ದಾವಣಗೆರೆಯಲ್ಲಿ 393 ಸೋಂಕಿತರು ಗುಣಮುಖ, 453 ಹೊಸ ಪ್ರಕರಣ ಪತ್ತೆ


Team Udayavani, May 9, 2021, 9:05 PM IST

ದಾವಣಗೆರೆಯಲ್ಲಿ 393 ಸೋಂಕಿತರು ಗುಣಮುಖ, 453 ಹೊಸ ಪ್ರಕರಣ ಪತ್ತೆ

ದಾವಣಗೆರೆ: ಜಿಲ್ಲೆಯಲ್ಲಿ ಭಾನುವಾರ ಕೊರೊನಾದಿಂದ ಗುಣಮುಖರಾದ 393 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 251, ಹರಿಹರದಲ್ಲಿ 43, ಜಗಳೂರಿನಲ್ಲಿ 27, ಚನ್ನಗಿರಿ ಯಲ್ಲಿ 34, ಹೊನ್ನಾಳಿಯಲ್ಲಿ 19 ಹಾಗೂ ಹೊರ ಜಿಲ್ಲೆಯ 19 ಒಳಗೊಂಡಂತೆ 393 ಸೋಂಕಿತರು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 453 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 266, ಹರಿಹರದಲ್ಲಿ 31, ಜಗಳೂರಿನಲ್ಲಿ 26, ಚನ್ನಗಿರಿಯಲ್ಲಿ 46, ಹೊನ್ನಾಳಿಯಲ್ಲಿ 64 ಹಾಗೂ ಹೊರ ಜಿಲ್ಲೆಯ 20 ಜನರು ಒಳಗೊಂಡಂತೆ 453 ಜನರಲ್ಲಿ ಮಹಾಮಾರಿ ಕೊರೊನಾ ಪತ್ತೆಯಾಗಿದೆ.

ಕೊರೊನಾದಿಂದ ಐವರು ಮೃತಪಟ್ಟಿದ್ದಾರೆ. ಐವರ ಸಾವಿನಿಂದ ಜಿಲ್ಲೆಯಲ್ಲಿ ಈವರೆಗೆ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 301 ಕ್ಕೆ ಏರಿದೆ. ಸಾವಿನ ಸಂಖ್ಯೆ ಮುನ್ನೂರರ ಗಡಿ ದಾಟಿದೆ.

ದಾವಣಗೆರೆ ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದ 65 ವರ್ಷದ ವೃದ್ಧೆ, ದಾವಣಗೆರೆ ಬೀಡಿ ಲೇಔಟ್ ನ 56 ವರ್ಷದ ಮಹಿಳೆ, ಇಡಬ್ಲ್ಯುಎಸ್ ಕಾಲೋನಿಯ 39 ವರ್ಷದ ವ್ಯಕ್ತಿ, ಚೌಕಿಪೇಟೆಯ 45 ವರ್ಷದ ವ್ಯಕ್ತಿ, ಹರಿಹರದ 68 ವರ್ಷದ ವೃದ್ಧ ಮೃತಪಟ್ಟವರು.

ಇದನ್ನೂ ಓದಿ :ಕೋವಿಡ್ ವಾರ್ ರೂಂಗೆ ಸಚಿವರಾದ ಎಸ್.ಟಿ. ಸೋಮಶೇಖರ್, ಅಶೋಕ್ ದಿಡೀರ್ ಭೇಟಿ

ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 16917, ಹರಿಹರದಲ್ಲಿ 4225, ಜಗಳೂರಿನಲ್ಲಿ 1510, ಚನ್ನಗಿರಿಯಲ್ಲಿ 2869, ಹೊನ್ನಾಳಿಯಲ್ಲಿ 3342, ಹೊರ ಜಿಲ್ಲೆಯ 845 ಜನರು ಸೇರಿದಂತೆ ಈವರೆಗೆ ಒಟ್ಟು 29,708 ಜನರು ಸೋಂಕಿಗೆ ಒಳಗಾಗಿದ್ದಾರೆ.

ಕೊರೊನಾದಿಂದ ದಾವಣಗೆರೆ ತಾಲೂಕಿನಲ್ಲಿ 14838, ಹರಿಹರದಲ್ಲಿ 3791, ಜಗಳೂರಿನಲ್ಲಿ 1325, ಚನ್ನಗಿರಿಯಲ್ಲಿ 2546, ಹೊನ್ನಾಳಿಯಲ್ಲಿ 2989, ಹೊರ ಜಿಲ್ಲೆಯ 705 ಜನರು ಸೇರಿದಂತೆ 26,194 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3213 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.