ಕಾಂಗ್ರೆಸ್ನಿಂದಲೂ ಅಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ಸಂಗ್ರಹ!
Team Udayavani, Feb 2, 2021, 11:15 PM IST
ಜೈಪುರ: ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಈಗಾಗಲೇ ಸಂಘ ಪರಿವಾರ ದೇಣಿಗೆ ಸಂಗ್ರಹ ನಡೆಸುತ್ತಿದೆ. ಏತನ್ಮಧ್ಯೆ, ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್ಎಸ್ಯುಐ ಕೂಡ ದೇಣಿಗೆ ಸಂಗ್ರಹ ಆರಂಭಿಸಿದೆ!
ಜೈಪುರದ ನೆಹರು ರಸ್ತೆಯ ವಾಣಿಜ್ಯ ಕಾಲೇಜಿನಲ್ಲಿ ಎನ್ಎಸ್ಯುಐ “ರಾಮನ ಹೆಸರಿನಲ್ಲಿ 1 ರೂ.’ ಅಭಿಯಾನಕ್ಕೆ ಮಂಗಳವಾರದಿಂದ ಚಾಲನೆ ನೀಡಿದೆ. ಮೊದಲ ದಿನವೇ 3 ಸೀಲ್ಡ್ ಬಾಕ್ಸ್ಗಳು ಭರ್ತಿಯಾಗಿದ್ದು, 100 ಸದಸ್ಯರನ್ನೊಳಗೊಂಡ ತಂಡ ದೇಣಿಗೆ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿತ್ತು.
“ರಾಜ್ಯದ ಎಲ್ಲ ಕಾಲೇಜುಗಳಲ್ಲಿ 15 ದಿನಗಳವರೆಗೆ ಈ ಅಭಿಯಾನ ನಡೆಯಲಿದೆ. ಸಂಗ್ರಹಗೊಂಡ ಹಣವನ್ನು ಅಯೋಧ್ಯೆ ಶ್ರೀರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ನೀಡಲಾಗುವುದು’ ಎಂದು ಎನ್ಎಸ್ಯುಐ ವಕ್ತಾರ ರಮೇಶ್ ಭಾಟಿ ತಿಳಿಸಿದ್ದಾರೆ.
ಇದನ್ನೂ ಓದಿ:ಹೊಲದಲ್ಲಿ ಬಿದ್ದಿದ್ದ ನಿರ್ಗತಿಕನ ಶವ ಹೊತ್ತು 1 ಕಿ.ಮಿ. ಸಾಗಿದ ಮಹಿಳಾ ಎಸ್ಐ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ