
ಭಾರತ್ ಬಯೋಟೆಕ್ ನ ಮೂಗಿನ ಮೂಲಕ ಹಾಕುವ ಮೊದಲ ಕೋವಿಡ್ ಲಸಿಕೆಗೆ ಡಿಸಿಜಿಐ ಅನುಮೋದನೆ
ಕ್ಲಿನಿಕಲ್ ಪ್ರಯೋಗ ನಡೆಸಿದ್ದು, ಯಾವುದೇ ಅಡ್ಡ ಪರಿಣಾಮ ಕಂಡು ಬಂದಿಲ್ಲ
Team Udayavani, Sep 6, 2022, 4:59 PM IST

ನವದೆಹಲಿ: ಭಾರತ್ ಬಯೋಟೆಕ್ ನ ಕೋವಿಡ್ ನಾಸಲ್ (ಮೂಗಿನ ಮೂಲಕ ಹಾಕುವ) ಲಸಿಕೆಯನ್ನು ನಿರ್ಬಂಧಿತ ತುರ್ತು ಸಂದರ್ಭದಲ್ಲಿ ಬಳಸಲು ಡಿಸಿಜಿಐ ಮಂಗಳವಾರ (ಸೆಪ್ಟೆಂಬರ್ 06) ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ ಸುಖ್ ಮಾಂಡವ್ಯ ತಿಳಿಸಿದ್ದಾರೆ.
ಇದನ್ನೂ ಓದಿ:ಚಿಕ್ಕಮಗಳೂರು: ಚಲಿಸುತ್ತಿದ್ದ ಬಸ್ಸಿನಲ್ಲೇ ಹೆಡೆ ಎತ್ತಿದ ಕಾಳಿಂಗ ಸರ್ಪ!
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ವಿಜ್ಞಾನ, ಸಂಶೋಧನೆ, ಅಭಿವೃದ್ಧಿ ಮತ್ತು ಮಾನವ ಸಂಪನ್ಮೂಲಗಳನ್ನು ಸಮರ್ಥವಾಗಿ ಬಳಸಿಕೊಂಡಿದೆ ಎಂದು ಮಾಂಡವ್ಯ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಇದು ಭಾರತದ ಮೊದಲ ನಾಸಲ್ ಕೋವಿಡ್ ಲಸಿಕೆಯಾಗಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನಿರ್ಬಂಧಿತ ತುರ್ತು ಸಂದರ್ಭದಲ್ಲಿ ಬಳಸುವ ನಿಟ್ಟಿನಲ್ಲಿ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ನ ನಾಸಲ್ ಲಸಿಕೆ ಬಳಸಲು ಡಿಸಿಜಿಐ (ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ) ಅನುಮತಿ ನೀಡಿರುವುದಾಗಿ ವರದಿ ವಿವರಿಸಿದೆ.
ಕೋವಿಡ್ ನಾಸಲ್ ಲಸಿಕೆ ಬಳಕೆ ಮಾಡಲು ಅನುಮತಿ ನೀಡುವ ಮೂಲಕ ದೇಶದಲ್ಲಿ ನ ಕೋವಿಡ್ 19 ಸೋಂಕಿನ ವಿರುದ್ಧ ಹೋರಾಡಲು ಇನ್ನಷ್ಟು ಬಲಬಂದಂತಾಗಿದೆ ಎಂದು ವರದಿ ತಿಳಿಸಿದೆ.
ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಸುಮಾರು 4,000 ಸ್ವಯಂ ಸೇವಕರ ಮೇಲೆ ನಾಸಲ್ ಲಸಿಕೆಯ ಕ್ಲಿನಿಕಲ್ ಪ್ರಯೋಗ ನಡೆಸಿದ್ದು, ಯಾವುದೇ ಅಡ್ಡ ಪರಿಣಾಮ ಕಂಡು ಬಂದಿಲ್ಲ ಎಂದು ಕಂಪನಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಭಾರತ್ ಜೋಡೋ ಯಾತ್ರೆ ಚುನಾವಣೆ ಗೆಲ್ಲುವುದಕ್ಕಾಗಿ ಅಲ್ಲ: ಮಲ್ಲಿಕಾರ್ಜುನ ಖರ್ಗೆ

ಆರೆಸ್ಸೆಸ್ ಆಡಳಿತ ಸಾಂವಿಧಾನಿಕ ಮೌಲ್ಯಗಳಿಗೆ ಕಿಂಚಿತ್ತೂ ಗೌರವ ಕೊಡುತ್ತಿಲ್ಲ: ಪಿಣರಾಯಿ ವಿಜಯನ್

ಮನೆಗೆ ತಡವಾಗಿ ಬಂದಿದ್ದನ್ನು ಪ್ರಶ್ನಿಸಿದ ಪತಿಯ ಮುಖದ ಮೇಲೆ ಆ್ಯಸಿಡ್ ಎರಚಿದ ಪತ್ನಿ!
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ

ಬಿಆರ್ಟಿಗೂ, ಅರಸರಿಗೂ ಅವಿನಾಭವ ಸಂಬಂಧ

ದ್ವಿಚಕ್ರ ವಾಹನ ಕಳ್ಳರ ಬಂಧನ: 12 ಬೈಕ್ ಪೊಲೀಸರ ವಶಕ್ಕೆ

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ