ಇಟಲಿಯಲ್ಲಿ ಮೊದಲಿಗೆ ವೈರಸ್‌ ಕಾಣಿಸಿಕೊಂಡಿದ್ದು ಕಲುಷಿತ ನೀರಿನಲ್ಲಿ

ಡಿಸೆಂಬರ್‌ನಲ್ಲಿ ಮಿಲನ್‌ ಮತ್ತು ಟುರಿನ್‌ ನಗರಗಳಿಂದ ಸಂಗ್ರಹಿಸಿದ ನೀರಿನ ಮಾದರಿಗಳಲ್ಲಿ ಸೋಂಕು

Team Udayavani, Jun 20, 2020, 2:40 PM IST

ಇಟಲಿಯಲ್ಲಿ ಮೊದಲಿಗೆ ವೈರಸ್‌ ಕಾಣಿಸಿಕೊಂಡಿದ್ದು ಕಲುಷಿತ ನೀರಿನಲ್ಲಿ

ರೋಮ್‌: ಕೋವಿಡ್‌-19 ಸೋಂಕು ಇಡೀ ವಿಶ್ವಕ್ಕೆ ಪಸರಿಸಿ ತಿಂಗಳುಗಟ್ಟಲೆ ಕಳೆದಿದೆ. ಇಷ್ಟಾದರೂ ಆ ಡೆಡ್ಲಿ ವೈರಸ್‌ ಆರ್ಭಟ ಮುಂದುವರೆದಿದ್ದು, ಸೋಂಕಿತರ ಪಟ್ಟಿ ಬೆಳೆಯುತ್ತಲೇ ಇದೆ. ಆದರೂ ಇಂದಿಗೂ ಈ ಸೋಂಕಿನ ಮೂಲದ ಕುರಿತು ಹುಡುಕಾಟ ನಡೆಯುತ್ತಲೇ ಇದ್ದು, ಕೋವಿಡ್‌-19 ಕುರಿತಾಗಿ ಪ್ರತಿದಿನ ಒಂದಲ್ಲ ಒಂದು ವಿಭಿನ್ನ ಮಾಹಿತಿ ಹೊರ ಬೀಳುತ್ತಲೇ ಇದೆ.

ಇದೀಗ ಇಟಲಿಯ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಹೆಲ್ತ್ ನಡೆಸಿದ ಅಧ್ಯಯನದ ವರದಿಯೊಂದು ಬಿಡುಗಡೆಯಾಗಿದ್ದು, 2019ರ ಡಿಸೆಂಬರ್‌ನಲ್ಲಿ ರೋಮ್‌ನ ಉತ್ತರ ನಗರಗಳಾದ ಮಿಲನ್‌ ಮತ್ತು ಟುರಿನ್‌ಗಳ ಕಲುಷಿತ ನೀರಿನಲ್ಲಿ ಹೊಸ ಬಗೆಯ ಕೋವಿಡ್ ವೈರಸ್‌ ಕಂಡುಬಂದಿತ್ತು ಎಂದು ಅಧ್ಯಯನದ ವರದಿ ತಿಳಿಸಿದೆ.

ಉತ್ತರ ಇಟಲಿಯ ಒಳಚರಂಡಿ ಸಂಸ್ಕರಣಾ ಘಟಕಗಳಿಂದ ಅಕ್ಟೋಬರ್‌2019 ರಿಂದ ಫೆಬ್ರವರಿ 2020ರವರೆಗೆ ಸಂಗ್ರಹಿಸಲಾದ 40 ನೀರಿನ ಮಾದರಿಗಳನ್ನು ಪರೀಕ್ಷೆಗೊಳಪಡಿಸಿದಾಗ ಈ ಅಂಶವನ್ನು ಬೆಳಕಿಗೆ ಬಂದಿದ್ದು, ಮೊದಲು ತ್ಯಾಜ್ಯ ತುಂಬಿದ ನೀರಿನಲ್ಲಿ ಕಂಡುಬಂದಿದ್ದ ವೈರಸ್‌ ಅನಂತರ ಸ್ಥಳೀಯ ಜನರಿಗೆ ಹರಡಿದೆ ಎಂದು ಅಧಿಕಾರಿಗಳು ದೃಢೀಕರಿಸಿದ್ದಾರೆ.

ಡಿಸೆಂಬರ್‌18 ರಲ್ಲಿ ಮಿಲನ್‌ ಮತ್ತು ಟುರಿನ್‌ ನಗರಗಳಿಂದ ಸಂಗ್ರಹಿಸಿದ ಮಾದರಿಗಳಲ್ಲಿ ಕೋವಿಡ್‌-19 ಗೆ ಕಾರಣವಾಗುವ ವೈರಸ್‌ ಕಂಡುಬಂದಿದೆ. ಆದರೆ ಡಿಸೆಂಬರ್‌ಗೂ ಹಿಂದೆ ಸಂಗ್ರಹಿಸಿದ ಮಾದರಿಗಳಲ್ಲಿ ಕೋವಿಡ್‌ ರೀತಿಯ ಯಾವುದೇ ವೈರಸ್‌ ಕಂಡುಬಂದಿಲ್ಲ. ಇನ್ನು ಮುಂಜಾಗ್ರತ ಕ್ರಮವಾಗಿ ಮುಂದಿನ ತಿಂಗಳಿನಿಂದ ಇಟಲಿಯ ಪ್ರವಾಸಿ ತಾಣಗಳಲ್ಲಿ ಈ ಬಗೆಯ ಸಂಶೋಧನೆ ನಡೆಸುವುದಾಗಿ ಇಟಲಿಯ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಹೆಲ್ತ್ ಹೇಳಿದೆ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.