ಡೈಲಿ ಡೋಸ್‌: ಮತದಾರ ರಿಮೈಂಡರ್‌ ಬಳಸುವುದಿಲ್ಲ ಕಾಲ ಬಂದಾಗ ಬಡ್ಡಿ ಸಮೇತ ಬಾಕಿ ಪಾವತಿ


Team Udayavani, Mar 13, 2023, 7:31 AM IST

vote

ಚುನಾವಣೆ ಎಂಬುದು ಎಲ್ಲಿಯವರೆಗೆ ಬಂದು ತಲುಪಿದೆ ಎಂದರೆ ಪರಸ್ಪರ ಕೆಸರೆರಚಾಟ ಇಲ್ಲದೇ ಚುನಾವಣೆಯ ಬಂಡಿಯೇ ಸಾಗದು ಎಂಬಂತಾಗಿದೆ. ಅಷ್ಟೇ ಅಲ್ಲ. ಚುನಾವಣ ತಂತ್ರ ಎನ್ನುವ ಲೆಕ್ಕದಲ್ಲಿ “2 ಮತ್ತು 2” ಎಂಬುದು ಕೇವಲ ನಾಲ್ಕೇ ಅಲ್ಲ, 222 ಆಗಬಹುದು..222 ಮಿಲಿಯನ್‌ ಸಹ ಆಗಬಹುದು ಎಂಬಂತಾಗಿ ಹೋಗಿದೆ. ಇದು ಏನೂ ಆಗಬಹುದು ಎಂಬ ಹಂತಕ್ಕೇ ಮುಗಿದಿಲ್ಲ. ಎಲ್ಲವೂ ಆಗುತ್ತದೆ ಎಂಬ ನಿರ್ಧಾರಕ್ಕೆ ಬಂದಾಗಿದೆ. ವಿಶೇಷವೆಂದರೆ ಪ್ರತೀ ರಾಜ ಕಾರಣಿಯೂ ಇವೆಲ್ಲವನ್ನೂ ಮಾಡುವುದು ತಮ್ಮ ಕ್ಷೇತ್ರದ ಮತದಾರರ ಹೆಸರಿನಲ್ಲೇ !

ಒಂದು ಕಡೆಯಿಂದ ಇನ್ನೊಂದು ಕಡೆಯಿಂದ ಹಾರಲು ನಿರ್ಧರಿಸುವ ಹಲವರು ಹಾರುವ ಜಾಗವನ್ನು ಗೊತ್ತು ಪಡಿಸಿಕೊಳ್ಳುವಾಗ, ಅದರ ಆಳ ಅಗಲ, ಲಾಭ-ನಷ್ಟ ಇತ್ಯಾದಿ ಲೆಕ್ಕ ಹಾಕುವಾಗ “ವೈಯಕ್ತಿಕ ರಿಸ್ಕ್” ತೆಗೆದುಕೊಳ್ಳುತ್ತಾರೆ. ಆದರೆ ಹಾರುವ ಮೊದಲು ಎಲ್ಲವನ್ನೂ ತಮ್ಮ ಕ್ಷೇತ್ರದ ಮತದಾರರನ್ನೇ ಕೇಳಿ ಮಾಡಿದವರಂತೆ, “ನನ್ನ ಕ್ಷೇತ್ರದ ಮತದಾರರ ಎದುರು ನಿರ್ಧರಿಸುವೆ” ಎಂದು ಘೋಷಿಸಿ, ಒಂದಿಷ್ಟು ಖರ್ಚು ಮಾಡಿ ಸಮಾವೇಶ ನಡೆಸಿ “ನನಗೆ ಈಗಿನ ಮನೆ ಹಿಡಿಸುತ್ತಿಲ್ಲ. ಹೊಸ ಬಾಡಿಗೆ ಮನೆಗೆ ಹೋಗಬಹುದೇ?’ ಎಂದು ಕೇಳುವುದಿಲ್ಲ. ಬದಲಾಗಿ ಬಾಡಿಗೆ ಮನೆಯಲ್ಲಿ ಪೂಜೆಯೂ ಮುಗಿಸಿರುವೆ, ನೆರೆ ಬಂದು ಮುಳುಗುವ ಸ್ಥಿತಿ ಬಂದರೆ ಎಂದಿಗೂ ಕ್ಷೇತ್ರದ ಮತದಾರರು ನನ್ನ ಕೈ ಬಿಟ್ಟಿಲ್ಲ’ಎಂದು ಹೊಣೆ ಹೊರಿಸಿ, ತಾವು ಹಾರ ಹಾಗೂ ಜೈಕಾರ ಹಾಕಿಸಿಕೊಂಡು ಹಾರುತ್ತಾರೆ.

ಮತದಾರರೂ ಕೆಲವೊಮ್ಮೆ ಗರಗಸದೊಂದಿಗೇ ಸಮಾವೇಶಕ್ಕೆ ಬರುತ್ತಾರೆ, ಜೈ ಘೋಷ ಮುಗಿದ ಮೇಲೆ ತಮ್ಮ ನಾಯಕರ ಭವಿಷ್ಯದ ಮರದ ಬುಡವನ್ನೇ ತಣ್ಣಗೆ ಕೊಯ್ದು ಹೋಗುತ್ತಾರೆ. ಮರ ಉರುಳಿದ್ದು ತಿಳಿಯೋದೇ ಕೆಳಗೆ ಬಿದ್ದಾಗಲೇ. ಮತದಾರ ಎಂದಿಗೂ ಯಾವ ಪಾವತಿಯನ್ನೂ ಬಾಕಿ ಇರಿಸಿಕೊಳ್ಳುವುದಿಲ್ಲ. ಕಾಲ ಬಂದಾಗ ಬಡ್ಡಿ ಸಮೇತ ಪಾವತಿಸುತ್ತಾನೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.