ಕ್ರೆಡಿಟ್‌ ಕಾರ್ಡ್‌ ಸಾಲದ ಬಾಕಿ 2 ಲಕ್ಷ ಕೋಟಿ ರೂ.!


Team Udayavani, Jun 27, 2023, 7:31 AM IST

CREDIT CARDS

ಮುಂಬಯಿ: ಕೇವಲ ಒಂದೇ ವರ್ಷದಲ್ಲಿ ಕ್ರೆಡಿಟ್‌ ಕಾರ್ಡ್‌ ಸಾಲದ ಬಾಕಿ ಮೊತ್ತ ಒಟ್ಟಾರೆ ಬ್ಯಾಂಕ್‌ ಸಾಲದ ಎರಡು ಪಟ್ಟು ಹೆಚ್ಚಾಗಿದೆ. ಇದೇ ಮೊದಲ ಬಾರಿಗೆ, ಎಪ್ರಿಲ್‌ ತಿಂಗಳಲ್ಲಿ ಕ್ರೆಡಿಟ್‌ ಕಾರ್ಡ್‌ ಸಾಲದ ಬಾಕಿಯು 2 ಲಕ್ಷ ಕೋಟಿ ರೂ. ದಾಟಿದೆ ಎಂದು ಆರ್‌ಬಿಐ ಹೇಳಿದೆ. ಅಸುರಕ್ಷಿತ ಸಾಲದ ಪ್ರಮಾಣ ಹೆಚ್ಚಳದ ಕುರಿತು ಆರ್‌ಬಿಐ ಕಳವಳ ವ್ಯಕ್ತಪಡಿಸಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಆರ್‌ಬಿಐ ಮಾಹಿತಿ ಪ್ರಕಾರ, ಕ್ರೆಡಿಟ್‌ ಕಾರ್ಡ್‌ ಮೂಲಕ ಸಾಲ ಪಡೆದರೂ ಮರುಪಾವತಿ ಮಾಡದೇ ಉಳಿಸಿರುವ ಬಾಕಿ ಮೊತ್ತ ಪ್ರಸಕ್ತ ವರ್ಷದ ಎಪ್ರಿಲ್‌ ವೇಳೆಗೆ 2,00,258 ಕೋಟಿ ರೂ. ಆಗಿದೆ. ಅಂದರೆ 2022ರ ಎಪ್ರಿಲ್‌ಗೆ ಹೋಲಿಸಿದರೆ ಶೇ.29.7ರಷ್ಟು ಏರಿಕೆಯಾಗಿದೆ. ಇದೇ ಅವಧಿಯಲ್ಲಿ, ಬ್ಯಾಂಕ್‌ಗಳು ನೀಡುವ ಸಾಮಾನ್ಯ ಸಾಲದ ಬಾಕಿ ಮೊತ್ತ 138.6 ಲಕ್ಷ ಕೋಟಿ ರೂ. ಆಗಿತ್ತು. ಅಂದರೆ ಹಿಂದಿನ ವರ್ಷಕ್ಕೆ ಹೋಲಿಸಿದರೆ ಇದು ಶೇ.16ರಷ್ಟು ಏರಿಕೆ ಕಂಡಿದೆ. ಕ್ರೆಡಿಟ್‌ ಕಾರ್ಡ್‌ ಬಾಕಿ ಹೆಚ್ಚಳವಾಗಲು ಸಾಲ ಮಾಡುವವರ ಸಂಖ್ಯೆ ಏರಿಕೆಯಾಗಿರುವುದು ಮಾತ್ರ ಕಾರಣವಲ್ಲ, ಹಣದುಬ್ಬರ ಮತ್ತು ಪಾವತಿಗಾಗಿ ಹೆಚ್ಚು ಮೊತ್ತ ಬಳಕೆಯಾಗುತ್ತಿರುವುದು ಕಾರಣ ಎಂದು ವಿಶ್ಲೇಷಿಸಲಾಗಿದೆ.

ಶೇ.5ಕ್ಕಿಂತಲೂ ಕಡಿಮೆ: ಎಪ್ರಿಲ್‌ನಲ್ಲಿ ಒಟ್ಟಾರೆ 1.3 ಲಕ್ಷ ಕೋಟಿ ರೂ. ಮೊತ್ತಗಳಿಗಾಗಿ ಕ್ರೆಡಿಟ್‌ ಕಾರ್ಡ್‌ಗಳನ್ನು ಸ್ವೆ„ಪ್‌ ಮಾಡಲಾಗಿದೆ ಅಥವಾ ಆನ್‌ಲೈನ್‌ನಲ್ಲಿ ಬಳಸಲಾಗಿದೆ. ಇನ್ನು ಭಾರತದ ಮಟ್ಟಿಗೆ ನೋಡು ವುದಾದರೆ ದೇಶದಲ್ಲಿ ಕ್ರೆಡಿಟ್‌ ಕಾರ್ಡ್‌ ಬಳಕೆದಾರರ ಪ್ರಮಾಣ ಶೇ.5 ಕ್ಕಿಂತಲೂ ಕಡಿಮೆ. ಅಭಿವೃದ್ಧಿ ಹೊಂದುತ್ತಿರುವ ಅನೇಕ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲೇ ಕ್ರೆಡಿಟ್‌ ಕಾರ್ಡ್‌ ಬಳಕೆದಾರರು ಕಡಿಮೆ ಸಂಖ್ಯೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.