ಸ್ಪೀಕರ್‌ ವಿರುದ್ಧ ಹಕ್ಕು ಚ್ಯುತಿ ಮಂಗಳವಾರ ನಿರ್ಧಾರ: ಎಚ್‌.ಕೆ. ಪಾಟೀಲ್‌


Team Udayavani, May 31, 2020, 9:14 PM IST

ಸ್ಪೀಕರ್‌ ವಿರುದ್ಧ ಹಕ್ಕು ಚ್ಯುತಿ ಮಂಗಳವಾರ ನಿರ್ಧಾರ: ಎಚ್‌.ಕೆ. ಪಾಟೀಲ್‌

ಬೆಂಗಳೂರು: ಸಾರ್ವಜನಿಕ ಹಕ್ಕುಪತ್ರ ಸಮಿತಿಯ ಕಾರ್ಯಚಟುವಟಿಕೆಗೆ ಅಡ್ಡಿ ಪಡಿಸಿರುವ ಸ್ಪೀಕರ್‌ ವಿರುದ್ಧ ಹಕ್ಕು ಚ್ಯುತಿ ಮಂಡನೆ ಕುರಿತು ಮಂಗಳವಾರ ಅಧಿಕೃತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪಿಎಸಿ ಅಧ್ಯಕ್ಷ ಎಚ್‌.ಕೆ ಪಾಟೀಲ್‌ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸದನ ಸಮಿತಿಯ ಸದಸ್ಯರ ಹಕ್ಕುಗಳಿಗೆ ಇದೇ ಮೊದಲ ಬಾರಿ ಚ್ಯುತಿಯಾಗಿದೆ. ಹೀಗಾಗಿ ಮಂಗಳವಾರ ನಮ್ಮಸಮಿತಿ ಸಭೆ ನಡೆಯಲಿದೆ. ಆ ಸಮಿತಿ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಸ್ಪೀಕರ್‌ ನಡೆ ಸಂವಿಧಾನದ ನಿಯಮಕ್ಕೆ ತದ್ವಿರುದ್ಧವಾಗಿದೆ. ನಿಯಮಗಳನ್ನ ಗಾಳಿಗೆ ತೂರಿ ಈ ರೀತಿ ನಡೆದುಕೊಂಡಿದ್ದಾರೆ. ಯಾವುದೇ ಅವ್ಯವಹಾರ ಆರೋಪ ಬಂದರೆ ಲೆಕ್ಕಪತ್ರ ಸಮಿತಿಗೆ ಅದನ್ನ ತಪಾಸಣೆ ಮಾಡುವ ಹಕ್ಕಿದೆ. ಸಮಿತಿಯ ಪರಿಶೀಲನೆಗೆ ಸ್ಪೀಕರ್‌ ಕಚೇರಿ ತಡೆಯೊಡ್ಡಿರುವುದನ್ನು ಗಮನಿಸಿದರೆ ಭ್ರಷ್ಟಾಚಾರಿಗಳನ್ನು ರಕ್ಷಿಸುವಂತಿದೆ. ಹೀಗಾಗಿ ಸ್ಪೀಕರ್‌ ವಿರುದ್ದ ಹಕ್ಕುಚ್ಯುತಿ ಮಂಡಿಸುತ್ತೇವೆ ಎಂದು ಹೇಳಿದರು.

ಕಾನೂನು ಹೋರಾಟ:
ಇದೇ ವೇಳೆ ರಾಜ್ಯ ಚುನಾವಣಾ ಆಯೋಗ ಗ್ರಾ.ಪಂ ಚುನಾವಣೆಯನ್ನು ಮುಂದೂಡಿರುವುದರ ವಿರುದ್ಧ ಕಾನೂನು ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು.

ಆಯೋಗ ಕೋವಿಡ್‌ ನೆಪ ಹೇಳಿ ಚುನಾವಣೆ ಮುಂದೂಡಿಕೆ ಮಾಡಿರುವುದು ಸರಿಯಲ್ಲ. ಬಸ್‌, ಕಾರು ಎಲ್ಲ ಓಡಾಡುತ್ತಿಲ್ಲವೇ. ಲಾಕ್‌ ಡೌನ್‌ ಅಂತ ಏನಾದರೂ ಸ್ಥಗಿತಗೊಂಡಿದಿಯಾ? ಈಗ ಎಲ್ಲವನ್ನು ಸಡಿಲಗೊಳಿಸಲಾಗಿದೆ. ಎಲ್ಲದಕ್ಕೂ ಬಿಟ್ಟು ಚುನಾವಣೆಗೆ ಮಾತ್ರ ಲಾಕ್‌ ಡೌನ್‌ ನೆಪ ಹೇಳುವುದು ಸರಿಯಲ್ಲ.

ಪಂಚಾಯತಿಗಳಿಗೆ ನಾಮನಿರ್ದೇಶನ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಸಂವಿಧಾನ ಹಾಗೂ ಪಂಚಾಯತ್‌ ರಾಜ್‌ ಅಧಿನಿಯಮದಲ್ಲೂ ಅವಕಾಶವಿಲ್ಲ. ಹೀಗಿದ್ದರೂ ಚುನಾವಣೆ ಮುಂದೂಡಲಾಗಿದೆ. ಇದು ಸಂವಿಧಾನ ಬಾಹಿರವಾದುದು ಇದರ ವಿರುದ್ಧ ಶೀಘ್ರದಲ್ಲೇ ಕೋರ್ಟ್‌ ಮೆಟ್ಟಿಲೇರುತ್ತೇವೆ. ಈ ಕುರಿತು ಈಗಾಗಲೇ ನಮ್ಮ ಪಕ್ಷದಲ್ಲಿ ನಿರ್ಧಾರ ತೆಗೆದುಕೊಂಡಿದ್ದೇವೆ. ಕಾನೂನು ಹೋರಾಟ ಮಾಡದೇ ಬೇರೆ ದಾರಿಯಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.