ಕಾಂಗ್ರೆಸ್ ಪಕ್ಷದ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆಗೊಳಿಸಿದ ರಾಹುಲ್ ಗಾಂಧಿ


Team Udayavani, Mar 20, 2023, 3:55 PM IST

1-ffds-dsasad

ಬೆಳಗಾವಿ : ಸೋಮವಾರ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆಗೊಳಿಸಿದೆ.

ಸಮಾವೇಶದಲ್ಲಿ ”ಯುವನಿಧಿ” ಎಂಬ ಹೆಸರಿನಲ್ಲಿ ಪ್ರತಿ ತಿಂಗಳು ಪದವೀಧರರಿಗೆ ರೂ. 3,000 ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರೂ. ಭತ್ಯೆ ನೀಡುವ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷ ಯುವ ಸಭಲೀಕರಣಕ್ಕೆ ಮಹತ್ವದ ಗ್ಯಾರಂಟಿ ನಂ4 ಘೋಷಿಸುತ್ತಿದೆ. 2 ವರ್ಷಗಳವರೆಗೆ ಪ್ರತಿ ತಿಂಗಳು ನಿರುದ್ಯೋಗಿ ಪದವೀಧರರಿಗೆ 3000 ರೂ. ಆರ್ಥಿಕ ನೆರವು ಹಾಗೂ ನಿರುದ್ಯೋಗಿ ಡಿಪ್ಲೊಮಾ ಪಧವೀಧರರಿಗೆ 1500 ರೂ. ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನ ಘೋಷಿಸುತ್ತಿದ್ದೇವೆ. ಯುವ ಶಕ್ತಿಗೆ ಶಕ್ತಿ ತುಂಬುವುದೇ ನಮ್ಮ ಧ್ಯೇಯ.ಇದು ನಮ್ಮ ಭರವಸೆ ಮಾತ್ರವಲ್ಲ, ಬದ್ಧತೆಯೂ ಹೌದು ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.

ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವು ಯುವ ಮುಖಂಡರು ಉಪಸ್ಥಿತರಿದ್ದರು.

ಅಧಿಕಾರಕ್ಕೆ ಬಂದರೆ ‘ಗೃಹ ಜ್ಯೋತಿ’ ಹೆಸರಿನಲ್ಲಿ ಪ್ರತಿ ಮನೆಗೂ 200 ಯುನಿಟ್‌ ಉಚಿತ ವಿದ್ಯುತ್‌, ‘ಗೃಹಲಕ್ಷ್ಮೀ’ ಹೆಸರಿನಲ್ಲಿ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2,000ರೂ.,‘ಅನ್ನಭಾಗ್ಯ‘ಹೆಸರಿನಲ್ಲಿ ಪ್ರತಿ ತಿಂಗಳು ಪ್ರತಿ ವ್ಯಕ್ತಿಗೆ 10ಕೆಜಿ ಅಕ್ಕಿ ಗ್ಯಾರಂಟಿ ಗಳನ್ನು ಈಗಾಗಲೇ ಕಾಂಗ್ರೆಸ್ ಪಕ್ಷ ಘೋಷಿಸಿದೆ.

ಟಾಪ್ ನ್ಯೂಸ್

ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

Basavaraja Bommai; ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ

ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

ದಟ್ಟಣೆ ತಡೆಗಾಗಿ ಸಮೂಹ ಸಾರಿಗೆಗೆ ಸಿಗಲಿ ಹೆಚ್ಚಿನ ಒತ್ತು

ದಟ್ಟಣೆ ತಡೆಗಾಗಿ ಸಮೂಹ ಸಾರಿಗೆಗೆ ಸಿಗಲಿ ಹೆಚ್ಚಿನ ಒತ್ತು

Under-20 World Cup Football: ಇಟಲಿ, ನೈಜೀರಿಯ ಕ್ವಾರ್ಟರ್‌ ಫೈನಲಿಗೆ

Under-20 World Cup Football: ಇಟಲಿ, ನೈಜೀರಿಯ ಕ್ವಾರ್ಟರ್‌ ಫೈನಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

Basavaraja Bommai; ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

Basavaraja Bommai; ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ

ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ