ದಾವಣಗೆರೆ ಜಿಲ್ಲೆಯಲ್ಲಿ 203 ಮಂದಿ ಗುಣಮುಖ : 535 ಹೊಸ ಪ್ರಕರಣ ಪತ್ತೆ
Team Udayavani, Jun 2, 2021, 9:21 PM IST
ದಾವಣಗೆರೆ: ಜಿಲ್ಲೆಯಲ್ಲಿ ಬುಧವಾರ ಕೊರೊನಾದಿಂದ ಗುಣಮುಖರಾದ 203 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ದಾವಣಗೆರೆ ತಾಲೂಕಿನಲ್ಲಿ 85, ಹರಿಹರ ದಲ್ಲಿ 24, ಜಗಳೂರಿನಲ್ಲಿ 18, ಚನ್ನಗಿರಿಯಲ್ಲಿ 34, ಹೊನ್ನಾಳಿಯಲ್ಲಿ 38, ಹೊರ ಜಿಲ್ಲೆಯ ನಾಲ್ವರು ಸೇರಿ 208 ಜನರು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 535 ಜನರಲ್ಲಿ ಸೋಂಕು ದೃಢಪಟ್ಟಿದೆ. ದಾವಣಗೆರೆಯಲ್ಲಿ 266, ಹರಿಹರ 72, ಜಗಳೂರಿನಲ್ಲಿ 44, ಚನ್ನಗಿರಿಯಲ್ಲಿ 83, ಹೊನ್ನಾಳಿಯಲ್ಲಿ 58, ಹೊರ ಜಿಲ್ಲೆಯ 12 ಜನರು ಒಳಗೊಂಡಂತೆ 535 ಜನರು ಸೋಂಕಿಗೆ ಒಳಗಾಗಿದ್ದಾರೆ. ಕೊರೊನಾದಿಂದ ಜಿಲ್ಲೆಯಲ್ಲಿ ಐವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ :ವಿದೇಶಕ್ಕೆ ಹೋಗುವ ಕನ್ನಡಿಗರಿಗೆ ವ್ಯಾಕ್ಸಿನ್ ವ್ಯವಸ್ಥೆ : ಎಲ್ಲವೂ ಅಚ್ಚುಕಟ್ಟು, ನಿರಾತಂಕ
ಜಗಳೂರು ತಾಲೂಕಿನ ಹೊಸಕೆರೆ ಗ್ರಾಮದ 55 ವರ್ಷದ ವೃದ್ದೆ, ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ 26 ವರ್ಷದ ವ್ಯಕ್ತಿ, ಮಲ್ಲನಾಯನಹಳ್ಳಿಯ 60 ವರ್ಷದ ವೃದ್ಧೆ, ದಾವಣಗೆರೆಯ ಭಾರತ್ ಕಾಲೋನಿಯ 31 ವರ್ಷದ ವ್ಯಕ್ತಿ, ಬಟ್ಟಲಕಟ್ಟೆ ಗ್ರಾಮದ 55 ವರ್ಷದ ವ್ಯಕ್ತಿ ಮೃತಪಟ್ಟವರು. ಜಿಲ್ಲೆಯಲ್ಲಿ ಈವರೆಗೆ 366 ಜನರು ಮೃತಪಟ್ಟಿದ್ದಾರೆ. 4378 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್