ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಆಯ್ದ ದೇಶಗಳಿಂದ ಬರುವ ಪ್ರಯಾಣಿಕರಿಗೆ ಮಾತ್ರ ಈ ಅನುಕೂಲ

Team Udayavani, Oct 20, 2021, 9:15 PM IST

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ನವದೆಹಲಿ: ಹೊರದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಈ ಹಿಂದೆ ವಿಧಿಸಲಾಗಿದ್ದ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದೆ. ಎರಡು ಡೋಸ್‌ ಕೊರೊನಾ ಲಸಿಕೆಯನ್ನು ಪಡೆದಿರುವ ಪ್ರಯಾಣಿಕರಿಗೆ ಹೋಂ ಕ್ವಾರಂಟೈನ್‌ ಹಾಗೂ ಇನ್ನಿತರ ಮರುಪರೀಕ್ಷೆಗಳಿಂದ ವಿನಾಯ್ತಿ ನೀಡಲಾಗಿದೆ. ಆರ್‌ಟಿ-ಪಿಸಿಆರ್‌ ಪರೀಕ್ಷೆಯ ಪ್ರಮಾಣಪತ್ರವನ್ನು ತೋರಿಸುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಪ್ರಮಾಣಪತ್ರಗಳ ಖಚಿತತೆ ಖಾತ್ರಿಯಾಗದ ಹೊರತು ಯಾರನ್ನೂ ವಿಮಾನ ನಿಲ್ದಾಣದಿಂದ ಆಚೆ ಕಳಿಸಲಾಗದು. ಈ ಹೊಸ ನಿಯಮಗಳು ಅ. 25ರಿಂದ ಜಾರಿಗೊಳ್ಳಲಿದ್ದು, ಈ ಹಿಂದೆ, ಫೆ. 17ರಂದು ವಿದೇಶಿ ಪ್ರಯಾಣಿಕರಿಗಾಗಿ ಜಾರಿಗೊಳಿಸಲಾಗಿದ್ದ ಮಾರ್ಗಸೂಚಿಗಳ ಬದಲಾಗಿ ಜಾರಿಗೊಳ್ಳುತ್ತದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಭಾರತ ಸರ್ಕಾರಗಳಿಂದ ಅಂಗೀಕೃತಗೊಂಡಿರುವ ದೇಶಗಳಿಂದ ಆಗಮಿಸುವವರಿಗೆ ಮಾತ್ರ ಭಾರತಕ್ಕೆ ಬರಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಡೋಸ್‌ ಪಡೆಯದಿದ್ದರೆ ಕ್ವಾರಂಟೈನ್‌
ಒಂದು ಡೋಸ್‌ ಪಡೆದವರು ಅಥವಾ ಯಾವುದೇ ಡೋಸ್‌ ಪಡೆಯದಿದ್ದವರು, ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಅವರು ಕೊರೊನಾ ಪರೀಕ್ಷೆಗೆ ಒಳಪಡಬೇಕು ಎಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಪರೀಕ್ಷೆಗಳಿಗಾಗಿ ಸ್ಯಾಂಪಲ್‌ಗ‌ಳನ್ನು ಸಂಗ್ರಹಿಸಿದ ನಂತರ ಅವರನ್ನು ವಿಮಾನ ನಿಲ್ದಾಣದಿಂದ ಹೊರಕ್ಕೆ ಹೋಗಲು ಅನುಮತಿ ನೀಡಲಾಗುತ್ತದೆ. ಕೊರೊನಾ ಲಕ್ಷಣಗಳಿದ್ದರೆ, ಕಡ್ಡಾಯವಾಗಿ 7 ದಿನಗಳ ಕ್ವಾರಂಟೈನ್‌ಗೆ ಒಳಪಡಬೇಕಾಗುತ್ತದೆ. ಎಂಟನೇ ದಿನ ಅವರು ಪುನಃ ಮರು ಪರೀಕ್ಷೆಗೊಳಗಾಗಬೇಕಿರುತ್ತದೆ. ಆಗ, ಪುನಃ ನೆಗೆಟಿವ್‌ ಫ‌ಲಿತಾಂಶ ಬಂದರೆ, ಅಂಥವರು ಇನ್ನೂ ಏಳು ದಿನ ಸ್ವಯಂ ಅವಗಾಹನೆಗೆ ಒಳಪಡಬೇಕಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ :ಸಫಾಯಿ ಕರ್ಮಚಾರಿ ಸಾವು; ಸಾಂತ್ವನ ಹೇಳಲು ಬಂದ ಪ್ರಿಯಾಂಕಾಗೆ ತಡೆ

ಯಾವ ದೇಶದಿಂದ ಬರುವವರಿಗೆ ಅನ್ವಯ?
ಯುನೈಟೆಡ್‌ ಕಿಂಗ್‌ಡಮ್‌, ಫ್ರಾನ್ಸ್‌, ಜರ್ಮನಿ, ನೇಪಾಳ, ಬೆಲಾರಸ್‌, ಲೆಬನಾನ್‌, ಅರ್ಮೇನಿಯಾ, ಉಕ್ರೇನ್‌, ಬೆಲ್ಜಿಯಂ, ಹಂಗೇರಿ, ಸರ್ಬಿಯಾ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.