ಪಾತಕಿ ದಾವೂದ್ ನಿಂದ ಹೊಸ ಟೀಮ್ ರಚನೆ; ಭಾರತದ ರಾಜಕಾರಣಿಗಳು, ಉದ್ಯಮಿಗಳೇ ಟಾರ್ಗೆಟ್: NIA
ಲೆಥಾಲ್ ಶಸ್ತ್ರಾಸ್ತ್ರ ಬಳಸಿ ಹಿಂಸಾಚಾರ ಭುಗಿಲೇಳುವಂತೆ ಮಾಡುವ ಸಂಚು ರೂಪಿಸಿರುವುದಾಗಿ ವರದಿ ವಿವರಿಸಿದೆ.
Team Udayavani, Feb 19, 2022, 1:36 PM IST
ನವದೆಹಲಿ: ಭಾರತದ ರಾಜಕಾರಣಿಗಳು ಮತ್ತು ಖ್ಯಾತ ಉದ್ಯಮಿಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಮುಂಬೈ ಸರಣಿ ಸ್ಫೋಟ ರೂವಾರಿ, ಭೂಗತ ಪಾತಕಿ ದಾವೂದ್ ಇಬ್ರಾಹಿ ಹೊಸ ತಂಡವೊಂದನ್ನು ರಚಿಸಿರುವುದಾಗಿ ಎನ್ ಐಎ ಬಯಲು ಮಾಡಿದೆ.
ಇದನ್ನೂ ಓದಿ:ಅಶ್ಲೀಲ ಫೋಟೋ ತೋರಿಸಿ ಹಣಕ್ಕೆ ಬೇಡಿಕೆ : ಮದುವೆಯಾದ ಮಹಿಳೆಯರೇ ಈತನ ಟಾರ್ಗೆಟ್
ದೇಶದಿಂದ ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾಗೂ ಆತನ ವಿಶೇಷ ತಂಡ ಭಾರತದ ವಿವಿಧೆಡೆ ಸ್ಫೋಟಕ ಮತ್ತು ಲೆಥಾಲ್ ಶಸ್ತ್ರಾಸ್ತ್ರ ಬಳಸಿ ಹಿಂಸಾಚಾರ ಭುಗಿಲೇಳುವಂತೆ ಮಾಡುವ ಸಂಚು ರೂಪಿಸಿರುವುದಾಗಿ ವರದಿ ವಿವರಿಸಿದೆ.
ಇದನ್ನು ಹೊರತುಪಡಿಸಿ ದೆಹಲಿ ಮತ್ತು ಮುಂಬಯಿಯ ಮೇಲೆ ದಾವೂದ್ ಇಬ್ರಾಹಿಂ ಹೆಚ್ಚಿನ ಪ್ರಮಾಣದ ದಾಳಿ ನಡೆಸಲು ಸಿದ್ಧತೆ ನಡೆಸಿರುವುದಾಗಿ ಎನ್ ಐಎ ತಿಳಿಸಿರುವುದಾಗಿ ವರದಿ ಹೇಳಿದೆ.
ಭಯೋತ್ಪಾದನಾ ಚಟುವಟಿಕೆಗೆ ಆರ್ಥಿಕ ನೆರವು ನೀಡುವಲ್ಲಿ ಶಾಮೀಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ವಿರುದ್ಧ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿರುವುದಾಗಿ ವರದಿ ತಿಳಿಸಿದೆ.
ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕಾರ್ ಹಾಗೂ ಆತನ ಸಹಚರರನ್ನು ವಿಚಾರಣೆಗೊಳಪಡಿಸಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ