ಅಪರಿಚಿತ ವ್ಯಕ್ತಿ ಸಾವು
Team Udayavani, Mar 29, 2023, 5:22 AM IST
ಮಂಗಳೂರು: ನಗರದ ಮಹಾಕಾಳಿಪಡ್ಪು ಜೆಪ್ಪು ಬಳಿ ಇದ್ದ ಸುಮಾರು 60 ವರ್ಷ ವಯಸ್ಸಿನ ವ್ಯಕ್ತಿಯನ್ನು ಮಾ. 19ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಮಾ. 20ರಂದು ಮೃತಪಟ್ಟಿದ್ದಾರೆ.
ಹೆಸರು ರಾಜೇಶ್ ಎಂಬುದಾಗಿ ತಿಳಿದಿದೆ. ಅವರ ವಿಳಾಸ ಪತ್ತೆಯಾಗಿಲ್ಲ. ಬಿಳಿ ಮೈಬಣ್ಣ, ಸುಮಾರು 5.7 ಅಡಿ ಎತ್ತರ, ಸಪೂರ ಶರೀರ, ಸಾಧಾರಣ ಮೈಕಟ್ಟು, ಕಪ್ಪು ಮತ್ತು ಬಿಳಿ ಮಿಶ್ರಿತ ಕೂದಲು ಹೊಂದಿದ್ದು ಕುತ್ತಿಗೆಯಲ್ಲಿ ಹಚ್ಚೆ ಇದೆ. ವಾರಸುದಾರರು ಅಥವಾ ಮಾಹಿತಿ ಗೊತ್ತಿರುವವರು ಇದ್ದರೆ ಮಂಗಳೂರು ಉತ್ತರ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ