100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ಲಸಿಕೆ ನೀಡುವಿಕೆಯಲ್ಲಿ ಉತ್ತರ ಪ್ರದೇಶ ಮೊದಲು

Team Udayavani, Oct 20, 2021, 5:20 PM IST

100 ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :  ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ನವದೆಹಲಿ : ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಭರದಿಂದ ಸಾಗುತ್ತಿದ್ದು, ಒಟ್ಟಾರೆ ಮಂಗಳವಾರ ಬೆಳಗ್ಗೆ 7 ಗಂಟೆಯವರೆಗೆ 98.67 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ. ಇನ್ನು ಕೆಲ ದಿನಗಳಲ್ಲಿ ಆ ಸಂಖ್ಯೆ 100 ಕೋಟಿ ದಾಟಲಿದೆ.

ಈಗಾಗಲೇ 69,91,16,940 ಮಂದಿ ಮೊದಲ ಡೋಸ್‌ ಲಸಿಕೆ ಪಡೆದಿದ್ದರೆ, ಅದರಲ್ಲಿ 28,76,52,471 ಮಂದಿ ಎರಡೂ ಡೋಸ್‌ ಲಸಿಕೆ ಪಡೆದುಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು (12 ಕೋಟಿ) ಡೋಸ್‌ ಲಸಿಕೆ ನೀಡಲಾಗಿದೆ.  ಮಹಾರಾಷ್ಟ್ರದಲ್ಲಿ 9.20 ಕೋಟಿ, ಪಶ್ಚಿಮ ಬಂಗಾಳ 6.75 ಕೋಟಿ, ಗುಜರಾತ್‌ನಲ್ಲಿ 6.72 ಕೋಟಿ, ಮಧ್ಯಪ್ರದೇಶದಲ್ಲಿ 6.66, ಬಿಹಾರದಲ್ಲಿ 6.26 ಕೋಟಿ, ಕರ್ನಾಟಕದಲ್ಲಿ 6.11 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ.

ಸರ್ಕಾರದಿಂದ ವಿಶೇಷ ಆಚರಣೆ:

ಲಸಿಕೆ 100 ಕೋಟಿ ಡೋಸ್‌ ಸಂಪೂರ್ಣಗೊಳಿಸುವ ಸಂಭ್ರಮವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. #vaccinecentury ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಮಾಡಲಾಗುವುದು. ವಿಮಾನ, ಮೆಟ್ರೋ ಸೇರಿ ಎಲ್ಲ ಸಾರ್ವಜನಿಕ ಸಾರಿಗೆಯಲ್ಲಿ ಲಸಿಕೆ ಅಭಿಯಾನದ ಸಾಧನೆಯನ್ನು ಘೋಷಿಸಲಾಗುವುದು. ಸರ್ಕಾರದ ಹಿರಿಯ ಅಧಿಕಾರಿಗಳು ವೈದ್ಯಕೀಯ ಸಿಬ್ಬಂದಿಗೆ ಅಭಿನಂದನೆ ತಿಳಿಸಿ ವಿಶೇಷ ವಿಡಿಯೋ ಬಿಡುಗಡೆ ಮಾಡಲಿದ್ದಾರೆ. ಇನ್ನು ಮುಂತಾದ ರೀತಿಯಲ್ಲಿ ಸಂಭ್ರಮಾಚರಣೆ ಮಾಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ :“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.