ಮಥುರಾ: ಶ್ರೀಕೃಷ್ಣನ ಜನ್ಮಸ್ಥಾನದಲ್ಲಿ ಮಸೀದಿ ತೆರವು ; ನಿಲುವು ಪ್ರಶ್ನಿಸಿ ನೋಟಿಸ್ ಜಾರಿ
Team Udayavani, Feb 7, 2021, 9:25 PM IST
ಮಥುರಾ: ಉತ್ತರಪ್ರದೇಶದ ಮಥುರಾದಲ್ಲಿನ ಶ್ರೀಕೃಷ್ಣನ ಜನ್ಮಸ್ಥಾನಕ್ಕೆ ಅಂಟಿಕೊಂಡಿರುವ 17ನೇ ಶತಮಾನದ ಮಸೀದಿಯನ್ನು ತೆರವುಗೊಳಿಸಬೇಕೆಂಬ ಅರ್ಜಿಯನ್ನು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದೆ.
ಜತೆಗೆ ಈ ಬಗ್ಗೆ ಶಾಹಿ ಈದ್ಗಾ ಮಸೀದಿ ವ್ಯವಸ್ಥಾಪಕರ ನಿಲುವೇನು ಎಂದು ಪ್ರಶ್ನಿಸಿ ನೋಟಿಸ್ ಜಾರಿ ಮಾಡಿದೆ. ಕತ್ರಾ ಕೇಶವದೇವ ದೇವಸ್ಥಾನ ಸಂಕೀರ್ಣದ ಸಮೀಪ 17ನೇ ಶತಮಾನದ ಮಸೀದಿಯಿದೆ.
ನ್ಯಾಯಾಲಯ ಲಕ್ನೋದಲ್ಲಿನ ಸುನ್ನಿ ವಕ್ಫ್ ಮಂಡಳಿ, ಕತ್ರಾ ಕೇಶವದೇವ ದೇವಸ್ಥಾನದ ಶ್ರೀಕೃಷ್ಣ ಜನ್ಮಭೂಮಿ ಟ್ರಸ್ಟ್, ಶ್ರೀಕೃಷ್ಣ ಸೇವಾ ಸಂಸ್ಥಾನಕ್ಕೂ ನೋಟಿಸ್ ನೀಡಿದೆ. ಮಾ.8ರೊಳಗೆ ಈ ಬಗ್ಗೆ ಅಭಿಪ್ರಾಯ ತಿಳಿಸಲು ಸೂಚಿಸಿದೆ.
ಇದನ್ನೂ ಓದಿ:ಬೆಳಗ್ಗೆ ಕಾಂಗ್ರೇಸ್ ತೊರೆದು ಬಿಜೆಪಿ ಸೇರಿದ್ದ ಸದಸ್ಯೆ ಸಂಜೆಯಾಗುತ್ತಲೇ ಮತ್ತೆ ಕಾಂಗ್ರೇಸ್ ಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು