ಮಹಾರಾಷ್ಟ್ರ, ಗುಜರಾತ್ ಕಡೆಗೆ ಚಂಡಮಾರುತ
ಕರ್ನಾಟಕ ಸಹಿತ ಹಲವೆಡೆ ಮಳೆ ;ಇಂದು ಕೇರಳಕ್ಕೆ ಮುಂಗಾರು?
Team Udayavani, Jun 1, 2020, 5:30 AM IST
ಸಮುದ್ರದ ಉಬ್ಬರದಲೆಗಳ ಬೆನ್ನೇರಿ ದೋಣಿ ಮುನ್ನುಗ್ಗಿಸುತ್ತಿರುವ ಬೆಸ್ತರು.
ಹೊಸದಿಲ್ಲಿ: ಪಶ್ಚಿಮ ಬಂಗಾಲ ಮತ್ತು ಒಡಿಶಾದಲ್ಲಿ ವಿನಾಶ ಸೃಷ್ಟಿಸಿದ ಅಂಫಾನ್ ಅಬ್ಬರ ಹಸುರಾಗಿರುವಾಗಲೇ ದೇಶ ಮತ್ತೂಂದು ಚಂಡ ಮಾರುತ ವನ್ನು ಎದುರಿಸಬೇಕಾಗಿದೆ.
ಅರಬಿ ಸಮುದ್ರದ ಲಕ್ಷದ್ವೀಪ ಸಮೂಹ ಭಾಗದಲ್ಲಿ ರವಿವಾರ ವಾಯುಭಾರ ಕುಸಿತ ಸೃಷ್ಟಿಯಾಗಿದ್ದು, ಇದು ಮತ್ತಷ್ಟು ತೀವ್ರತೆ ಪಡೆದು ಚಂಡಮಾರುತವಾಗಿ ಪರಿವರ್ತನೆಗೊಂಡು ಮಹಾರಾಷ್ಟ್ರ, ಗುಜರಾತ್ ಕಡೆಗೆ ಚಲಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ನಡುವೆ ಮುಂಗಾರು ಜೂ.1ರಂದು ಕೇರಳ ಪ್ರವೇಶಿಸುವ ನಿರೀಕ್ಷೆ ಇದೆ.
ಕರಾವಳಿ ಸಹಿತ ರಾಜ್ಯದ ವಿವಿಧೆಡೆ ರವಿವಾರವೇ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಹಿರೇಕೆರೂರು ಮತ್ತು ಹುಬ್ಬಳ್ಳಿಯಲ್ಲಿ ಸಿಡಿಲು ಬಡಿದು ಇಬ್ಬರು ಮೃತ ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!