ಯಾದಗಿರಿ ಜಿಲ್ಲೆಯಲ್ಲಿಂದು 13 ಜನರಿಗೆ ಕೋವಿಡ್-19 ಸೋಂಕು ದೃಢ

ಸೋಂಕಿತರ ಸಂಖ್ಯೆ 929ಕ್ಕೇರಿಕೆ; ಚಾಲಕನ ಸಂಪರ್ಕದಿಂದ ಮತ್ತೊಬ್ಬರಿಗೆ ಸೋಂಕು

Team Udayavani, Jun 27, 2020, 9:30 PM IST

ಯಾದಗಿರಿ ಜಿಲ್ಲೆಯಲ್ಲಿಂದು 11 ಜನರಿಗೆ ಕೋವಿಡ್-19 ಸೋಂಕು ದೃಢ

ಯಾದಗಿರಿ: ಜಿಲ್ಲೆಯಲ್ಲಿ ಶನಿವಾರವೂ ಮಹಾರಾಷ್ಟ್ರದಿಂದ ಬಂದಿರುವ 11 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಒಬ್ಬರು ಗುಜರಾತ್‌ ಪ್ರಯಾಣ ಹಾಗೂ ಮತ್ತೊಬ್ಬರಿಗೆ ಸೋಂಕಿತ ಪಿ 8228 ಸಂಪರ್ಕದಿಂದ ಕೋವಿಡ್-19 ತಗುಲಿದ್ದು ಒಟ್ಟು 13 ಜನರಲ್ಲಿ ಸೋಂಕು ಪತ್ತೆಯಾಗಿದೆ

ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದ 2 ವರ್ಷದ ಬಾಲಕ (ಪಿ 11272), ಸುರಪುರ ತಾಲೂಕಿನ ಕೆಂಭಾವಿಯ 24 ವರ್ಷದ ಪುರುಷರಿಬ್ಬರು (ಪಿ 11263, ಪಿ 11264) ಮತ್ತು ಹುಣಸಗಿ ತಾಲೂಕಿನ ಬೈಲಗಿಡ್ಡ ತಾಂಡಾದ 32 ವರ್ಷದ (ಪಿ 11265)ಗೆ ಸುರಪುರ ಸಾರಿಗೆ ಚಾಲಕನ ಸಂಪರ್ಕದಿಂದ ಸೋಂಕು ತಗುಲಿರುವುದು ದೃಢವಾಗಿದೆ.

ಅಲ್ಲದೇ ಗುರುಮಠಕಲ್‌ ತಾಲೂಕಿನ ಕೊಂಕಲ್‌ ಗ್ರಾಮದ 20 ವರ್ಷದ ಮಹಿಳೆ (ಪಿ 11266), ಯಲಸತ್ತಿಯ 27 ವರ್ಷದ ಪುರುಷ (ಪಿ 11267) ಅದೇ ಗ್ರಾಮದ 70 ವರ್ಷದ ಮಹಿಳೆ (ಪಿ 11268), ಅಲ್ಲಿಪುರ ದೊಡ್ಡ ತಾಂಡಾದ 5 ವರ್ಷದ ಬಾಲಕಿ (ಪಿ 11269) ಮತ್ತು 34 ವರ್ಷದ ಪುರುಷ (ಪಿ 11273), ಹತ್ತಿಕುಣಿ ಗ್ರಾಮದ 27 ವರ್ಷದ ಮಹಿಳೆ (ಪಿ 11270) ಮತ್ತು 5 ವರ್ಷದ ಬಾಲಕ (ಪಿ 11271) ಹಾಗೂ ಯಾದಗಿರಿಯ ಬಸವೇಶ್ವರ ನಗರದ 25 ವರ್ಷದ ಪುರುಷ (ಪಿ 11274) ಹಾಗೂ ಗುಜರಾತ್‌ನಿಂದ ಆಗಮಿಸಿದ್ದ ಗುರುಮಠಕಲ್‌ನ 11 ವರ್ಷದ ಬಾಲಕ (ಪಿ 11275) ಸೋಂಕಿಗೆ ತುತ್ತಾಗಿದ್ದಾರೆ.

ಜಿಲ್ಲೆಯಲ್ಲಿ ಶನಿವಾರ 221 ಜನರ ಮಾದರಿಯನ್ನು ಸಂಗ್ರಹಿಸಲಾಗಿದ್ದು ಒಟ್ಟು 1154 ಜನರ ಗಂಟಲು ದ್ರವದ ಮಾದರಿ ವರದಿ ಬರಬೇಕಿದೆ. ಈವರೆಗೆ 929 ಸೋಂಕಿತರಲ್ಲಿ 785 ಜನರು ಗುಣಮುಖರಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

 

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.