ಭಟ್ಕಳದ ಅಳ್ವೆಕೋಡಿಯಲ್ಲಿ ನಾಡದೋಣಿ ಮೀನುಗಾರರ ಬಲೆಗೆ ಬಿದ್ದ ಮೊಸಳೆ
Team Udayavani, Aug 19, 2020, 7:14 PM IST
ಭಟ್ಕಳ ; ಮೀನುಗಾರಿಕಾ ಕೈರಂಪಣಿ ಬಲೆಗೆ ದೈತ್ಯಾಕಾರದ ಮೊಸಳೆಯೊಂದು ಬಿದ್ದ ಅಪರೂಪದ ಘಟನೆ ಭಟ್ಕಳ ತಾಲೂಕಿನ ಅಳ್ವೆಕೋಡಿನಲ್ಲಿ ಬುಧವಾರ ನಡೆದಿದೆ.
ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಯಾದ ಕೈರಂಪಣಿ ಮೀನುಗಾರಿಕೆ ಮಾಡುವ ಸಂದರ್ಭ ಹಾಕಿದ ಬಲೆಗೆ ಮೀನುಗಳ ಜೊತೆ ಮೊಸಳೆ ಕೂಡಾ ಸಿಲುಕಿದ್ದು ಮೀನುಗಾರರಲ್ಲಿ ಆಶ್ಚರ್ಯದ ಜೊತೆ ಆತಂಕವು ಮನೆಮಾಡಿತು.
ಕರಾವಳಿ ಭಾಗದಲ್ಲಿ ಸಮುದ್ರದಲ್ಲಿ ಮೊಸಳೆಗಳು ಬಲೆಗೆ ಸಿಕ್ಕಿರುವುದು ಬಹಳ ಅಪರೂಪ.ಈ ಭಾರಿ ಎಲ್ಲೆಡೆ ಮಳೆ ಜೋರಾಗಿದ್ದ ಪರಿಣಾಮ ಹೊಳೆಗಳಲ್ಲಿ ಉಂಟಾದ ನೆರೆಯಿಂದಾಗಿ ಸಮುದ್ರಕ್ಕೆ ಸೇರಿರಬೇಕು ಎಂದು ಹೇಳಲಾಗಿದೆ.
ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆಯನ್ನು ರಕ್ಷಿಸಿ ಹೊಳೆಗೆ ಬಿಟ್ಟಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ