ಈ ರಾಶಿಯವರಿಗಿಂದು ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ


Team Udayavani, Nov 27, 2021, 8:28 AM IST

horocospe

27-11-2021

ಮೇಷ: ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಉತ್ತಮ ಫ‌ಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಎಲ್ಲ ವಿದಧ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ದಂಪತಿಗಳಿಂದ ಪರಸ್ಪರ ಜವಾಬ್ದಾರಿಯುತ ನಡೆ

ವೃಷಭ: ನೂತನ ಮಿತ್ರರ ಸಮಾಗಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬ ಕೆಲಸದಿಂದ ಹೆಚ್ಚಿದ ವರಮಾನ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು.

ಮಿಥುನ: ಗಣ್ಯ ವ್ಯಕ್ತಿಗಳ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳ ಸಹಕಾರ.

ಕರ್ಕ: ದೂರ ಪ್ರಯಾಣ ಸಂಭವ. ಧಾರ್ಮಿಕ ವಿಚಾರಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಸ್ವಪ್ರಯತ್ನದಿಂದ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ಸಿಂಹ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ತೃಪ್ತಿಕರ. ದಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ.

ಕನ್ಯಾ:ಸಂತಸದಿಂದ ಕೂಡಿದ ದಿನ. ಎಲ್ಲಾ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ, ಅನಿರೀಕ್ಷಿತ ಧನಾಗಮ.

ತುಲಾ:ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ವೃದ್ಧಿ. ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರದಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃ ಸಂತೋಷ.

ವೃಶ್ಚಿಕ: ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿ ಅವಕಾಶ. ಎಲ್ಲಾ ವಿಚಾರದಲ್ಲೂ ಜಾಗೃತೆಯ ನಡೆ ಅಗತ್ಯ.

ಧನು: ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಆರೋಗ್ಯ ಉತ್ತಮ. ಅಧ್ಯಯನಾಸಕ್ತರಿಗೆ ಶ್ರೆಯಸ್ಸು..

ಮಕರ: ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ ಮೇಲಧಿಕಾರಿಗಳ ಸಹಾಯ ಸಹಕಾರದಿಂದ ಪ್ರಗತಿ. ದೀರ್ಘ‌ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕತೆ ವೃದ್ಧಿ.

ಕುಂಭ: ಆರೋಗ್ಯ ಉತ್ತಮ. ದೇವತಾನುಗ್ರಾಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫ‌ಲತೆ ಶ್ರೇಯಸ್ಸು ತೋರಿಬರುವುವು. ದೂರದ ವ್ಯವಹಾರದಿಂದ ಧನವೃದ್ಧಿ, ಸ್ಥಾನ ಲಾಭ. ಗೃಹದಲ್ಲಿ ಸಂತಸದ ವಾತಾವರಣ‌.

ಮೀನ: ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಹ ಆಗದಂತೆ ಕರ್ತವ್ಯ ನಿರ್ವಹಿಸಿ ಆರೋಗ್ಯ ಗಮನಿಸಿ. ಮಾತಿನಲ್ಲಿ ತಾಳ್ಮೆ, ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ದಂಪತಿಗಳಲ್ಲಿ ಪರಸ್ಪರ ಅನ್ಯೋನ್ಯತೆ. ಮಕ್ಕಳಿಂದ ಸುಖ ಸಂತೋಷ.

ಜಯತೀರ್ಥ ಆಚಾರ್ಯ

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.