
ಬಿಜೆಪಿ ಪ್ರಣಾಳಿಕೆ ಆಧರಿಸಿ ಎಸಿಬಿ ಕುರಿತು ತೀರ್ಮಾನ: ಸಿಎಂ ಬೊಮ್ಮಾಯಿ
Team Udayavani, Aug 12, 2022, 12:05 PM IST

ಬೆಂಗಳೂರು: ನಮ್ಮ ಪಕ್ಷದ ಪ್ರಣಾಳಿಕೆ ಹಾಗೂ ಹೈಕೋರ್ಟ್ ಆದೇಶ ಆಧರಿಸಿ ಏನು ತೀರ್ಮಾನ ತೆಗೆದುಕೊಳ್ಳಬೇಕೋ, ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಚಾರ ತಿಳಿಸಿದರು.
ನಿನ್ನೆ ಹೈಕೋರ್ಟ್ ನಲ್ಲಿ ಎಸಿಬಿ ಬಗ್ಗೆ ತೀರ್ಮಾನವಾಗಿದೆ. ನಮ್ಮ ಪಕ್ಷದ ಪ್ರಣಾಳಿಕೆ ಗಮನದಲ್ಲಿಟ್ಟುಕೊಂಡು, ಹೈಕೋರ್ಟ್ ಆದೇಶ ಕೊಟ್ಟಿರೋದನ್ನು ಗಮನಿಸಿದ್ದೇನೆ. ನಮ್ಮ ಪಕ್ಷದ ಪ್ರಣಾಳಿಕೆ ಮೂಲ ಪ್ರತಿ ತೆಗೆದುಕೊಂಡು ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಬಿಜೆಪಿ ಪ್ರಣಾಳಿಕೆ ತೆಗೆದುಕೊಂಡು ಏನೆಲ್ಲಾ ಮಾಡಬಹುದು ತೀರ್ಮಾನ ಮಾಡುತ್ತೇವೆ. ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಎಸಿಬಿ ರದ್ದು ಮಾಡಲಾಗಿತ್ತು ಎಂದು ತಿಳಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಡಾಯಕ್ಕೇ ಸದ್ಯ ಬಿಸಿ: ಭಿನ್ನ ಧ್ವನಿಗಳ ಮೆತ್ತಗಾಗಿಸಲು ಅಖಾಡಕ್ಕೆ ಇಳಿದ ಬಿಜೆಪಿ ವರಿಷ್ಠರು

ಎಲ್ಲ ಕಾಲೇಜುಗಳಲ್ಲೂ ರಾಯಣ್ಣ, ನೇತಾಜಿ ಪ್ರತಿಮೆ ಸ್ಥಾಪನೆಗೆ ಆದೇಶ: ಸಿಎಂ ಬೊಮ್ಮಾಯಿ

ಜೂನ್- ಜುಲೈನಲ್ಲಿ ಇಸ್ರೋದಿಂದ ಸೂರ್ಯನ ಅಧ್ಯಯನ? ಪೇ ಲೋಡ್ ಸ್ವೀಕರಿಸಿದ ಬಾಹ್ಯಾಕಾಶ ಸಂಸ್ಥೆ

ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ: ತಿ.ನರಸೀಪುರದಲ್ಲಿ ಕೊನೆಗೂ ಸೆರೆ ಸಿಕ್ಕ ಚಿರತೆ

ಗ್ರಾಹಕರ ಮನ ಗೆದ್ದರೆ ಅಂತಾರಾಷ್ಟ್ರೀಯ ಮಾರುಕಟ್ಟೆ: ಸಿಎಂ ಬೊಮ್ಮಾಯಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಚೈನ್ ಲಿಂಕ್ ಮಾದರಿಯಲಿ ಭಾರೀ ವಂಚನೆ

ಅಫ್ಘಾನಿಸ್ತಾನದಲ್ಲಿ ವಿಪರೀತ ಚಳಿಗೆ 160 ಕ್ಕೂ ಹೆಚ್ಚಿನ ಮಂದಿ ಮೃತ್ಯು

“ಮಗುವನ್ನು ಉಳಿಸಲು ಆಗುವುದಿಲ್ಲ.. ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ ದಂಪತಿ

ಬಂಡಾಯಕ್ಕೇ ಸದ್ಯ ಬಿಸಿ: ಭಿನ್ನ ಧ್ವನಿಗಳ ಮೆತ್ತಗಾಗಿಸಲು ಅಖಾಡಕ್ಕೆ ಇಳಿದ ಬಿಜೆಪಿ ವರಿಷ್ಠರು

ಎಲ್ಲ ಕಾಲೇಜುಗಳಲ್ಲೂ ರಾಯಣ್ಣ, ನೇತಾಜಿ ಪ್ರತಿಮೆ ಸ್ಥಾಪನೆಗೆ ಆದೇಶ: ಸಿಎಂ ಬೊಮ್ಮಾಯಿ