ಈ ರಾಶಿಯವರಿಗಿಂದು ಗಣ್ಯ ಹಾಗೂ ಪ್ರತಿಷ್ಠಿತ ವ್ಯಕ್ತಿಗಳ ಸಹವಾಸವು ಉನ್ನತಿ ತಂದುಕೊಡಲಿದೆ


Team Udayavani, Jan 19, 2021, 8:25 AM IST

ಈ ರಾಶಿಯವರಿಗಿಂದು ಗಣ್ಯ ಹಾಗೂ ಪ್ರತಿಷ್ಠಿತ ವ್ಯಕ್ತಿಗಳ ಸಹವಾಸವು ಉನ್ನತಿ ತಂದುಕೊಡಲಿದೆ

19-01-2021

ಮೇಷ: ಅವಿವಾಹಿತರಿಗೆ ಉತ್ತಮ ಸಂಬಂಧಗಳಿಗಾಗಿ ತುಂಬಾ ಪ್ರಯಾಸ ಪಡಬೇಕಾಗಬಹುದು. ದಿನವಿಡೀ ಕಠಿಣ ಪರಿಶ್ರಮದಿಂದ ದುಡಿವ ನಿಮಗೆ ಉತ್ತಮ ಫ‌ಲಿತಾಂಶ ದೊರಕದು. ಕಿರು ಪ್ರಯಾಣ ಬರಬಹುದು.

ವೃಷಭ: ನಿಮ್ಮ ಮನಸ್ಸಿಗೆ ಸಮಾಧಾನವಾಗುವ ಘಟನೆಗಳು ನಡೆದೀತು. ಆರೋಗ್ಯದ ಏರುಪೇರಿನಿಂದ ಮನಸ್ಸು ವ್ಯಾಕುಲಗೊಂಡೀತು. ಆದರೆ ಹೆದರುವ ಅವಶ್ಯಕತೆ ಇಲ್ಲ. ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇದೆ.

ಮಿಥುನ: ಮನಸ್ಸು ಸಂತೋಷದಿಂದ ಹಾರಾಡಲಿದೆ. ಅಪರಿಚಿತರ ಭೇಟಿಯಾಗುವ ಸುಸಂದರ್ಭ ಬರಲಿದೆ. ಕಾರ್ಖಾನೆಯಲ್ಲಿ ದುಡಿಯುವ ಕಾರ್ಮಿಕರಿಗೆ ಭಡ್ತಿಯ ಸಂಭವವಿದೆ. ಕಿರು ಸಂಚಾರ ಯೋಗವಿದೆ.

ಕರ್ಕ: ಮನೆಯಲ್ಲಿ ಮಕ್ಕಳಿಂದ ಸಂತಸ, ಸಮಾಧಾನ ಸಿಗಲಿದೆ. ವಿದ್ಯಾರ್ಥಿವರ್ಗಕ್ಕೆ ಅಭಿವೃದ್ಧಿ ಕಂಡು ಬರಲಿದೆ. ನೀವು ಹಾಕಿದ ಪ್ರಯತ್ನ ಸಾರ್ಥಕವಾಗಲಿದೆ. ದೇಹಾರೋಗ್ಯದಲ್ಲಿ ಶೀತ, ಕಫ‌ದ ಭಾದೆಯು ಕಂಡು ಬರಲಿದೆ.

ಸಿಂಹ: ಮನಸ್ಸು ಇಬ್ಬಗೆಯಲ್ಲಿ ಆಲೋಚನೆಗೆ ಒಳಗಾದೀತು. ನೀವು ಆಲೋಚಿಸಿದ ಕಾರ್ಯವು ಕೈಕೊಂಡು ಸಮಾಧಾನವಾದೀತು. ದಿನದಿಂದ ದಿನ ಮನಸ್ಸಿನ ಬೇಗೆಯು ಕಡಿಮೆಯಾಗಲಿದೆ. ಅಲ್ಪರ ಸಹವಾಸ ಬೇಡ.

ಕನ್ಯಾ: ನಿಮ್ಮ ಪತ್ನಿಯ ಸಹವಾಸದಿಂದ ನಿಮಗೆ ಸಮಾಧಾನ ಹಾಗೂ ಶಾಂತಿ ದೊರಕಲಿದೆ. ನವ ವಿವಾಹಿತರಿಗೆ ಪತ್ನಿಯನ್ನು ಅರ್ಥೈಸಿಕೊಂಡು ನಡೆಯುವುದೇ ದೊಡ್ಡ ಸಾಹಸವಾದೀತು. ಸಮಾರಂಭದಲ್ಲಿ ಭಾಗಿಯಾಗುವಿರಿ.

ತುಲಾ: ಗಣ್ಯ ಹಾಗೂ ಪ್ರತಿಷ್ಠಿತ ವ್ಯಕ್ತಿಗಳ ಸಹವಾಸವು ನಿಮಗೆ ಉನ್ನತಿ ತಂದುಕೊಡಲಿದೆ. ಆದರೂ ಖರ್ಚುವೆಚ್ಚಗಳಲ್ಲಿ ನಿಗಾವಹಿಸಿರಿ. ಅತೀ ಸ್ನೇಹ, ಅತೀ ಸಲುಗೆ ನಿಮ್ಮನ್ನು ಅಧಃಪತನಕ್ಕೊಯ್ಯಲಿದೆ. ಜಾಗ್ರತೆ ವಹಿಸಿರಿ.

ವೃಶ್ಚಿಕ: ಉನ್ನತ ಶಿಕ್ಷಣಕ್ಕಾಗಿ ವಿದೇಶ ಪ್ರಯಾಣವು ಕೂಡಿ ಬರಲಿದೆ. ಆದರೂ ನಿಮ್ಮ ಜಾಗ್ರತೆಯಲ್ಲಿ ನೀವಿದ್ದರೆ ಉತ್ತಮ. ಧರ್ಮವನ್ನು ಬಿಡಬೇಡಿ. ಹಿರಿಯರಿಗೆ ಗೌರವ ಹಾಗೂ ಸತ್ಕರಿಸುವದನ್ನು ಮರೆಯದಿರಿ. ಉತ್ತಮ ಲಾಭವಿದೆ.

ಧನು: ನಿಮ್ಮ ಧೈರ್ಯ, ಆತ್ಮವಿಶ್ವಾಸ ಹಾಗೂ ಧನಾತ್ಮಕ ಚಿಂತನೆಗಳು ನಿಮ್ಮನ್ನು ಮುನ್ನಡೆಸಿಕೊಂಡು ಹೋಗಲಿದೆ. ಸ್ವಲ್ಪ ಎಡರು ತೊಡರುಗಳು ಕಂಡು ಬಂದರೂ ನೀವು ಮುಂದೆ ಹಾಕಿದ ಹೆಜ್ಜೆಯನ್ನು ಹಿಂದಿಡದಿದ್ದರೆ ಒಳ್ಳೆಯದು.

ಮಕರ: ದಿನದಿಂದ ದಿನಕ್ಕೆ ಉತ್ತಮ ಅಭಿವೃದ್ಧಿಗೆ ಪೂರಕವಾಗಿ ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಹೆಸರು ಮಾಡುವಿರಿ. ಸಹೋದ್ಯೋಗಿಗಳೊಂದಿಗೆ ಒಳ್ಳೆಯ ಸಂಬಂಧ ಇಟ್ಟುಕೊಳ್ಳಿರಿ. ಗೃಹದಲ್ಲಿ ತೃಪ್ತಿ ಸಮಾಧಾನವಿದೆ.

ಕುಂಭ: ಕಾರ್ಯಕ್ಷೇತ್ರದಲ್ಲಿ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಇದ್ದರೂ ಮನಸ್ಸಿಗೆ ಸಮಾಧಾನವಿರದು. ಅಲ್ಲದೆ ಖರ್ಚು ವೆಚ್ಚವು ಅತೀಯಾದೀತು. ದೇವತಾ ಕಾರ್ಯಾಧಿ ಪ್ರಯಾಣ ಹಾಗೂ ಖರ್ಚು ಬರುವುದು.

ಮೀನ: ಮನೆ ಮಂದಿಯ ವಿಶ್ವಾಸವನ್ನು ಇಟ್ಟುಕೊಂಡನೆ ಉತ್ತಮ. ವಿಶ್ವಾಸಘಾತಕತನದ ಕೆಲಸ ಮಾಡಬೇಡಿರಿ. ನಿಮ್ಮ ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಆದರೆ ಮೇಲಾಧಿಕಾರಿಗಳ ಕಾಟವಿರುತ್ತದೆ.

ಎನ್‌.ಎಸ್‌. ಭಟ್

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.