ಯಾವ ಹೊಟೆಲ್ ನಲ್ಲಿ ಏನು ನಡಿದಿದೆ ಎಂದು ಗೊತ್ತಿದೆ: ಜಾರಕಿಹೊಳಿ ವಿರುದ್ಧ ಡಿಕೆಶಿ ಗುಡುಗು
Team Udayavani, Oct 9, 2021, 12:30 PM IST
ಬೆಂಗಳೂರು: ಬಿಎಸ್ ಯಡಿಯೂರಪ್ಪ ಅವರ ಆಪ್ತ ಮೇಲಿನ ಐಟಿ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯಾರನ್ನು ಕಂಟ್ರೋಲ್ ಮಾಡಬೇಕು ಎಂದು ದೆಹಲಿಯವರು ಮಾಡುತ್ತಿದ್ದಾರೆ. ಹೀಗಾಗಿ ಆಂತರಿಕ ರಾಜಕೀಯ ಬೇಕಾದಷ್ಟು ಇದ್ದೇ ಇರುತ್ತದೆ. ಕೆಲ ಮಂತ್ರಿಗಳು ದೆಹಲಿಗೆ ಹೋಗಿ ನಮ್ಮ ಮನೆಗೆ ಬರಬೇಡಿ ಎಂದು ಹೇಳಿದ್ದಾರೆ. ಕೆಲವರ ರಕ್ಷಣೆ ಮಾಡಲಾಗುತ್ತಿದೆ ಎಂದರು.
ನೀರಾವರಿ ಇಲಾಖೆಯಲ್ಲಿ ಒಂದು ವರ್ಷದಿಂದ ಏನಿಲ್ಲಾ ನಡಿಯುತ್ತಿದೆ. ಯಾವ ಹೊಟೆಲ್ ನಲ್ಲಿ ಏನು ನಡಿಯುತ್ತಿತ್ತು ಎಂಬುದು ಗೊತ್ತು, ಬೆಂಕಿ ಇಲ್ಲದ ಹೊಗೆ ಆಡುವುದಿಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ನಾನು ಕೂಡ ನೀರಾವರಿ ಸಚಿವನಾಗಿದ್ದವನು. ಐಟಿ ದಾಳಿ ನಡೆದಿದೆ. ಅದರೆ ಅಧಿಕಾರಿಗಳು, ಸಂಬಂಧ ಪಟ್ಟವರು ಅಧಿಕೃತವಾಗಿ ಹೇಳಿಕೆ ನೀಡುವವರೆಗೂ ನಾನು ಏನು ಮಾತನಾಡೋದಿಲ್ಲ. ಆದರೆ ಉಮೇಶ್ ಬಿಎಸ್ ವೈ ಆಪ್ತ ಸಹಾಯಕನಂತೂ ಹೌದಲ್ವಾ? ಅದನ್ನ ಅಲ್ಲಗೆಳಯಲು ಅಗುವುದಿಲ್ವಲ್ಲ ಎಂದರು.
ಇದನ್ನೂ ಓದಿ:ಬಿಎಸ್ ವೈ ಆಪ್ತರ ಮೇಲಿನ ಐಟಿ ದಾಳಿಯಲ್ಲಿ ರಾಜಕೀಯ ವಾಸನೆ ಬರುತ್ತಿದೆ: ಸಿದ್ದರಾಮಯ್ಯ
ನೀರಾವರಿ ಇಲಾಖೆಯಲ್ಲಿ ಯಾರು ಯಾರು ಹೋಟೆಲ್ ನಲ್ಲಿ ಕೂತು ಮೀಟಿಂಗ್ ಮಾಡಿದರು, ಟೆಂಡರ್ ಬಗ್ಗೆ ಮಾತನಾಡಿದರು. ಎಲ್ಲಾ ಗೊತ್ತಿದೆ. ಅವರ ಮೇಲೂ ದಾಳಿ ಆಗಬೇಕಲ್ವಾ. ಅವರನ್ನೂ ವಿಚಾರಿಸಬೇಕಲ್ವಾ ಎಂದು ಡಿ ಕೆ ಶಿವಕುಮಾರ್ ಅವರು ಪರೋಕ್ಷವಾಗಿ ರಮೇಶ್ ಜಾರಕೊಹೊಳಿ ವಿರುದ್ದ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ