ಡೈಲಿ ಡೋಸ್‌: ಬಸ್‌ನೊಳಗೆ ಹೋಗಿ ಕುಳಿತುಕೊಳ್ಳಲು ಬಾಗಿಲು ಓಕೆ, ಕಿಟಕಿಗೇಕೆ ಟೀಕೆ?


Team Udayavani, Mar 14, 2023, 7:33 AM IST

politition cartoon

ಊರಿಗೆ ಇರುವ ಒಂದೇ ಬಸ್‌ ನಲ್ಲಿ ಕುಳಿತು ಹೋಗಲಿಕ್ಕೆ ಏನು ಮಾಡಬೇಕು? ಬಸ್ಸಿನ ಸಮಯಕ್ಕಿಂತ ಅರ್ಧಗಂಟೆ ಮೊದಲೇ ಹೋಗಿ ಕಾಯಬೇಕು.”ಅರ್ಧ ಗಂಟೆ ಸಾಕೇ? ಇರು ವುದು 30 ಸೀಟುಗಳು. ಜನ ಹೆಚ್ಚಿದ್ದರೆ? ಕನಿಷ್ಠ ಒಂದು ಗಂಟೆ ಮೊದಲು ಬೇಡವೇ?
ಒಂದು ಗಂಟೆ ಮೊದಲೇ ನಿಲ್ದಾಣಕ್ಕೆ ಆತ ಬಂದ. ಬಸ್ಸು ಬಂದೇ ಇಲ್ಲ, ನಿಲ್ದಾಣದ ತುಂಬಾ ಜನ.

ಒಬ್ಬನಿಗೆ ಕೇಳಿದರೆ, ನಿಮಗಿಂತ ಐದು ನಿಮಿಷ ಮೊದಲು ಬಂದೆ ಎಂದ. ಮತ್ತೂಬ್ಬ ಅರ್ಧ ಗಂಟೆ ಎಂದ. ಅಷ್ಟರಲ್ಲಿ ಬಸ್ಸು ಬಂದೇ ಬಿಟ್ಟಿತು. ನಿರ್ವಾಹಕ ಬಾಗಿಲು ತೆಗೆದನಷ್ಟೇ. ಎಲ್ಲರೂ ಒಳನುಗ್ಗ ತೊಡಗಿದರು.

ಹಿಂದೆ ಇದ್ದ ಒಬ್ಬ, “ರೀ, ನಾನು ಎರಡು ಗಂಟೆ ಮೊದಲೇ ಬಂದಿದ್ದೇನೆ. ಅಲ್ಲಿ ನೋಡಿ, ಈಗ ಬಂದವ ಹೇಗೆ ನುಗ್ತಾ ಇದ್ದಾನೆ’ ಎಂದು ಬೊಬ್ಬೆ ಹಾಕಿದ. ಮತ್ತಷ್ಟು ಜನ ಧ್ವನಿ ಸೇರಿಸಿದ್ದಷ್ಟೇ ಅಲ್ಲ, ಅವನನ್ನು ಹಿಡಿದೆಳೆಯತೊಡಗಿದರು.

ಪರಸ್ಪರ ಗದ್ದಲದ ಗೂಡಾಯಿತು. ಒಳನುಗ್ಗಲು ಯತ್ನಿಸಿದವನೂ “ನೋಡಿ, ನೀವೂ ಹೋಗಿ, ನನಗೆ ಹೋಗಬೇಡಿ’ ಎನ್ನೋದಿಕ್ಕೆ ನೀವ್ಯಾರು ಎಂದು ಅಬ್ಬರಿಸಿದ. ಅದಕ್ಕೆ ಮತ್ತೂಬ್ಬ “ನೀನು ಈಗ ಬಂದವ, ನಮ್ಮ ಹಿಂದೆ ಬಾ’ ಎಂದ. ಅದಕ್ಕೆ ಆತ “ಎಷ್ಟು ಹೊತ್ತಿಗೆ ಬಂದಿದ್ದೀರಿ ಅನ್ನೋದು ಮುಖ್ಯವಲ್ಲ, ಸೀಟು ಹಿಡಿಯೋದಷ್ಟೇ ಮುಖ್ಯ” ಎಂದು ಮತ್ತೆ ನುಗ್ಗಿದ.

ಅಂತೂ ನೂಕು ನುಗ್ಗಲು ದಾಟಿ ಒಳ ನುಗ್ಗಿ ದಂಗಾದ. ಎಲ್ಲ ಆಸನಗಳೂ ಭರ್ತಿಯಾಗಿವೆ ! ಬಸ್ಸಿನ ಒಳನುಗ್ಗಲಿಕ್ಕೆ ಬಾಗಿಲೇ ಏಕೆ ಬೇಕು? ಕಿಟಕಿ ಇಲ್ಲವೇ? ಎಂದು ಸೀಟಿನಲ್ಲಿ ಕುಳಿತವನೊಬ್ಬ ಕೇಳಿದ.

ಅಂದ ಹಾಗೆ, ಮುಂಬರುವ ವಿಧಾನಸಭೆ ಚುನಾ ವಣೆಗೆ ಟಿಕೆಟ್‌ ಆಕಾಂಕ್ಷಿಗಳ ಹೋರಾಟ ಪಕ್ಷಗಳಲ್ಲಿ ಸಿಕ್ಕಾಪಟ್ಟೆ ನಡೆಯುತ್ತಿದೆ. ನಮಗೊಂದು, ನಮ್ಮವರಿಗೆ ಇನ್ನೊಂದು ಎನ್ನುವ ಹಾಗೆ. ಬಾಗಿಲ ಮೂಲಕ ಯಾರು? ಕಿಟಕಿ ಮೂಲಕ ಇನ್ಯಾರು? ಕೆಲವೇ ದಿನಗಳಲ್ಲಿ ಸಿನೆಮಾ ಬಿಡುಗಡೆ !

~ಡಾ. ಗಣಪತಿ

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.