ಹಾಸನ ಜಿಲ್ಲೆಯಲ್ಲಿ 152 ಹೊಸ ಕೋವಿಡ್ ಪ್ರಕರಣ! ಸೋಂಕಿತರ ಸಂಖ್ಯೆ 1508ಕ್ಕೇರಿಕೆ

ಸಾವಿನ ಸಂಖ್ಯೆ 42 ಏರಿಕೆ: ಈವರೆಗೆ ಒಟ್ಟು 778 ಮಂದಿ ಗುಣಮುಖ

Team Udayavani, Jul 25, 2020, 5:47 PM IST

ಹಾಸನ ಜಿಲ್ಲೆಯಲ್ಲಿ 152 ಹೊಸ ಕೋವಿಡ್ ಪ್ರಕರಣ! ಸೋಂಕಿತರ ಸಂಖ್ಯೆ 1508ಕ್ಕೇರಿಕೆ

ಹಾಸನ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ, ದಿನೆ ಏರುತ್ತಲೇ ಇದೆ. ಶನಿವಾರ 152 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1508ಕ್ಕೇರಿದೆ. ಶನಿವಾರವೂ ಇಬ್ಬರು ಸಾವನ್ನಪ್ಪಿದ್ದು, ಕೋವಿಡ್ ಸೋಂಕಿನಿಂದ ಮೃತರ ಸಂಖ್ಯೆ 41ಕ್ಕೆ ಏರಿದೆ.

ಮೃತಪಟ್ಟಿರುವ ಇಬ್ಬರ ಪೈಕಿ ಹಾಸನದ 75 ವರ್ಷದ ವೃದ್ಧೆ ಜ್ವರ ಮತ್ತು ಮಧುಮೇಹದಿಂದ ಬಳಲುತ್ತಿದ್ದರು. ಹಾಸನದ 68 ವರ್ಷದ ವೃದ್ಧ ಉಸಿರಾಟದ ತೊಂದರೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಬ್ಬರಿಗೂ ಕೋವಿಡ್ ಸೋಂಕು ದೃಢಪಟ್ಟಿದ್ದು ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ.

ಶನಿವಾರ ಸೋಂಕು ದೃಢಪಟ್ಟಿರುವವರ ಪೈಕಿ ಅರಸೀಕೆರೆಯ ಒಬ್ಬ ಪತ್ರಕರ್ತ, ಹಾಸನದ ಒಬ್ಬ ಪೊಲೀಸ್‌ ಕಾನ್‌ಸ್ಟೆಬಲ್‌, ಅರಸೀಕೆರೆಯ ಇಬ್ಬರು ಆರೋಗ್ಯ ಕಾರ್ಯಕರ್ತರು, ಅರಸೀಕೆರೆ ಮತ್ತು ಬೇಲೂರು ತಾಲೂಕಿನ ತಲಾ ಒಬ್ಬ ಆರೋಗ್ಯ ಕಾರ್ಯಕರ್ತರೂ ಸೇರಿದ್ದಾರೆ.

152 ಜನರ ಪೈಕಿ ಅರಸೀಕೆರೆ ತಾಲೂಕಿನ 41 ಮಂದಿ, ಹಾಸನ ತಾಲೂಕಿನ 35, ಹೊಳೆನರಸೀಪುರ ತಾಲೂಕಿನ 20, ಚನ್ನರಾಯಪಟ್ಟಣ ತಾಲೂಕಿನ 18, ಅರಕಲಗೂಡು ತಾಲೂಕಿನ 15, ಬೇಲೂರು ತಾಲೂಕಿನ 11, ಸಕಲೇಶಪುರ ತಾಲೂಕಿನ 8, ಆಲೂರು ತಾಲೂಕಿನ 4 ಮಂದಿಗೆ ಸೋಂಕು ಹರಡಿದೆ.

67 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಶನಿವಾರ ಬಿಡುಗಡೆಯಾಗಿದ್ದು, ಇದುವರೆಗೂ ಒಟ್ಟು 778 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತೀವ್ರ ನಿಗಾ ಘಟಕ ( ಐಸಿಯು) ದಲ್ಲಿರುವ 25 ಮಂದಿ ಸೇರಿ ಇನ್ನೂ 689 ಮಂದಿಗೆ ಚಿಕಿತ್ಸೆ ಮುಂದುವರಿದೆ.

ಕೋವಿಡ್ ಸೋಂಕಿತರ ತಾಲೂಕುವಾರು ವಿವರ
ಹಾಸನ – 496
ಅರಸೀಕೆರೆ – 343
ಚನ್ನರಾಯಪಟ್ಟಣ – 323
ಹೊಳೆನರಸೀಪುರ – 149
ಬೇಲೂರು – 89
ಅರಕಲಗೂಡು – 82
ಸಕಲೇಶಪುರ – 59
ಆಲೂರು – 59
ಅನ್ಯ ಜಿಲ್ಲೆ – 08
ಒಟ್ಟು -1508

ಹಾಸನ ಕೋವಿಡ್ ಅಂಕಿ ಅಂಶ
ಸಾವು 41
ಸೋಂಕಿತರು 1508
ಚಿಕಿತ್ಸೆ ಪಡೆಯುತ್ತಿರುವರು 689
ಗುಣಮುಖರಾದವರು 778

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.