ಬೆಂಗಳೂರಿನಲ್ಲಿ 3 ಕಡೆ ಕೋವಿಡ್ ಕೇರ್ ಸೆಂಟರ್ : ಸಿಎಂ ಘೋಷಣೆ
ರಾಜ್ಯದಲ್ಲಿ ಎಲ್ಲರಿಗೂ ಮಾಸ್ಕ್ ಕಡ್ಡಯ ಮಾಡಲಾಗಿದೆ. ಮೈಕ್ರೋ ಕಂಟೈನ್ಮೆಂಟ್ ಜೋನ್ ಮಾಡಲಾಗುತ್ತದೆ ಎಂದರು
Team Udayavani, Mar 17, 2021, 2:42 PM IST
ಬೆಂಗಳೂರು : ಬೆಂಗಳೂರಿನಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುತ್ತದೆ, ಬೆಂಗಳೂರು, ಬೀದರ್, ಕಲಬುರಗಿಗಳ ಮೇಲೆ ನಿಗಾ ವಹಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.
ದೇಶದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಇಂದು (ಬುಧವಾರ) ಸಿಎಂಗಳ ಸಭೆ ಕರೆದಿದ್ದರು. ಸಭೆ ಬಳಿಕ ಸಿಎಂ ಯಡಿಯೂರಪ್ಪ ಮಾತನಾಡಿದ್ದು, ರಾಜ್ಯದಲ್ಲಿ ಎಲ್ಲರಿಗೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮೈಕ್ರೋ ಕಂಟೈನ್ಮೆಂಟ್ ಜೋನ್ ಮಾಡಲಾಗುತ್ತದೆ ಎಂದರು.
3T (ಟೆಸ್ಟ್ ಟ್ರ್ಯಾಕ್ ಟ್ರೀಟ್) ಮಂತ್ರವನ್ನು ಅನುಸರಿಸಬೇಕು. ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ ಸೋಂಕಿನ ಸಂಖ್ಯೆ ಹೆಚ್ಚಳವಾಗಿದೆ. ಆದ್ದರಿಂದ ಗಡಿ ಜಿಲ್ಲೆಗಳಲ್ಲಿ ಎಚ್ಚರ ವಹಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!