ದಾವಣಗೆರೆ: ಕಾರಾಗೃಹದಲ್ಲಿ ಹಿಂದೂ ಕಾರ್ಯಕರ್ತರ ಭೇಟಿ ವೇಳೆ ಮಾತಿನ ಚಕಮಕಿ

ಇನ್ನೊಂದು ಕೋಮಿನವರ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ? ಮುತಾಲಿಕ್

Team Udayavani, Mar 3, 2022, 7:07 PM IST

1-dsd

ದಾವಣಗೆರೆ: ಹಿಜಾಬ್ ವಿಚಾರವಾಗಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ದಾವಣಗೆರೆಯ ಉಪ ಕಾರಾಗೃಹದ ಲ್ಲಿರುವ ಹಿಂದೂ ಕಾರ್ಯಕರ್ತರನ್ನು ಭೇಟಿಗೆ ನಿರಾಕರಿಸಿದ್ದರಿಂದ ಶ್ರೀರಾಮ ಸೇನೆ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಕಾರ್‍ಯಕರ್ತರು ಉಪ ಕಾರಾಗೃಹದ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ.

ಗುರುವಾರ ದಾವಣಗೆರೆಗೆ ಆಗಮಿಸಿದ್ದ ಪ್ರಮೋದ್ ಮುತಾಲಿಕ್ ವಸಂತ ರಸ್ತೆಯ ಉಪ ಕಾರಾಗೃಹದಲ್ಲಿ ಇರುವ ಹಿಂದು ಕಾರ್ಯಕರ್ತರನ್ನು ಭೇಟಿ ಮಾಡಲು ತೆರಳಿದ್ದರು. ಒಳಗಡೆ ಪ್ರವೇಶ ನೀಡಲು ಜೈಲಿನ ಸಿಬ್ಬಂದಿ ನಿರಾಕರಿಸಿದರು. ಈ ವೇಳೆ ವಾಗ್ವಾದವೇ ನಡೆಯಿತು.

ಹಿಂದೂ ಕಾರ್ಯಕರ್ತರ ಜೊತೆ ಮಾತನಾಡಬೇಕು. ಭೇಟಿಗೆ ಅವಕಾಶ ನೀಡುವಂತೆ ಪ್ರಮೋದ್ ಮುತಾಲಿಕ್ ಮನವಿ ಮಾಡಿದರು. ಭೇಟಿಗಾಗಿಯೇ ಸಮಯ ನಿಗದಿ ಆಗಿರುತ್ತದೆ. ಸಮಯ ಇಲ್ಲದ ಕಾರಣ ಭೇಟಿಗೆ ಅವಕಾಶ ನೀಡಲಾಗದು ಎಂದು ಜೈಲರ್ ನಿರಾಕರಿಸಿದರು. ಆಗ ಶ್ರೀರಾಮ ಸೇನೆ ಕಾರ್‍ಯಕರ್ತರು ಮತ್ತು ಜೈಲರ್ ಮಧ್ಯೆ ವಾಗ್ವಾದ ನಡೆಯಿತು. ಹಿಂದೂ ಕಾರ್ಯಕರ್ತರ ಭೇಟಿಗೆ ಅವಕಾಶ ನೀಡಲು ಯಾಕೆ ಈ ರೀತಿ ವರ್ತಿಸುತ್ತೀರಾ. ಬೇರೆಯವರಿಗಾದರೆ ಅವಕಾಶ ಕೊಡುತ್ತೀರಾ ಎಂದು ಕಾರ್‍ಯಕರ್ತರು ಪ್ರಶ್ನಿಸಿದರು. ಉಪ ಕಾರಾಗೃಹದ ಮುಂದೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಚನ್ನಗಿರಿ ತಾಲೂಕಿನ ನಲ್ಲೂರಿನಲ್ಲಿ ಹಿಜಾಬ್-ಕೇಸರಿ ಶಾಲು ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ಆಗಿತ್ತು. ಈ ವೇಳೆ ಹಿಂದು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಜೈಲಿನಲ್ಲಿದ್ದವರ ಭೇಟಿಗೆ ಪ್ರಮೋದ್ ಮುತಾಲಿಕ್ ಮತ್ತು ಶ್ರೀರಾಮ ಸೇನೆ ಮುಖಂಡರು, ಕಾರ್ಯಕರ್ತರು ಆಗಮಿಸಿದಾಗ ಈ ಘಟನೆ ನಡೆದಿದೆ. ಮಾತಿನ ಚಕಕಮಕಿ, ವಾಗ್ವಾದ ನಡೆದ ಬಳಿಕ ಧರಣಿಗೂ ಮುಂದಾದರು. ಅಂತಿಮವಾಗಿ ಭೇಟಿಗೆ ಅವಕಾಶ ನೀಡಲಾಯಿತು.

ಇದಕ್ಕೂ ಮುನ್ನ ಮಾತನಾಡಿದ ಪ್ರಮೋದ್ ಮುತಾಲಿಕ್, ಹರಿಹರ, ಮಲೇಬೆನ್ನೂರು, ನಲ್ಲೂರಿನಲ್ಲಿ ಹಿಂದು ಕಾರ್‍ಯಕರ್ತರ ಮೇಲೆಯೇ ಹಲ್ಲೆಯಾಗಿದೆ. ಆದರೆ, ಪೊಲೀಸರು ಹಿಂದುಗಳ ಮೇಲೆ ಮಾತ್ರ ಕಠಿಣ ಕ್ರಮ ತೆಗೆದುಕೊಂಡಿದ್ದಾರೆ. ಇನ್ನೊಂದು ಕೋಮಿನವರ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.