ಗೈರಾದ ತಾಲೂಕು ಅಧಿಕಾರಿಗಳ ವಿರುದ್ಧ ದಲಿತ ಮುಖಂಡರ ಆಕ್ರೋಶ
Team Udayavani, Dec 3, 2021, 2:24 PM IST
ದೋಟಿಹಾಳ: ಸಮೀಪದ ಮುದೇನೂರು ಗ್ರಾಮದಲ್ಲಿ ನಡೆದ ಅಸ್ಪೃಶ್ಯತೆ ನಿವಾರಣ ಕಾರ್ಯಕ್ರಮಕ್ಕೆ ಅಧಿಕಾರಿಗಳ ಗೈರು ಹಾಜರಿಯಿಂದ ರದ್ದಾಯಿತು.
ಬೆಳಗ್ಗೆ 10 ಗಂಟೆಗೆ ಆರಂಭವಾಗಬೇಕಾದ ಕಾರ್ಯಕ್ರಮ ಮಧ್ಯಾಹ್ನ ಒಂದು ಗಂಟೆಯಾದರೂ ಯಾವ ಅಧಿಕಾರಿಗಳು ಕಾರ್ಯಕ್ರಮಕ್ಕೆ ಬರದಿದ್ದ ಕಾರಣಕ್ಕೆ ರದ್ದು ಮಾಡಬೇಕಾಯಿತು.
ಮಳೆಯಲ್ಲೇ ಕಾದು ಸುಸ್ತಾದ. ಸಾರ್ವಜನಿಕರು, ದಲಿತ ಮುಖಂಡರು. ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾದ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಂಡರು.
ನೀವು ತಾಲೂಕು ಅಧಿಕಾರಿಗಳು ಮಾಹಿತಿ ನೀಡಿದರೂ ಯಾಕೆ ಆಗಮಿಸಿಲ್ಲ. ಇದು ಕೇವಲ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಕಾರ್ಯಕ್ರಮ ಮಾಡುತ್ತಿರುವುದು ತಪ್ಪು, ಹಿಂದೆ ಇದೇ ರೀತಿ ಜುಮಲಾಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ಯಾವ ಅಧಿಕಾರಿಗಳು ಭಾಗವಹಿಸಿಲ್ಲ ಈಗ ಅದೇ ರೀತಿ ಅಧಿಕಾರಗಳು ಮಾಡುತ್ತಿದ್ದಾರೆ ಇದು ಅಸ್ಪೃಶ್ಯತೆಯ ನಿವಾರಣೆ ಕಾರ್ಯಕ್ರಮವು ಅಥವಾ ನಮಗೆ ಮಾಡುತ್ತಿರುವ ಅವಮಾನವೇ? ಎಂದು ದಲಿತ ಮುಖಂಡರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕೂಡಲೇ ಕಾರ್ಯಕ್ರಮಕ್ಕೆ ಆಗಮಿಸದ ತಾಲೂಕು ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಬೇಕೆಂದು ದಲಿತ ಮುಖಂಡರು ಆಗ್ರಹಿಸಿದರು. ಇನ್ನು ಮುಂದೆ ಇದೇ ರೀತಿಯ ಕಾರ್ಯಕ್ರಮ ಮಾಡುವ ಅವಶ್ಯಕತೆ ನಮಗೆ ಇಲ್ಲ ಎಂದು ಮುಖಂಡರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿಗೆ ಹೆದರಿ,ಸೋನಿಯಾ,ಖರ್ಗೆ ಸೇರಿ ಹಲವು ಸಚಿವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಸೂಲಿಬೆಲೆ
BJP ಹೈಕಮಾಂಡ್ ವಿರುದ್ದ ಕೆರಳಿದ ಸಂಸದ ಸಂಗಣ್ಣ ಕರಡಿ
Koppal: ತುಂಗಭದ್ರಾ ಕಾಡಾ ಅಧ್ಯಕ್ಷರಾಗಿ ಹಸನ್ಸಾಬ್ ದೋಟಿಹಾಳ ನೇಮಕ
Koppala; ಈಶ್ವರಪ್ಪಗೆ ಲೋಕಸಭಾ ಟಿಕೆಟ್ ನೀಡಲು ಕುರುಬ ಸಮಾಜದ ಒತ್ತಾಯ
ಆನೆಗೊಂದಿ ಉತ್ಸವ:ಉಳಿದ ಆಹಾರ ಪದಾರ್ಥ ತಿಂದು 30 ಕುರಿ-ಮೇಕೆ ಸಾವು; 180ಕ್ಕೂ ಹೆಚ್ಚು ಅಸ್ವಸ್ಥ
MUST WATCH
ಹೊಸ ಸೇರ್ಪಡೆ
Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!