ಭಾರತದಲ್ಲಿ 4 ತಿಂಗಳುಗಳಲ್ಲೇ ಗರಿಷ್ಠ ದೈನಂದಿನ ಕೋವಿಡ್ ಪ್ರಕರಣಗಳ ವರದಿ


Team Udayavani, Mar 18, 2023, 6:00 PM IST

Covid test

ನವದೆಹಲಿ : ಭಾರತದಲ್ಲಿ ದಾಖಲಾದ ದೈನಂದಿನ ಕೋವಿಡ್ ಪ್ರಕರಣಗಳು ಶನಿವಾರ ನಾಲ್ಕು ತಿಂಗಳುಗಳಲ್ಲೇ ಅತಿ ಹೆಚ್ಚು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 800 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 841 ತಾಜಾ ಸೋಂಕುಗಳೊಂದಿಗೆ, ಸಕ್ರಿಯ 5,389 ಕ್ಕೆ ಏರಿಕೆಯಾಗಿದೆ.

ಕೇರಳದಲ್ಲಿ ಎರಡು, ಜಾರ್ಖಂಡ್ ಮತ್ತು ಮಹಾರಾಷ್ಟ್ರ ತಲಾ ಒಂದು ಮೃತ್ಯು ವರದಿಯಾಗಿದೆ. ಕೇರಳ, ಮಹಾರಾಷ್ಟ್ರ, ಕರ್ನಾಟಕ ಮತ್ತು ಗುಜರಾತ್‌ನಲ್ಲಿ ಅತಿ ಹೆಚ್ಚು ವೈರಲ್ ಸೋಂಕು ಪ್ರಕರಣಗಳಿವೆ ಎಂದು ಅಂಕಿಅಂಶಗಳು ತೋರಿಸಿವೆ.

ಭಾರತದ ದೈನಂದಿನ ಸರಾಸರಿ ಹೊಸ ಕೋವಿಡ್ ಪ್ರಕರಣಗಳು ಆರು ಪಟ್ಟು ಹೆಚ್ಚಿವೆ. ಒಂದು ತಿಂಗಳ ಹಿಂದೆ (ಫೆ 18) 112 ರಷ್ಟಿದ್ದ ದೈನಂದಿನ ಸರಾಸರಿ ಹೊಸ ಪ್ರಕರಣಗಳು ಈಗ (ಮಾರ್ಚ್ 18) 626 ಆಗಿದೆ.

ಟಾಪ್ ನ್ಯೂಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

tdy-2ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

surya rohith

ಕೆಲವು ಪಂದ್ಯಗಳಿಗೆ ರೋಹಿತ್‌ ರೆಸ್ಟ್‌ : ಸೂರ್ಯಕುಮಾರ್‌ ಯಾದವ್‌ ಉಸ್ತುವಾರಿ ನಾಯಕ

d k

ವಿಧಾನ-ಕದನ 2023: ಇಲ್ಲಿ ವ್ಯಕ್ತಿ ನಿಷ್ಠೆಗಿಂತ ಪಕ್ಷನಿಷ್ಠೆಯೇ ಅಂತಿಮ!

poli

ಡೈಲಿ ಡೋಸ್‌: ಆಡಿಸುವಾತ ಆಟವ ಮುಗಿಸಿ ಸೀಟಿ ಊದಿದ ಓಡುವಾತನ ಕುರ್ಚಿ ಕಸಿದು ಕೆಳಗೆ ಕೂರಿಸಿದ !



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

tdy-2ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

ಇಸ್ರೋ ಸೆರೆಹಿಡಿದ ಅದ್ಭುತ ಭಾರತ!

ಇಸ್ರೋ ಸೆರೆಹಿಡಿದ ಅದ್ಭುತ ಭಾರತ!

ಭಾರತ ಪ್ರಜಾಪ್ರಭುತ್ವದ ತಾಯಿ: ಪ್ರಧಾನಿ ಮೋದಿ

ಭಾರತ ಪ್ರಜಾಪ್ರಭುತ್ವದ ತಾಯಿ: ಪ್ರಧಾನಿ ಮೋದಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

tdy-2ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

surya rohith

ಕೆಲವು ಪಂದ್ಯಗಳಿಗೆ ರೋಹಿತ್‌ ರೆಸ್ಟ್‌ : ಸೂರ್ಯಕುಮಾರ್‌ ಯಾದವ್‌ ಉಸ್ತುವಾರಿ ನಾಯಕ