ಕಳವಳಕಾರಿ: ಭಾರತದಲ್ಲಿ ಈವರೆಗೆ 40 ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣ ಪತ್ತೆ: ವರದಿ

3ನೇ ಅಲೆಯಲ್ಲಿ ಡೆಲ್ಟಾ ಪ್ಲಸ್‌ ಕೂಡ ವ್ಯಾಪಿಸುವ ಸಾಧ್ಯತೆಯನ್ನು ತಳ್ಳಿಹಾಕು ವಂತಿಲ್ಲ.

Team Udayavani, Jun 23, 2021, 12:23 PM IST

ಕಳವಳಕಾರಿ: ಭಾರತದಲ್ಲಿ ಈವರೆಗೆ 40 ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣ ಪತ್ತೆ: ವರದಿ

ನವದೆಹಲಿ: ಕೋವಿಡ್ ಎರಡನೇ ಅಲೆಯಲ್ಲಿ ಭಾರತವನ್ನು ಬೆಚ್ಚಿಬೀಳಿಸಿದ ಕೋವಿಡ್ ಸೋಂಕಿನ ಡೆಲ್ಟಾ ರೂಪಾಂತರಿಯ ಹೊಸ ಅವತಾರ ತಾಳಿ ಡೆಲ್ಟಾ ಪ್ಲಸ್ ಎಂಬ ಹೆಸರಿನಲ್ಲಿ ಆತಂಕ ಮೂಡಿಸಿದ ಬೆನ್ನಲ್ಲೇ ಭಾರತದಲ್ಲಿ ಸುಮಾರು 40 ನೂತನ ರೂಪಾಂತರಿ ಡೆಲ್ಟಾ ಪ್ಲಸ್ ಪ್ರಕರಣ ವರದಿಯಾಗಿರುವುದಾಗಿ ಎಎನ್ ಐ ತಿಳಿಸಿದೆ.

ಇದನ್ನೂ ಓದಿ:ಫೇಸ್ ಬುಕ್ ನಲ್ಲಿ ಪರಿಚಯ: ಬಳಿಕ ಪ್ರೀತಿ-ಮದುವೆ; ಯುವತಿಯ ಮೃತದೇಹ ಪತ್ತೆ !

ಸರ್ಕಾರದ ಮೂಲಗಳ ಪ್ರಕಾರ, ಈ ನೂತನ ಡೆಲ್ಟಾ ಪ್ಲಸ್ ಪ್ರಕರಣಗಳಲ್ಲಿ ಹೆಚ್ಚಿನವು ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ ಮತ್ತು ತಮಿಳುನಾಡಿನಲ್ಲಿ ಪತ್ತೆಯಾಗಿರುವುದಾಗಿ ವಿವರಿಸಿದೆ.

ಇದಕ್ಕೂ ಮುನ್ನ ಮಂಗಳವಾರ(ಜೂನ್ 22) ಡೆಲ್ಟಾ ಪ್ಲಸ್ ರೂಪಾಂತರಿ ಕಳವಳಕಾರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿತ್ತು. ಕೆಲವು ಜಿಲ್ಲೆಗಳಲ್ಲಿ ಡೆಲ್ಟಾ ರೂಪಾಂತರಿ ಪ್ರಕರಣ ವರದಿಯಾದ ನಂತರ ಕೇಂದ್ರ ಆರೋಗ್ಯ ಸಚಿವಾಲಯ ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ಸರ್ಕಾರಕ್ಕೆ ಮುಂಜಾಗ್ರತಾ ಕ್ರಮ ವಹಿಸುವ ಬಗ್ಗೆ ಸಲಹೆ ನೀಡಿತ್ತು.

ಮಹಾರಾಷ್ಟ್ರದ ರತ್ನಗಿರಿ ಮತ್ತು ಜಲ್ ಗಾಂವ್, ಕೇರಳದ ಪಾಲಕ್ಕಾಡ್ ಮತ್ತು ಪಟ್ಟಣಂತಿಟ್ಟಾ ಹಾಗೂ ಮಧ್ಯಪ್ರದೇಶದ ಭೋಪಾಲ್ ಮತ್ತು ಶಿವ್ ಪುರಿಯಲ್ಲಿ ಡೆಲ್ಟಾ ಪ್ಲಸ್ ಸೋಂಕು ಪತ್ತೆಯಾಗಿತ್ತು ಎಂದು ವರದಿ ತಿಳಿಸಿದೆ.

3ನೇ ಅಲೆಗೆ ನಂಟು?: ಅದನ್ನು ಈಗಲೇ ಹೇಳಲಾಗದು ಎನ್ನುತ್ತಾರೆ ದೇಶದ ಖ್ಯಾತ ವೈರಾಲಜಿಸ್ಟ್‌ ಪ್ರೊ| ಶಾಹಿದ್‌ ಜಮೀಲ್‌. ಆದರೆ 2ನೇ ಅಲೆಯಲ್ಲಿ ಡೆಲ್ಟಾ ರೂಪಾಂತರಿ ವ್ಯಾಪಿಸಿದ ವೇಗ ನೋಡಿದರೆ, 3ನೇ ಅಲೆಯಲ್ಲಿ ಡೆಲ್ಟಾ ಪ್ಲಸ್‌ ಕೂಡ ವ್ಯಾಪಿಸುವ ಸಾಧ್ಯತೆಯನ್ನು ತಳ್ಳಿಹಾಕು ವಂತಿಲ್ಲ. ಹೀಗಾಗಿ ನಾವು ಎಚ್ಚರಿಕೆ ವಹಿಸುವುದು ಸೂಕ್ತ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.