ಭಾರತದಲ್ಲಿ ಕೋವಿಡ್ 19 ಎರಡನೇ ಅಲೆಯಲ್ಲಿ 719 ವೈದ್ಯರು ಸಾವನ್ನಪ್ಪಿದ್ದಾರೆ: ಐಎಂಎ
ವೈದ್ಯ ಮಂಡಳಿ ಮುಂದಿಟ್ಟ ಮನವಿಯನ್ನು ಬಗೆಹರಿಸಲು ಮಧ್ಯಪ್ರವೇಶಿಸಬೇಕೆಂದು ಮನವಿ ಮಾಡಿಕೊಂಡಿತ್ತು.
Team Udayavani, Jun 12, 2021, 11:46 AM IST
ನವದೆಹಲಿ: ಕೋವಿಡ್ 19 ಎರಡನೇ ಅಲೆಯಲ್ಲಿ ದೇಶಾದ್ಯಂತ 719 ವೈದ್ಯರು ಸಾವನ್ನಪ್ಪಿದ್ದು, ಇದರಲ್ಲಿ ಅತೀ ಹೆಚ್ಚು ಸಾವು ಬಿಹಾರದಲ್ಲಿ ಸಂಭವಿಸಿರುವುದಾಗಿ ಭಾರತೀಯ ಮೆಡಿಕಲ್ ಅಸೋಸಿಯೇಶನ್ (ಐಎಂಎ) ಶನಿವಾರ(ಜೂನ್ 12) ತಿಳಿಸಿದೆ.
ಇದನ್ನೂ ಓದಿ:ದೆಹಲಿ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ: ಶಾಸಕ ಅರವಿಂದ ಬೆಲ್ಲದ
ಐಎಂಎ ಮಾಹಿತಿ ಪ್ರಕಾರ, ಬಿಹಾರದಲ್ಲಿ 111 ಮಂದಿ ವೈದ್ಯರು, ದೆಹಲಿಯಲ್ಲಿ 109 ಮಂದಿ ವೈದ್ಯರು ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವುದಾಗಿ ವಿವರಿಸಿದೆ. ಉತ್ತರಪ್ರದೇಶದಲ್ಲಿ 79, ಪಶ್ಚಿಮಬಂಗಾಳದಲ್ಲಿ 63 ಮತ್ತು ರಾಜಸ್ಥಾನದಲ್ಲಿ 43 ವೈದ್ಯರು ಸಾವನ್ನಪ್ಪಿರುವುದಾಗಿ ಐಎಂಎ ತಿಳಿಸಿದೆ.
ಜಾರ್ಖಂಡ್ ನಲ್ಲಿ 39, ಕರ್ನಾಟಕದಲ್ಲಿ 09, ಕೇರಳದಲ್ಲಿ 24, ಮಹಾರಾಷ್ಟ್ರದಲ್ಲಿ 23, ಒಡಿಶಾದಲ್ಲಿ 28, ತಮಿಳುನಾಡಿನಲ್ಲಿ 32, ತೆಲಂಗಾಣದಲ್ಲಿ 36 ಮಂದಿ ವೈದ್ಯರು ಸಾವನ್ನಪ್ಪಿರುವುದಾಗಿ ಐಎಂಎ ವರದಿ ಹೇಳಿದೆ.
ಜೂನ್ 7ರಂದು ಭಾರತೀಯ ವೈದ್ಯಕೀಯ ಸಂಘ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ವೈದ್ಯಕೀಯ ವೃತ್ತಿಪರರ ಸುರಕ್ಷತೆಗೆ ಸಂಬಂಧಿಸಿದಂತೆ ಕೇಂದ್ರ ವೈದ್ಯ ಮಂಡಳಿ ಮುಂದಿಟ್ಟ ಮನವಿಯನ್ನು ಬಗೆಹರಿಸಲು ಮಧ್ಯಪ್ರವೇಶಿಸಬೇಕೆಂದು ಮನವಿ ಮಾಡಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು