ಉಗ್ರ ಎಂದು ತಪ್ಪು ತಿಳಿದು ಕಾಶ್ಮೀರ ದೇವಾಲಯದಲ್ಲಿ ಕಾನ್ಸ್ ಟೇಬಲ್ ಗೆ ಗುಂಡಿಟ್ಟು ಹತ್ಯೆ

ಈ ಸಂದರ್ಭದಲ್ಲಿ ಇದೊಂದು ದಾಳಿ ಯತ್ನ ಎಂದು ಭಾವಿಸಿದ ಭದ್ರತಾ ಸಿಬಂದಿ ಗುಂಡಿನ ದಾಳಿ ನಡೆಸಿದ್ದರು.

Team Udayavani, Sep 22, 2021, 3:19 PM IST

ಉಗ್ರ ಎಂದು ತಪ್ಪು ತಿಳಿದು ಕಾಶ್ಮೀರ ದೇವಾಲಯದಲ್ಲಿ ಕಾನ್ಸ್ ಟೇಬಲ್ ಗೆ ಗುಂಡಿಟ್ಟು ಹತ್ಯೆ

ಕಾಶ್ಮೀರ: ದೇವಸ್ಥಾನದ ಒಳಗೆ ಪ್ರವೇಶಿಸಲು ಯತ್ನಿಸಿದ್ದ ಪೊಲೀಸ್ ಕಾನ್ಸ್ ಟೇಬಲ್ ಅನ್ನು ದೇಶ ವಿರೋಧಿ ಆಗಂತುಕ ಎಂದು ತಪ್ಪಾಗಿ ಭಾವಿಸಿ ಭದ್ರತಾ ಸಿಬಂದಿ ನಡೆಸಿದ ಗುಂಡಿನ ದಾಳಿಗೆ ಸಾವನ್ನಪ್ಪಿರುವ ಘಟನೆ ಕಾಶ್ಮೀರದ ದೇವಸ್ಥಾನದಲ್ಲಿ ನಡೆದಿದೆ.

ಇದನ್ನೂ ಓದಿ:1.2 ಕೋಟಿ ವೈದ್ಯಕೀಯ ಸಲಹೆ; ಟೆಲಿಮೆಡಿಸಿನ್‌ ಬಳಕೆ ಕರ್ನಾಟಕ ನಂ.2

ಮೃತ ಕಾನ್ಸ್ ಟೇಬಲ್ ಅನ್ನು ಅಜಯ್ ಧಾರ್ ಎಂದು ಗುರುತಿಸಲಾಗಿದ್ದು, ಇವರು ಹಂದ್ವಾರಾ ಲಂಗೇಟ್ ನಿವಾಸಿ. ಇದೊಂದು ದುರದೃಷ್ಟಕರ ಘಟನೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳವಾರ(ಸೆ.21) ರಾತ್ರಿ ಕಾನ್ಸ್ ಟೇಬಲ್ ಧಾರ್ ಅವರು ದೇವಸ್ಥಾನದ ಬಾಗಿಲನ್ನು ಬಡಿದು, ಒಳ ಹೋಗಲು ಪ್ರಯತ್ನಿಸಿದ್ದರು. ಈ ಸಂದರ್ಭದಲ್ಲಿ ಗಸ್ತು ತಿರುಗುತ್ತಿದ್ದ ಭದ್ರತಾ ಸಿಬಂದಿ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.

ಗಾಳಿಯಲ್ಲಿ ಗುಂಡು ಹಾರಿಸಿದ ನಂತರವೂ ಕಾನ್ಸ್ ಟೇಬಲ್ ಧಾರ್ ಅವರು ತಮ್ಮ ಗುರುತನ್ನು ಬಹಿರಂಗಪಡಿಸದೇ ಬಾಗಿಲು ಬಡಿಯುವುದನ್ನು ಮುಂದುವರಿಸಿದ್ದರು. ಈ ಸಂದರ್ಭದಲ್ಲಿ ಇದೊಂದು ದಾಳಿ ಯತ್ನ ಎಂದು ಭಾವಿಸಿದ ಭದ್ರತಾ ಸಿಬಂದಿ ಗುಂಡಿನ ದಾಳಿ ನಡೆಸಿದ್ದರು. ನಿಜಕ್ಕೂ ಇದೊಂದು ಗುರುತನ್ನು ತಪ್ಪಾಗಿ ಪರಿಗಣಿಸಿದ ಘಟನೆಯಾಗಿದೆ ಎಂದು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ವಿಜಯ್ ಕುಮಾರ್ ತಿಳಿಸಿದ್ದಾರೆ.

ಕಾಶ್ಮೀರದಲ್ಲಿನ ಬಹುತೇಕ ದೇವಸ್ಥಾನಗಳಿಗೆ ಪೊಲೀಸರ ಕಾವಲು ಇದ್ದು, ಕಾಶ್ಮೀರದಲ್ಲಿ ನಡೆಯುತ್ತಿರುವ ಸಂಶಯದ ಭದ್ರತಾ ಘಟನೆಗೆ ಇದು ಮತ್ತೊಂದು ಸೇರ್ಪಡೆಯಾಗಿದೆ ಎಂದು ವರದಿ ಹೇಳಿದೆ. ಈ ಹಿಂದೆಯೂ ಭದ್ರತಾ ಪಡೆ ಸಿಬಂದಿಗಳು ರಾತ್ರಿ ವೇಳೆ ತಪ್ಪು ತಿಳಿದು ನಾಗರಿಕರನ್ನು ಗುಂಡಿಟ್ಟು ಹತ್ಯೆಗೈದ ಪ್ರಕರಣಗಳು ಇದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.