ಕೋವಿಡ್ ಲಸಿಕೆ ಕೊರತೆ: ಮುಂಬಯಿಯಲ್ಲಿ ಕೋವಿಡ್ ಲಸಿಕೆ ಅಭಿಯಾನ ಸ್ಥಗಿತ
ಕೋವಿಡ್ ಲಸಿಕೆ ಕೊರತೆ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
Team Udayavani, Jul 9, 2021, 11:22 AM IST
ನವದೆಹಲಿ: ಕೋವಿಡ್ 19 ಲಸಿಕೆಯ ಕೊರತೆ ಹಿನ್ನೆಲೆಯಲ್ಲಿ ಶುಕ್ರವಾರ (ಜುಲೈ 09) ಮುಂಬಯಿಯಲ್ಲಿನ ಸರ್ಕಾರಿ ಕೋವಿಡ್ ಲಸಿಕೆ ಕೇಂದ್ರಗಳಲ್ಲಿ ಲಸಿಕೆ ನೀಡುವಿಕೆ ಅಭಿಯಾನ ಸ್ಥಗಿತಗೊಳಿಸಲಾಗಿದೆ ಎಂದು ಬೃಹನ್ಮುಂಬಯಿ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ ಸಾಯಿ ಬಾಬಾರ ಮೊದಲ ಧನ್ವಂತರಿ ಮೂರ್ತಿ ಇರುವುದು ಇಲ್ಲೇ !!
ಕೋವಿಡ್ 19 ಲಸಿಕೆ ಕೊರತೆಯ ಹಿನ್ನೆಲೆಯಲ್ಲಿ ಮುಂಬಯಿ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಹೊಸದಾಗಿ ಕೋವಿಡ್ ಲಸಿಕೆ ಬಂದ ನಂತರ ಮತ್ತೆ ಲಸಿಕೆ ನೀಡುವಿಕೆ ಆರಂಭಿಸಲಾಗುವುದು ಎಂದು ಬೃಹನ್ಮುಂಬಯಿ ಮಹಾನಗರ ಪಾಲಿಕೆ ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಕೋವಿಡ್ ಲಸಿಕೆ ಸಂಗ್ರಹದ ಲಭ್ಯತೆಗೆ ಅನುಗುಣವಾಗಿ ಮುಂಬಯಿ ನಾಗರಿಕರಿಗೆ ವ್ಯಾಕ್ಸಿನೇಷನ್ ಬಗ್ಗೆ ನಿರಂತರವಾಗಿ ಮಾಹಿತಿ ನೀಡಲಾಗುತ್ತದೆ. ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಎಂಸಿ ಹೇಳಿಕೆಯಲ್ಲಿ ವಿವರಿಸಿದೆ.
ಮಹಾನಗರ ಪಾಲಿಕೆ ಜುಲೈ 1ರಿಂದ ಪುರಸಭೆ ಮತ್ತು ಸರ್ಕಾರಿ ಕೇಂದ್ರಗಳಲ್ಲಿ ಕೋವಿಡ್ ಚುಚ್ಚು ಮದ್ದು ನೀಡುವ ಅಭಿಯಾನವನ್ನು ಸ್ಥಗಿತಗೊಳಿಸಿದ್ದು, ಕೋವಿಡ್ ಲಸಿಕೆ ಕೊರತೆ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ