ಕೋಟ: ಹೋಟೆಲ್ ಮಾಲಕರಿಗೆ ಕೋವಿಡ್ ಸೋಂಕು ; ಹೋಟೆಲ್ ಸೀಲ್ ಡೌನ್


Team Udayavani, Jul 1, 2020, 9:02 PM IST

Kota-Hotle

ಕೋಟ: ಇಲ್ಲಿನ ಪೇಟೆ ಸಮೀಪ ಇರುವ ಹೋಟೆಲೊಂದರ ಮಾಲಕರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.

ಈ ಕಾರಣದಿಂದ ಇವರ ಮನೆ ಹಾಗೂ ಹೋಟೆಲನ್ನು ಬುಧವಾರದಂದು ಸೀಲ್‌ಡೌನ್ ಮಾಡಲಾಗಿದೆ.

ಸರಕಾರದ ಆದೇಶದ ಮೇರೆಗೆ ಹೋಟೆಲ್ ಸೇರಿದಂತೆ ಜನದಟ್ಟಣೆಯ ಸಾರ್ವಜನಿಕ ಪ್ರದೇಶದಲ್ಲಿ ಕೆಲಸ ಮಾಡುತ್ತಿರುವವತನ್ನು ಇದೀಗ ಕಡ್ಡಾಯವಾಗಿ ಕೋವಿಡ್ 19 ಸೋಂಕು ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಆ ಪ್ರಕಾರವಾಗಿ ಕಳೆದ ಎರಡು ದಿನಗಳ ಹಿಂದೆ ಈ ಹೋಟೆಲ್ ಮಾಲಕರನ್ನು ಸೋಂಕು ತಪಾಸಣೆಗೆ ಒಳಪಡಿಸಲಾಗಿತ್ತು. ಅದರ ವರದಿ ಇಂದು ಬಂದಿದ್ದು ಅದರಲ್ಲಿ ಈ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಯನ್ನು ಇದೀಗ ಉಡುಪಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಂದಾಯ ಅಧಿಕಾರಿ ರಾಜು, ಕೋಟ ಪೊಲೀಸ್ ಉಪ ನಿರೀಕ್ಷಕ ಸಂತೋಷ್, ಗ್ರಾಮ ಪಂಚಾಯತ್ ಸದಸ್ಯ ಭುಜಂಗ ಗುರಿಕಾರ ಹಾಗೂ ಕಂದಾಯ ಅಧಿಕಾರಿಗಳು, ಆರೋಗ್ಯ ಕಾರ್ಯಕರ್ತರು ಇದೀಗ ಹೊಟೇಲ್ ಇರುವ ಸ್ಥಳಕ್ಕೆ ಆಗಮಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.

ಕೋಟ ಮುಖ್ಯ ಪೇಟೆಯಲ್ಲೇ ಇರುವ ಈ ಹೋಟೆಲಿನ ಮಾಲಕನಲ್ಲಿಯೇ ಸೋಂಕು ಕಾಣಿಸಿಕೊಂಡಿರುವುದು ಈ ಭಾಗದ ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ.

ಟಾಪ್ ನ್ಯೂಸ್

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.