ಕೊರೊನಾ ಸೋಂಕು ಏರಿಕೆ: ಬೆಳಗಾವಿ ಜಿಲ್ಲೆಯ ಶಾಲೆಗಳಿಗೆ ಒಂದು ವಾರ ರಜೆ
Team Udayavani, Jan 10, 2022, 6:58 PM IST
Representative Image
ಬೆಳಗಾವಿ: ಕಿತ್ತೂರಿನ ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯಲ್ಲಿ ಕೊರೊನಾ ಸೋಂಕು ಏರಿಕೆ ಆಗಿದ್ದಕ್ಕೆ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಜಿಲ್ಲೆಯ 1ರಿಂದ 9ನೇ ತರಗತಿ ವರೆಗಿನ ಶಾಲೆಗಳಿಗೆ ಒಂದು ವಾರಗಳ ಕಾಲ ರಜೆ ನೀಡಿ ಆದೇಶ ಹೊರಡಿಸಿದೆ.
ಜ. 11ರಿಂದ 18ರ ವರೆಗೆ ಜಿಲ್ಲೆಯ ಎಲ್ಲ ಶಾಲೆಗಳಿಗೆ ರಜೆ ನೀಡಲಾಗಿದೆ. ಕೊರೊನಾ ಮೂರನೇ ಅಲೆ ವ್ಯಾಪಿಸುತ್ತಿರುವುದರಿಂದ ಮಕ್ಕಳಿಗೆ ಸೋಂಕು ಹರಡದಂತೆ ಮುಂಜಾಗ್ರತ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಿ ಆದೇಶ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.
ಕಿತ್ತೂರು ಪಟ್ಟಣದಲ್ಲಿರುವ ರಾಣಿ ಚನ್ನಮ್ಮ ಬಾಲಕಿಯರ ವಸತಿ ಸೈನಿಕ ಶಾಲೆಯಲ್ಲಿ ಸುಮಾರು 60 ವಿದ್ಯಾರ್ಥಿನಿಯರು ಸೇರಿ 70ಕ್ಕೂ ಹೆಚ್ಚು ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಎಲ್ಲರನ್ನೂ ಐಸೋಲೇಷನ್ ಗೆ ಒಳಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?