ಪರಸ್ತ್ರೀ ಜೊತೆ ಸಂಗ ಮಾಡಿದ ತಂದೆ! ಚಿನ್ನಾಭರಣ ಮಾರಿ ತನ್ನ ಮಗನ ಹತ್ಯೆಗೆ ಸುಪಾರಿ ನೀಡಿದ


Team Udayavani, Sep 17, 2020, 12:31 PM IST

ಪರಸ್ತ್ರೀ ಜೊತೆ ಸಂಗ ಮಾಡಿದ ತಂದೆ! ಚಿನ್ನಾಭರಣ ಮಾರಿ ತನ್ನ ಮಗನ ಹತ್ಯೆಗೆ ಸುಪಾರಿ ನೀಡಿದ

ಹಾಸನ: ಸುಪಾರಿ ನೀಡಿ ತನ್ನ ಮಗನನ್ನೇ ಹತ್ಯೆ ಮಾಡಿಸಿದ್ದ ತಂದೆ ಸೇರಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಚನ್ನರಾಯಪಟ್ಟಣ ತಾಲೂಕು ಬೇಡಿಗನಹಳ್ಳಿಯ ಪುನೀತ ಕಳೆದ ಆಗಸ್ಟ್‌ 27 ರಂದು ರಾತ್ರಿ ಕೊಲೆಯಾಗಿದ್ದ ಆತನಿಗೆ ಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಈ ಪ್ರಕರಣದ ಸಂಬಂಧ ಆರೋಪಿಗಳ ಪತ್ತಗೆ ನೇಮಕವಾಗಿದ್ದ ವಿಶೇಷ ಪೊಲೀಸ್‌ ತಂಡವು ಹತ್ಯೆಯಾದಪುನೀತನ ತಂದೆ ಹೇಮಂತ (48), ಕಿರಿಯ ಸಹೋದರ ಪ್ರಶಾಂತ (23), ಚನ್ನರಾಯಪಟ್ಟಣ ತಾಲೂಕು ಜಿ.ಹೊಸೂರು ಗ್ರಾಮದ ಕಾಂತರಾಜು (52), ಶ್ರವಣಬೆಳಗೊಳದ ಶ್ರೀಕಂಠ ನಗರ ನಿವಾಸಿ ಸುನೀಲ್‌ (27), ಸಾಣೇನಹಳ್ಳಿಯ ನಂದೀಶ (28) ಹಾಗೂ ಕೆ.ಆರ್‌.ಪೇಟೆ ತಾಲೂಕು ನಾರಾಯಣಪುರ ಗ್ರಾಮದ ನಾಗರಾಜ (65) ಅವರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಶ್ರೀನಿವಾಸಗೌಡ ಮಾಹಿತಿ ನೀಡಿದರು.

ಆರೋಪಿ ತಂದೆ ಹೇಮಂತ, ತನ್ನ ಪತ್ನಿ ಯಶೋದಾ (ಹತ್ಯೆಯಾದ ಪುನೀತ್‌ ತಾಯಿ) ಅವರಿಂದ ಕಳೆದ ಮೂರು ವರ್ಷಗಳಿಂದ ದೂರವಿದ್ದ. ತನ್ನ ತಾಯಿ ಯಶೋದಾ ಅವರಿಗೆ ಜೀವನಾಂಶ ಕೊಡದಿದ್ದರಿಂದ ಹಾಗೂ ತಂದೆಗೆ ಪರಸ್ತ್ರೀ ಸಂಗವಿದೆ ಎಂದು ಆತನ ಮೊದಲ ಮಗ ಪುನೀತ್‌ ಆಕ್ರೋಶಗೊಂಡು ಆತ ತನ್ನ ತಾಯಿ ಜೊತೆ ಇದ್ದರೆ, ಹೇಮಂತ ಜಿ.ಹೊಸೂರು ಗ್ರಾಮದಲ್ಲಿ ತನ್ನ 2ನೇ ಮಗ ಪ್ರಶಾಂತನ ಜೊತೆ ಇದ್ದ.

ಬೆಂಗಳೂರಿನಲ್ಲಿದ್ದ ಪುನೀತ ಲಾಕ್‌ಡೌನ್‌ ನಿಂದಾಗಿ ಗ್ರಾಮಕ್ಕೆ ವಾಪಸ್ಸಾಗಿ ತಾಯಿಯ ಜೊತೆ ಇದ್ದ. ಆತ ಎರಡು ಬಾರಿ ತೆಂಗಿನ ತೋಟದಲ್ಲಿ ಕಾಯಿಗಳನ್ನು ಕಿತ್ತು ಮಾರಾಟ ಮಾಡಿದ್ದ. ಇದರಿಂದ ಸಿಟ್ಟಿಗೆದ್ದಿದ್ದ ತಂದೆ ಹೇಮಂತ್‌ ತನ್ನ ಮಗ ಪುನೀತನ ಹತ್ಯೆಗೆ 2 ಲಕ್ಷ ರೂ. ಸುಪಾರಿ ನೀಡಿದ್ದ. ಚಿನ್ನಾಭರಣಗಳನ್ನು ಅಡವಿಟ್ಟು 2 ಲಕ್ಷ ರೂ. ತಂದು ಮನೆಯಲ್ಲಿಟ್ಟುಕೊಂಡಿದ್ದ ಅತ ಕಾಂತರಾಜ, ನಂದೀಶ ಮತ್ತು ಸುನೀಲ್‌ಗೆ ಮುಂಗಡವಾಗಿ 5001ರೂ. ನೀಡಿದ್ದ.

ಬಂದೂಕು, ನಗದು ವಶ: ಸುಪಾರಿ ಪಡೆದಿದ್ದ ಈ ಮೂವರು ಕೆ.ಆರ್‌.ಪೇಟೆಯ ನಾಗರಾಜ ಅವರಿಂದ ಬಂದೂಕು ಖರೀದಿಸಿ ಆ.27ರಂದು ರಾತ್ರಿ ಬೇಡಿಗನಳ್ಳಿ ಮತು ಜಿ. ಹೊಸೂರು ಗ್ರಾಮದ ನಡುವಿನ ಕೆರೆಯ ಏರಿಯ ಮೇಲೆ ಪುನೀತನಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದರು. ಆರೋಪಿಗಳಿಂದ6ಬಂದೂಕು, ಬೈಕ್‌, ಮಾರುತಿ ವ್ಯಾನ್‌, 1.80 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಕೊಲೆ ಬಂಧಿಸಲು ಶ್ರಮಿಸಿದ ಇನ್‌ಸ್ಪೆಕ್ಟರ್‌ಗಳಾದ ಬಿ.ಜಿ.ಕುಮಾರ್‌, ಇ,ವಿ.ವಿನಯ್‌, ಪಿಎಸ್‌ಐಗಳಾದ ವಿನೋದ್‌ರಾಜ್‌, ಶ್ರೀನಿವಾಸ್‌, ಕಾವ್ಯಾ, ಸಿಬ್ಬಂದಿಗಳಾದ ಕುಮಾರಸ್ವಾಮಿ, ಜವರೇಗೌಡ, ಸುರೇಶ್‌, ಜಯಪ್ರಕಾಶ್‌ ನಾರಾಯಣ, ಮಹೇಶ್‌, ಅರುಣ, ನಾಗೇಂದ್ರ, ಅರುಣ, ಬೀರಲಿಂಗ ಶರತ್‌ಕುಮಾರ್‌ ಮತ್ತಿತರರನ್ನು ಶ್ಲಾಘಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.