ಕೋವಿಡ್ ಎಚ್ಚರಿಕೆ ಮಧ್ಯೆ ಹೇಮಗುಡ್ಡದಲ್ಲಿ ದಸರಾ ಆಯುಧ ಪೂಜೆ


Team Udayavani, Oct 25, 2020, 6:22 PM IST

ಕೋವಿಡ್ ಎಚ್ಚರಿಕೆ ಮಧ್ಯೆ ಹೇಮಗುಡ್ಡದಲ್ಲಿ ದಸರಾ ಆಯುಧ ಪೂಜೆ

ಗಂಗಾವತಿ: ಐತಿಹಾಸಿಕ ಪ್ರಸಿದ್ಧ ತಾಲೂಕಿನ ಹೇಮಗುಡ್ಡ ಕ್ಷೇತ್ರದಲ್ಲಿ ಕೋವಿಡ್ ಎಚ್ಚರಿಕೆ ಮಧ್ಯೆ ನವರಾತ್ರಿ ದಸರಾ ಪೂಜೆಯನ್ನು ರವಿವಾರ ನೆರವೇರಿಸಲಾಯಿತು.

ಕನ್ನಡ ನಾಡಿಗೆ ಶರನ್ನವರಾತ್ರಿ ದಸರಾ ಹಬ್ಬವನ್ನು ಪರಿಚಯ ಮಾಡಿದ್ದು ಕುಮ್ಮಟದುರ್ಗಾದ ದೊರೆ ಗಂಡುಗಲಿ ಕುಮಾರರಾಮ. ದಕ್ಷಿಣ ಭಾರತದ ಮೇಲೆ ದೆಹಲಿ ಸುಲ್ತಾನರ ದಾಳಿ ನಂತರ ಹೊಯ್ಸಳ ಸಾಮ್ರಾಜ್ಯ ಸೇರಿ ಕೆಲ ಸಂಸ್ಥಾನಗಳು ನಾಶವಾದವು ನಂತರ ಕುಮ್ಮಟದುರ್ಗಾ ಕಂಪ್ಲಿ ಪ್ರದೇಶಗಳನ್ನು ಸೇರಿಸಿ ರಾಜ್ಯ ಸ್ಥಾಪನೆ ಮಾಡಿ ಆಳ್ವಿಕೆ ನಡೆಸಿದರು. ಮೋಸದಿಂದ ದೆಹಲಿ ಸುಲ್ತಾನರು ಕುಮ್ಮಟದುರ್ಗಾ ಕೋಟೆಯನ್ನು ದ್ವಂಸಗೊಳಿಸಲಾಯಿತು. ಗಂಡುಗಲಿಕುಮಾರರಾಮನ ಆಳ್ವಿಕೆಯಲ್ಲಿ ದಸರಾ ಹಬ್ಬ ಆಚರಣೆ ಆರಂಭ ಮಾಡಲಾಯಿತು.

ಪ್ರತಿ ವರ್ಷ 9 ದಿನಗಳ ಕಾಲ ದಸರಾ ಹಬ್ಬ ಆಚರಣೆ ಮಾಡಲಾಗಿತ್ತಿತ್ತು. ನಂತರ ಹಂಪಿ ವಿಜಯನಗರ ಸಾಮ್ರಾಜ್ಯದಲ್ಲಿ‌ ಪ್ರಸ್ತುತ ಮೈಸೂರಿನಲ್ಲಿ ಶರನ್ನವರಾತ್ರಿ ವೈಭವದಿಂದ ಆಚರಣೆ ಮಾಡಲಾಗುತ್ತಿದೆ. ಹೇಮಗುಡ್ಡದಲ್ಲಿ ಕಳೆದ 35 ವರ್ಷಗಳಿಂದ ಶರನ್ನವರಾತ್ರಿ ದಸರಾ ಆಚರಣೆಯನ್ನು ಮಾಜಿ ಸಂಸದ ಎಚ್.ಜಿ.ರಾಮುಲು ಅವರ‌ ಪುತ್ರ ಮಾಜಿ ಎಂಎಲ್ಸಿ ಎಚ್.ಆರ್.ಶ್ರೀನಾಥ ಆಯೋಜನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆಗಾಗಿ ಕೋವಿಡ್ ರೋಗಿಯನ್ನು 500ಮೀಟರ್ ದೂರ ಬೆನ್ನಮೇಲೆ ಹೊತ್ತು ತಂದ ಅರೋಗ್ಯ ಸಿಬ್ಬಂದಿ

9 ದಿನಗಳ ಕಾಲ ಎಲ್ಲಾ ಸಮುದಾಯದ ಬಾಂಧವರ ಸಾಮೂಹಿಕ ಮದುವೆ, ದೇವಿಯ ಪುರಾಣ ಕೊನೆಯ ದಿನ ಆನೆ ಮೇಲೆ ಅಂಬಾರಿಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಮೂರ್ತಿ ಮೆರವಣಿಗೆ ನಡೆಯುತ್ತದೆ. ಸುಮಾರು 2 ಕೀ.ಮೀ.ದೂರ ಸಾಗುವ ಮೆರವಣಿಗೆಯಲ್ಲಿ ನಾಡಿನ ಕಲೆ ಸಂಸ್ಕೃತಿ ಬಿಂಬಿಸುವ ಕಲಾತಂಡಗಳ‌ ಮೆರವಣಿಗೆ ನಡೆಯುತ್ತದೆ.

ಈ ಭಾರಿ ಕೊವೀಡ್ ಸೋಂಕು ವ್ಯಾಪಕವಾಗಿದ್ದರಿಂದ ಹೇಮಗುಡ್ಡದಲ್ಲಿ ದಸರಾ ಸರಳವಾಗಿ ನಡೆಸಲಾಗುತ್ತಿದೆ. ದೇವಿ ಮೂರ್ತಿ ಇಟ್ಟು ಸರಳವಾಗಿ ಮೆರವಣಿಗೆ ನಡಸಲಾಗುತ್ತಿದೆ.

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.