ಇಂದಿನ ರಾಶಿಫಲ: ಈ ರಾಶಿಯ ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿ ಬರುವ ಸಮಯ


Team Udayavani, Aug 14, 2021, 8:10 AM IST

ಇಂದಿನ ರಾಶಿಫಲ: ಈ ರಾಶಿಯ ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿ ಬರುವ ಸಮಯ

14-08-2021

ಮೇಷ: ಮಾಡುವಂತಹ ವ್ಯವಹಾರದಲ್ಲಿ ಪಾರದರ್ಶಕತೆ ಹೆಚ್ಚಿನ ಆದ್ಯತೆ ನೀಡುವುದರಿಂದ ನಿರೀಕ್ಷಿತ ಸಫ‌ಲತೆ. ಧನಾರ್ಜನೆ ಉತ್ತಮವಾಗಿದ್ದರೂ ಏನೋ ಒಂದು ವಿಧದ ಅತೃಪ್ತಿ ತೋರೀತು. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು.

ವೃಷಭ: ಮಾಡುವಂತಹ ಉದ್ಯೋಗದಲ್ಲಿ ಹೆಚ್ಚಿನ ಗೌರವ ಮನ್ನಣೆ ಪ್ರಾಪ್ತಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿ ಬರುವ ಸಮಯ. ಹಣಕಾಸಿನ ವಿಷಯದಲ್ಲಿ ಸರಿಯಾದ ದಾಖಲಾತಿಗೆ ಆದ್ಯತೆ ನೀಡಿ. ಆರೋಗ್ಯದಲ್ಲಿ ಅಭಿವೃದ್ಧಿ.

ಮಿಥುನ: ನಿರೀಕ್ಷಿತ ಸ್ಥಾನ ಸುಖಕ್ಕಾಗಿ ಹೆಚ್ಚಿದ ಶ್ರಮ . ಉದ್ಯೋಗ ವ್ಯವಹಾರದಲ್ಲಿ ಅಧಿಕ ಜವಾಬ್ದಾರಿ. ಸಹೋದ್ಯೋಗಿಗಳಿಂದ ಸಹಕಾರ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಗೌರವ ಪುರಸ್ಕಾರದ ಅವಕಾಶ. ಗುರುಹಿರಿಯರ ಆರೋಗ್ಯ ಸುದೃಢ.

ಕರ್ಕ: ಆರೋಗ್ಯದಲ್ಲಿ ಸುಧಾರಣೆ. ಸಣ್ಣ ಪ್ರಯಾಣ ಸಂಭವ. ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ತಾಳ್ಮೆಯ ನಿರ್ಣಯ ಫ‌ಲಿಸೀತು. ಉದ್ಯೋಗ ವ್ಯವಹಾರದಲ್ಲಿ ಹೊಂದಾಣಿಕೆಯ ಅಗತ್ಯ. ಮಿತ್ರರಲ್ಲಿ ಗೊಂದಲಕ್ಕೆ ಅವಕಾಶ ನೀಡದಿರಿ.

ಸಿಂಹ: ದೇವತಾ ಪ್ರಾರ್ಥನೆಯಿಂದ ವಿಘ್ನ ಪರಿಹಾರ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ ಸಂಭವ. ಧನಾರ್ಜನೆಗೆ ಸರಿಸಮವಾದ ಖರ್ಚು ಎದುರಾದೀತು ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ.

ಕನ್ಯಾ: ಅಧಿಕ ದೈಹಿಕ ಶ್ರಮದಿಂದ ನಿರೀಕ್ಷಿತ ಸ್ಥಾನ ಪ್ರಾಪ್ತಿ. ಉತ್ತಮ ಗೌರವ ಧನ ಸಂಪಾದನೆ. ಪರರ ಸಹಾಯ ನಿರೀಕ್ಷೆ ಮಾಡದೆ ಸ್ವಂತ ವಿಚಾರಗಳಲ್ಲಿ ಕಾರ್ಯ ತತ್ಪರತೆ. ಭೂಮಿ ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ.

ತುಲಾ:ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣ ಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ವಿಫ‌ುಲ ಅವಕಾಶ. ಗುರುಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.

ವೃಶ್ಚಿಕ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಮನೆಯಲ್ಲಿ ಸಂಭ್ರಮದ ವಾತಾವರಣ.

ಧನು: ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ದಾಂಪತ್ಯ ಸುಖ ತೃಪ್ತಿದಾಯಕ. ಗುರುಹಿರಿಯರ ಉತ್ತಮ ಸಹಕಾರ ಹಾಗೂ ಮಾರ್ಗದರ್ಶನ.

ಮಕರ: ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನವ್ಯಯ. ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ ಲಭ್ಯ.

ಕುಂಭ: ಆರೋಗ್ಯ ಸ್ಥಿರ. ಜನಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ.

ಮೀನ: ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ ಸಂಭವ. ದೂರದ ಉದ್ಯೋಗ ಕೆಲಸ ಕಾರ್ಯಗಳಲ್ಲಿ ಅಡಚಣೆ ತೋರಿದರೂ ನಿರೀಕ್ಷಿತ ಸ್ಥಾನ ಸುಖ ಪ್ರಾಪ್ತಿ. ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.