ನಿಂತಿದ್ದ ಲಾರಿಗೆ ಕ್ರೂಸರ್‌ ಢಿಕ್ಕಿ: ಐವರ ಸಾವು


Team Udayavani, Jun 7, 2023, 8:32 AM IST

accident 2

ಸೈದಾಪುರ: ನಿಂತಿದ್ದ ಲಾರಿಗೆ ಕ್ರೂಸರ್‌ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ-ಗುತ್ತಿ ರಾಷ್ಟ್ರೀಯ ಹೆದ್ದಾರಿ 150ರ ಬಳಿಚಕ್ರ ಗ್ರಾಮದಲ್ಲಿ ನಡೆದಿದೆ.

ದುರ್ಘ‌ಟನೆಯಲ್ಲಿ ರಮಿಜಾಬಿ (54), ಮುನೀರ್‌ ಅಹ್ಮದ್‌ (50), ನ್ಯಾಮತಾಉಲ್ಲಾ(40), ಮುದ್ದಶೀರ್‌ (12), ಸುಮಯಾ (12) ಮೃತಪಟ್ಟಿದ್ದಾರೆ. ಉಳಿದ 13 ಜನ ರಾಯಚೂರಿನ ರಿಮ್ಸ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆರೆಯ ಆಂಧ್ರದ ನಂದ್ಯಾಳ ಜಿಲ್ಲೆಯ ಬಂಡಿ ಆತ್ಮಕೂರು ಹಾಗೂ ವೆಲಗೊಡ ಗ್ರಾಮದಿಂದ ಕಲಬುರಗಿಯಲ್ಲಿ ನಡೆಯುತ್ತಿರುವ ಖಾಜಾ ಬಂದೇನವಾಜ ದರ್ಗಾದ ಉರೂಸ್‌ ಜಾತ್ರೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ವೆಲಗೂಡ ಗ್ರಾಮದ ರಮಿಜಾಬಿ ಕುಟುಂಬಸ್ಥರು ಹಾಗೂ ಸಂಬಂಧಿಕರು ಸೇರಿ ಕ್ರೂಸರ್‌ ವಾಹನದಲ್ಲಿ ಸುಮಾರು 18 ಜನರಿದ್ದರು. ನಸುಕಿನ ಜಾವ ಮೂರು ಗಂಟೆ ಸುಮಾರಿಗೆ ಬಳಿಚಕ್ರ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್‌ ವಾಹನವು ಢಿಕ್ಕಿ ಹೊಡೆದಿದೆ. ಕ್ರೂಸರ್‌ ಚಾಲಕ ನಿದ್ದೆ ಮಂಪರಿನಲ್ಲಿದ್ದಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Khalistani:ಭಾರತವನ್ನು ವಿಭಜಿಸಿ ಹಲವು ದೇಶಗಳನ್ನು ಸೃಷ್ಟಿಸಬೇಕು: ಖಲಿಸ್ತಾನಿ ಉಗ್ರ ಪನ್ನು !

Khalistani:ಭಾರತವನ್ನು ವಿಭಜಿಸಿ ಹಲವು ದೇಶಗಳನ್ನು ಸೃಷ್ಟಿಸಬೇಕು: ಖಲಿಸ್ತಾನಿ ಉಗ್ರ ಪನ್ನು !

Kerala: ಮಹಿಳೆಗೆ ದೈಹಿಕ ಕಿರುಕುಳ; ʼಮಲ್ಲು ಟ್ರಾವೆಲರ್ʼ ಯೂಟ್ಯೂಬರ್‌ಗೆ ಲುಕ್‌ ಔಟ್ ನೋಟಿಸ್

Kerala: ಮಹಿಳೆಗೆ ದೈಹಿಕ ಕಿರುಕುಳ; ʼಮಲ್ಲು ಟ್ರಾವೆಲರ್ʼ ಯೂಟ್ಯೂಬರ್‌ಗೆ ಲುಕ್‌ ಔಟ್ ನೋಟಿಸ್

Supreme Court: ಕಪಾಳ ಮೋಕ್ಷ ಪ್ರಕರಣ: ಮಗುವಿನ ಶಿಕ್ಷಣದ ಹೊಣೆ ರಾಜ್ಯವೇ ಹೊರಬೇಕು: ಸುಪ್ರೀಂ

Supreme Court: ಕಪಾಳ ಮೋಕ್ಷ ಪ್ರಕರಣ: ಮಗುವಿನ ಶಿಕ್ಷಣದ ಹೊಣೆ ರಾಜ್ಯವೇ ಹೊರಬೇಕು: ಸುಪ್ರೀಂ

Actor jaggesh spoke about thothapuri 2

Thothapuri 2; ಇದು ಎಲ್ಲರಿಗೂ ರುಚಿಸುವ ತೋತಾಪುರಿ: ನಟ ಜಗ್ಗೇಶ್‌ ಮಾತು

Kerala: ಯೋಧನನ್ನು ಅಪಹರಿಸಿ ಹಲ್ಲೆ ನಡೆಸಿದ ಪಿಎಫ್‌ ಐ ಕಾರ್ಯಕರ್ತರು…ವಿಡಿಯೋ ವೈರಲ್

Kerala: ಯೋಧನನ್ನು ಅಪಹರಿಸಿ ಹಲ್ಲೆ ನಡೆಸಿದ ಪಿಎಫ್‌ ಐ ಕಾರ್ಯಕರ್ತರು…ವಿಡಿಯೋ ವೈರಲ್

ಮೈಸೂರಿನಲ್ಲಿ ಜನತಾದರ್ಶನಕ್ಕೂ ತಟ್ಟಿದ ಕಾವೇರಿ ಹೋರಾಟದ ಬಿಸಿ!

Cauvery issue; ಮೈಸೂರಿನಲ್ಲಿ ಜನತಾ ದರ್ಶನಕ್ಕೂ ತಟ್ಟಿದ ಕಾವೇರಿ ಹೋರಾಟದ ಬಿಸಿ!

Asian Games: ಸ್ವರ್ಣ ಗೆದ್ದ ಭಾರತದ ವನಿತಾ ಕ್ರಿಕೆಟ್ ತಂಡ; ಲಂಕಾಗೆ ರಜತ ಗೌರವ

Asian Games: ಸ್ವರ್ಣ ಗೆದ್ದ ಭಾರತದ ವನಿತಾ ಕ್ರಿಕೆಟ್ ತಂಡ; ಲಂಕಾಗೆ ರಜತ ಗೌರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bannerghatta; ಜಿಂಕೆ-ಚಿರತೆ ಸಾವಿನ ಬಗ್ಗೆ ಸಮಗ್ರ ತನಿಖೆ: ಸಚಿವ ಈಶ್ವರ ಖಂಡ್ರೆ

Bannerghatta; ಜಿಂಕೆ-ಚಿರತೆ ಸಾವಿನ ಬಗ್ಗೆ ಸಮಗ್ರ ತನಿಖೆ: ಸಚಿವ ಈಶ್ವರ ಖಂಡ್ರೆ

Politics ಚುನಾವಣ ರಾಜಕೀಯದಿಂದ ದೂರ ಉಳಿಯುವೆ: ನಿಖಿಲ್ ಕುಮಾರಸ್ವಾಮಿ

Politics ಚುನಾವಣ ರಾಜಕೀಯದಿಂದ ದೂರ ಉಳಿಯುವೆ: ನಿಖಿಲ್ ಕುಮಾರಸ್ವಾಮಿ

1-wqeqwew

Udayavani ವಿಶೇಷ ಪುರವಣಿ ಕಲ್ಯಾಣವಾಣಿ ಬಿಡುಗಡೆ

Khandre

3 DCM; ರಾಜ್ಯಕ್ಕೆ ಒಳ್ಳೆಯದಾಗುವಂತ ರೀತಿಯಲ್ಲಿ ತೀರ್ಮಾನ: ಈಶ್ವರ ಖಂಡ್ರೆ

10-humnabad

Humnabad: ಲಘು ಭೂಕಂಪನ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Khalistani:ಭಾರತವನ್ನು ವಿಭಜಿಸಿ ಹಲವು ದೇಶಗಳನ್ನು ಸೃಷ್ಟಿಸಬೇಕು: ಖಲಿಸ್ತಾನಿ ಉಗ್ರ ಪನ್ನು !

Khalistani:ಭಾರತವನ್ನು ವಿಭಜಿಸಿ ಹಲವು ದೇಶಗಳನ್ನು ಸೃಷ್ಟಿಸಬೇಕು: ಖಲಿಸ್ತಾನಿ ಉಗ್ರ ಪನ್ನು !

13-theerthahalli

Cauvery issue: ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ ತೀರ್ಥಹಳ್ಳಿ ಕರವೇ ಘಟಕ

12-panaji

Panaji: ಗೋವಾ- ಪೋರ್ಚುಗಲ್ ಫುಟ್ಬಾಲ್ ಪಂದ್ಯ

Kerala: ಮಹಿಳೆಗೆ ದೈಹಿಕ ಕಿರುಕುಳ; ʼಮಲ್ಲು ಟ್ರಾವೆಲರ್ʼ ಯೂಟ್ಯೂಬರ್‌ಗೆ ಲುಕ್‌ ಔಟ್ ನೋಟಿಸ್

Kerala: ಮಹಿಳೆಗೆ ದೈಹಿಕ ಕಿರುಕುಳ; ʼಮಲ್ಲು ಟ್ರಾವೆಲರ್ʼ ಯೂಟ್ಯೂಬರ್‌ಗೆ ಲುಕ್‌ ಔಟ್ ನೋಟಿಸ್

Supreme Court: ಕಪಾಳ ಮೋಕ್ಷ ಪ್ರಕರಣ: ಮಗುವಿನ ಶಿಕ್ಷಣದ ಹೊಣೆ ರಾಜ್ಯವೇ ಹೊರಬೇಕು: ಸುಪ್ರೀಂ

Supreme Court: ಕಪಾಳ ಮೋಕ್ಷ ಪ್ರಕರಣ: ಮಗುವಿನ ಶಿಕ್ಷಣದ ಹೊಣೆ ರಾಜ್ಯವೇ ಹೊರಬೇಕು: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.