುದೇ ಶುಲ್ಕವಿಲ್ಲ: NPCI ಸ್ಪಷ್ಟನೆ

1-csdsdadsa

ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ

1-fsdd-sadas

ಗೋವಾ ವಿಧಾನಸಭೆಯಲ್ಲಿ ಮಹಾದಾಯಿ ವಿಷಯದ ಕುರಿತು ಭಾರಿ ಚರ್ಚೆ

tdy-10

29 ವರ್ಷಗಳಿಂದ ಪೊಲೀಸ್‌ ಕಸ್ಟಡಿಯಲ್ಲಿದ್ದ ಆಂಜನೇಯ ವಿಗ್ರಹ ಬಿಡುಗಡೆ: ಅದ್ಧೂರಿ ಮೆರವಣಿಗೆ

ಹೈಕೋರ್ಟ್ ತಡೆ; NCP ಸಂಸದ ಫೈಜಲ್ ಅನರ್ಹತೆ ರದ್ದುಪಡಿಸಿದ ಲೋಕಸಭೆ ಸೆಕ್ರೆಟರಿಯೇಟ್

ಹೈಕೋರ್ಟ್ ತಡೆ; NCP ಸಂಸದ ಫೈಜಲ್ ಅನರ್ಹತೆ ರದ್ದುಪಡಿಸಿದ ಲೋಕಸಭೆ ಸೆಕ್ರೆಟರಿಯೇಟ್

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

siddaramaiah

ಚುನಾವಣೆಗೆ ಐಟಿ ಅಧಿಕಾರಿಗಳ ನೇಮಕ ; ಕಾಂಗ್ರೆಸ್ ಕಟ್ಟಿಹಾಕಲು ಪ್ಲ್ಯಾನ್: ಸಿದ್ದರಾಮಯ್ಯ

ರಾಮಮಂದಿರ ನಿರ್ಮಾಣಕ್ಕೆ  ಬ್ಲೂಪ್ರಿಂಟ್‌ ಬಿಡುಗಡೆ

ರಾಮಮಂದಿರ ನಿರ್ಮಾಣಕ್ಕೆ  ಬ್ಲೂಪ್ರಿಂಟ್‌ ಬಿಡುಗಡೆ

tdy-17

ಬೆಂಗಳೂರು ಗ್ರಾಮಾಂತರ: ಕಮಲ ಅಭ್ಯರ್ಥಿಗಳ ಆಯ್ಕೆ ಕುತೂಹಲ

ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಮತ್ತು ಪರಿಹಾರ

ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಕಾಡುತ್ತಿದೆಯೇ? ಇಲ್ಲಿದೆ..ಮನೆಮದ್ದು ಪರಿಹಾರ

1-dsfsdfsdf

ಬ್ಯಾಂಕ್ ಖಾತೆ ಆಧಾರಿತ UPI ಪಾವತಿಗಳಿಗೆ ಯಾವುದೇ ಶುಲ್ಕವಿಲ್ಲ: NPCI ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.